Bollywood News: ಹಿಂದಿಯ ಖ್ಯಾತ ಕಿರುತೆಗೆ ನಟ ಅಮನ್ ಜೈಸ್ವಾಲ್ (23) ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ನಟಿಸಿದ್ದ ಅಮನ್, ಆಡಿಷನ್ ಒಂದಕ್ಕೆ ತೆರಳುತ್ತಿದ್ದರು ಈ ಸಂದರ್ಭದಲ್ಲಿ, ಇವರ ಬೈಕ್ಗೆ ಟ್ರಕ್ ಡಿಕ್ಕಿಯಾಾಗಿದೆ. ಸ್ಥಳದಲ್ಲಿದ್ದವರು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಸದ್ಯ ಟ್ರಕ್ ವಶಕ್ಕೆ ಪಡೆದಿರುವ...
Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...