Tuesday, August 25, 2026

Bollywood

ನಟಿ ರಶ್ಮಿಕಾ ಹುಟ್ಟುಹಬ್ಬಕ್ಕೆ ಎರಡು ಸಿನಿಮಾದ ಪೋಸ್ಟರ್ ರಿಲೀಸ್

Movie News: ನಟಿ ರಶ್ಮಿಕಾ ಮಂದಣ್ಣ ಬರ್ತ್‌ಡೇ ಪ್ರಯುಕ್ತ ಗರ್ಲ್‌ಫ್ರೆಂಡ್ ಮತ್ತು ಪುಷ್ಪ 2 ಸಿನಿಮಾ ತಂಡ ಪೋಸ್ಟರ್ ಬಿಡುಗಡೆ ಮಾಡಿ, ಹುಟ್ಟುಹಬ್ಬಕ್ಕೆ ವಿಶ್ ಮಾಡಿದೆ. ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್ ಪಾರ್ಟಿಯಿಂದ ತಮ್ಮ ಸಿನಿಮ ಜರ್ನಿ ಶುರು ಮಾಡಿದ್ದು, ಇದೀಗ ಬಾಲಿವುಡ್‌ ಸಿನಿಮಾದಲ್ಲಿ ನಟಿಸುವ ಹಂತಕ್ಕೆ ಹೋಗಿದ್ದಾರೆ. ಆದರೆ ಕನ್ನಡದ ಬಗ್ಗೆ ಇವರಿಗೆ ಕಿಂಚಿತ್ತು...

ಸಂಪ್ರದಾಯದ ಪ್ರಕಾರ ಸೀಮಂತ ಮಾಡಿಕೊಂಡ ನಟಿ ಅಮಲಾ ಪೌಲ್

Movie News: ಹೆಬ್ಬುಲಿ ನಟಿ ಅಮಲಾ ಪೌಲ್ ಸಂಪ್ರದಾಯದ ಪ್ರಕಾರ ಸೀಮಂತ ಮಾಡಿಕೊಂಡಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅಮಲಾ ಪೌಲ್, ಗುಜರಾತ್‌ನ ಸೂರತ್‌ನಲ್ಲಿ ತಮ್ಮ ಸೀಮಂತ ಮಾಡಿಕೊಂಡಿದ್ದಾರೆ. ಸೀಮಂತದ ಫೋಟೋವನ್ನು ಅಮಲಾಪೌಲ್ ಶೇರ್ ಮಾಡಿಕೊಂಡಿದ್ದು, ಅಮಲಾ ಮುದ್ದುಮುದ್ದಾಗಿ ಕಾಣುತ್ತಿದ್ದಾರೆ. ಕೆಂಪು ಬಾರ್ಡರ್ ಬಿಳಿ ಸೀರೆ ಉಟ್ಟಿರುವ ಅಮಲಾ, ಗುಜರಾತಿ ಶೈಲಿಯಲ್ಲಿ ರೆಡಿಯಾಗಿದ್ದಾರೆ. ಪತಿ ಜಗತ್ ದೇಸಾಯಿ...

ಮಗು ದತ್ತು ಪಡೆದ ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು..

Movie news: 8 ವರ್ಷದ ಬಾಲಕಿಯನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡನನ್ನು ಪೊಲೀಸರು ಬಂಧಿಸಿ, ಕೆಲ ದಿನಗಳ ಕಾಲ ಜೈಲಿನಲ್ಲಿ ಇರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಸಿಕ್ಕಿದೆ. ಇಂದು ಅಥವಾ ನಾಳೆ ಸೋನುಗೌಡ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮಗುವನ್ನು ದತ್ತು ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಸೋನುಗೌಡ, ಕಾನೂನು...

ಬಾಲಿವುಡ್ ಖಾನ್‌ಗಳ ಬಗ್ಗೆ ತಮಾಷೆ ಮಾಡಿದ ಪಾಕ್ ನಟಿ..

International Movie News: ಬಾಲಿವುಡ್‌ಗೆ ಫವಾದ್ ಖಾನ್‌ರಂಥ ನಟರು ಬಂದಿರುವುದರಿಂದ, ಬಾಲಿವುಡ್ ಖಾನ್‌ಗಳಾದ ಶಾರೂಖ್ ಖಾನ್, ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್‌ಗೆ ಅಭದ್ರತೆ ಕಾಡುತ್ತಿದೆ ಎಂದು ಪಾಕ್ ನಟಿ, ನಾದಿಯಾ ಖಾನ್ ತಮಾಷೆ ಮಾಡಿ, ಹೇಳಿಕೆ ಕೊಟ್ಟಿದ್ದಾರೆ. ಈ ನಟಿ ಸನ್ನಿ ಡಿಯೋಲ್ ನಟನೆಯ ಗದರ್ 2 ಸಿನಿಮಾ ರಿಲೀಸ್ ಆದಾಗ, ಅದರಲ್ಲಿ ಪಾಕಿಸ್ತಾನದ...

ಹೃದಯಾಘಾತದಿಂದ ತಮಿಳಿನ ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ ನಿಧನ..

Movie News: ತಮಿಳಿನ ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 48 ವರ್ಷದ ಡ್ಯಾನಿಯಲ್ ಎದೆ ನೋವಿನಿಂದ ಚೆನ್ನೈ ಆಸ್ಪತ್ರೆ ಸೇರಿದ್ದರು. ಆದರೆ ಚಿಕಿತ್ಸೆ ಫಲಿಸದೇ, ಡ್ಯಾನಿಯಲ್ ನಿಧನರಾಗಿದ್ದಾರೆ. ಇಂದು ಡ್ಯಾನಿಯಲ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಇನ್ನು ಡ್ಯಾನಿಯಲ್ ಸಾವಿಗೆ ತಮಿಳು ಸೇರಿ, ಭಾರತೀಯ ಚಿಂತ್ರರಂಗ ಸಂತಾಪ ಸೂಚಿಸಿದೆ. ಚಿತ್ತಿ ಹೆಸರಿನ ಧಾರಾವಾಹಿಯಲ್ಲಿ ಡ್ಯಾನಿಯಲ್ ಬಾಲಾಜಿ...

ಅಮೆರಿಕದಲ್ಲಿ ತೆಲುಗು ನಟನಿಗೆ ಅಪಘಾತ: ಮೂಳೆ ಮುರಿತ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

Movie News: ತೆಲುಗು ನಟ ನವೀನ್ ಪೋಲಿಶೆಟ್ಟಿಗೆ ಅಮೆರಿಕದಲ್ಲಿ ಅಪಘಾತವಾಗಿದ್ದು, ಕೈ ಕಾಲಿನ ಮೂಳೆ ಮುರಿತಗೊಂಡಿದೆ. ಅವರನ್ನು ಅಲ್ಲಿಯ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮೆರಿಕದ ಡಲ್ಲಾಸ್ ಎಂಬಲ್ಲಿ ಬೈಕ್ ಅಪಘಾತವಾಗಿದ್ದು, ಮೂಳೆ ಮುರಿತಗೊಂಡಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ನವೀನ್‌ಗೆ 8 ವಾರಗಳ ಕಾಲ ರೆಸ್ಟ್ ಮಾಡಲೇಬೇಕೆಂದು ವೈದ್ಯರು ಹೇಳಿದ್ದು, ನವೀನ್ ಬೆಡ್ ರೆಸ್ಟ್...

ಯುವ ಚಿತ್ರ ವಿಮರ್ಶೆ: ಭರವಸೆ ಮೂಡಿಸಿದ ಅಣ್ಣಾವ್ರ ಮೊಮ್ಮಗ

Movie News: ನಿರ್ದೇಶಕ: ಸಂತೋಷ್ ಆನಂದ್ ರಾಮ್ ನಿರ್ಮಾಣ : ಹೊಂಬಾಳೆ ಫಿಲಂಸ್ ತಾರಾಗಣ: ಯುವರಾಜಕುಮಾರ್, ಸಪ್ತಮಿ ಗೌಡ, ಸುಧಾರಾಣಿ, ಅಚ್ಯುತ, ಗೋಪಾಲಕೃಷ್ಣ ದೇಶಪಾಂಡೆ, ಕಿಶೋರ್, ಹಿತ ಇತರರು. 'ಒಬ್ಬನಿಗೋಸ್ಕರ ಒಂದು ಗುಂಪು. ಒಂದು ಗುಂಪಿಗೋಸ್ಕರ ಒಬ್ಬ...' ಇಷ್ಟು ಹೇಳಿದ ಮೇಲೆ ಯುವ ಒಂದು ಸ್ಟೂಡೆಂಟ್ ಗ್ಯಾಂಗ್ ವಾರ್ ಸಿನಿಮಾ ಅನ್ನೋದು ಗೊತ್ತಾಗದೇ ಇರದು. ಹೌದು ಯುವ ಒಂದು...

ಟಾಕ್ಸಿಕ್ ಚಿತ್ರದಲ್ಲಿ ಯಶ್ ಸಹೋದರಿಯ ಪಾತ್ರ ನಿರ್ವಹಿಸಲಿದ್ದಾರೆ ನಟಿ ಕರೀನಾ..

Movie News: ಹಲವು ದಿನಗಳಿಂದ ಟಾಕ್ಸಿಕ್ ಚಿತ್ರದಲ್ಲಿ ನಟಿ ಕರೀನಾ ಕಪೂರ್ ಯಶ್ ಜೊತೆ ನಟಿಸಲಿದ್ದಾರೆಂದು ಹೇಳಲಾಗುತ್ತಿತ್ತು. ಅಲ್ಲದೇ ಕರೀನಾ ಕೂಡ ಯಶ್ ಜೊತೆ ಸಿನಿಮಾ ಮಾಡಬೇಕು ಎಂದು ಹೇಳಿದ್ದರು. ಅದೇ ನನ್ನ ಜೀವಮಾನ ಸಾಧನೆ ಅಂತಲೂ ಹೇಳಿದ್ದರು. ಇದೀಗ ಯಶ್ ಮತ್ತು ಕರೀನಾ ಒಟ್ಟಿಗೆ ಸೇರಿ ಟಾಕ್ಸಿಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಕರೀನಾ ಯಶ್...

ಮೇಡಂ ಟುಸ್ಸಾಡ್ಸ್‌ನಲ್ಲಿರುವ ತಮ್ಮ ಮೇಣದ ಪ್ರತಿಮೆ ಅನಾವರಣಗೊಳಿಸಿದ ನಟ ಅಲ್ಲು ಅರ್ಜುನ್

Movie News: ತೆಲುಗು ನಟ ಅಲ್ಲು ಅರ್ಜುನ್ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್ ಮ್ಯೂಸಿಎಂನಲ್ಲಿ ರೆಡಿ ಮಾಡಲಾಗಿದ್ದು, ದುಬೈಗೆ ಕುಟುಂಬ ಸಮೇತರಾಗಿ ತೆರಳಿರುವ ಅಲ್ಲು ಅರ್ಜುನ್, ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಅಲಾ ವೈಕುಂಠಪುರಂಲೋದಲ್ಲಿ ಇರುವ ರೀತಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ತಯಾರಿಸಲಾಗಿದ್ದು, ಈ ಬಗ್ಗೆ ಅಲ್ಲು ಟ್ವೀಟ್ ಮಾಡಿದ್ದಾರೆ. ಇಂದು ಮೇಡಂ...

ವೀರ್ ಸಾವರ್ಕರ್ ಚಿತ್ರದಲ್ಲಿ ನಟಿಸಲು ಸಂಭಾವನೆಯೇ ಪಡೆದಿಲ್ಲವಂತೆ ನಟಿ ಅಂಕಿತಾ..

Movie News: ವೀರ್ ಸಾವರ್ಕರ್ ಚಿತ್ರದಲ್ಲಿ ಸಾವರ್ಕರ್ ಪತ್ನಿಯಾಗಿ ನಟಿಸಲು ನಟಿ ಅಂಕಿತಾ ಲೋಖಂಡೆ ಸಂಭಾವನೆಯೇ ಪಡೆದಿಲ್ಲವೆಂದು ಚಿತ್ರತಂಡ ಹೇಳಿದೆ. ಅಂಕಿತಾ ಲೋಖಂಡೆ ಬಿಗ್‌ಬಾಸ್‌ಗೆ ಬಂದು ಹೆಚ್ಚು ಪ್ರಸಿದ್ದಿ ಪಡೆದಿದ್ದರು. ಯಾಕಂದ್ರೆ ಇವರು ತಮ್ಮ ಪತಿಯೊಂದಿಗೆ ಶೋಗೆ ಬಂದಿದ್ದು, ಇಬ್ಬರು ಪ್ರತಿದಿನ ಪರಸ್ಪರ ಕಿತ್ತಾಡಿಕೊಂಡೇ, ಶೋಗೆ ಟಿಆರ್‌ಪಿ ತಂದುಕೊಟ್ಟಿದ್ದರು. ಚೆನ್ನಾಗಿ ಎಂಟರ್‌ಟೇನ್‌ಮೆಂಟ್ ಕೊಡುವ ಈ ನಟಿಗೆ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img