Tuesday, February 24, 2026

Bollywood

Bigg Boss season 17: ಫಿನಾಲೆ ವಾರದಲ್ಲಿ ಎಲಿಮಿನೇಟ್ ಆದ ಪತಿ: ಬೇಸರ ವ್ಯಕ್ತಪಡಿಸಿದ ಅಂಕಿತಾ

Movie News: ಹಿಂದಿ ಬಿಗ್‌ಬಾಸ್ ಸೀಸನ್ 17ರ ಫಿನಾಲೆ ವೀಕ್‌ನಲ್ಲಿ ನಟಿ ಅಂಕಿತಾ ಲೋಖಂಡೆ ಪತಿ ವಿಕಿ ಜೈನ್ ಎಲಿಮಿನೇಟ್ ಆಗಿದ್ದಾರೆ. ಈ ಕಾರಣಕ್ಕೆ ಅಂಕಿತಾ ಬೇಸರ ಹೊರಹಾಕಿದ್ದಾರೆ. ಈ ಬಾರಿಯ ಬಿಗ್‌ಬಾಸ್‌ಗೆ ಹೆಚ್ಚು ಟಿಆರ್‌ಪಿ ಬಂದಿದ್ದೇ ಅಂಕಿತಾ ಮತ್ತು ವಿಕ್ಕಿಯಿಂದ ಅಂತಾನೇ ಹೇಳಬಹುದು. ಏಕೆಂದರೆ, ಇವರು ಮಾಡುವ ಜಗಳ ನೋಡಲೆಂದೇ ಎಷ್ಟೋ ಜನ ಬಿಗ್‌ಬಾಸ್...

ಹೊಸ ಬ್ಯುಸಿನೆಸ್ ಶುರು ಮಾಡಿದ ನಟಿ ಸನ್ನಿ ಲಿಯೋನ್

Movie News: ಬಾಲಿವುಡ್ ನಟಿ ಸನ್ನಿಲಿಯೋನ್ ಹೊಸ ಉದ್ಯಮವನ್ನು ಆರಂಭಿಸಿದ್ದಾರೆ. ಚಿತ್ರರಂಗದಲ್ಲಿ ಇರುವವರು, ಬರೀ ಸಿನಿಮಾವನ್ನೇ ನಂಬಿಕೊಂಡು ಇದ್ದರೆ ಸಾಕಾಗುವುದಿಲ್ಲ. ಏಕೆಂದರೆ, ಅಪರೂಪಕ್ಕೆ ಅವಕಾಶ ಹುಡುಕಿಕೊಂಡು ಬರುತ್ತದೆ. ಅಲ್ಲಿಯವರೆಗೂ ಖಾಲಿ ಕೈಯಲ್ಲಿ ಕೂರಲಾಗುವುದಿಲ್ಲ. ಇದನ್ನು ಚೆನ್ನಾಗಿ ಅರಿತ ಎಷ್ಟೋ ಜನ, ಸಿನಿಮಾ ಜೊತೆಗೆ, ಬೇರೆ ಬೇರೆ ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕೆಲವರು ಕ್ಯಾಂಡಲ್ ಬ್‌ಯುಸಿನೆಸ್,...

ಎಮರ್ಜೆನ್ಸಿ ಚಿತ್ರ ರಿಲೀಸ್ ಬಗ್ಗೆ ಮಾಹಿತಿ ನೀಡಿದ ನಟಿ ಕಂಗನಾ ರಾಣಾವತ್

Movie News: ನಟಿ ಕಂಗನಾ ರಾಣಾವತ್ ಇಂದಿರಾಗಾಂಧಿ ಪಾತ್ರದಲ್ಲಿ ಮಿಂಚಿರುವ ಚಿತ್ರ ಎಮರ್ಜೆನ್ಸಿ. ಈ ಸಿನಿಮಾ ಕಳೆದ ವರ್ಷ ನವೆಂಬರ್‌ನಲ್ಲೇ ರಿಲೀಸ್ ಆಗಬೇಕಿತ್ತು. ಆದರೆ ಆ ಸಮಯದಲ್ಲಿ ಹಲವು ಸಿನಿಮಾ ರಿಲೀಸ್ ಆದ ಕಾರಣ, ಎಮರ್ಜೆನ್ಸಿ ಸಿನಿಮಾವನ್ನು 2024ರಲ್ಲಿ ರಿಲೀಸ್ ಮಾಡುತ್ತೇವೆ ಎಂದು ಹೇಳಿದ್ದರು. ಇದೀಗ ಸಿನಿಮಾ ಡೇಟ್ ಕೂಡ ಅನೌನ್ಸ್ ಮಾಡಿದ್ದು, ಇದೇ...

ರಾಮಲಲ್ಲಾ ಪ್ರಾಣಪ್ರತಿಷ್ಠೆ ಅಂಗವಾಗಿ ತನ್ನ ಮನೆಯಲ್ಲಿ ಹೋಮ ನಡೆಸಿದ ನಟಿ ಊರ್ಫಿ ಜಾವೇದ್

Movie News: ನಟಿ ಊರ್ಫಿ ಜಾವೇದ್ ಹೆಸರು ಕೇಳಿದ ಕೂಡಲೇ ಹಲವರಿಗೆ ನೆನಪಿಗೆ ಬರುವುದೇ, ಆಕೆಯ ತುಂಡು ಉಡುಗೆ. ಚಿತ್ರ ವಿಚಿತ್ರ ಬಟ್ಟೆ ತೊಟ್ಟು, ಸೋಶಿಯಲ್ ಮೀಡಿಯಾದಲ್ಲಿ ಪ್ರಸಿದ್ಧಳಾಗಿರುವ ಊರ್ಫಿ ಜಾವೇದ್. ಕೆಲ ದಿನಗಳ ಹಿಂದೆ ಹೊಟೇಲ್‌ನಲ್ಲಿ ವೆಟ್ರೆಸ್‌ ಕೆಲಸ ಮಾಡಿ, ಅದರಿಂದ ಬಂದ ದುಡ್ಡನ್ನು ಬಡವರಿಗೆ ದಾನ ಮಾಡಿದ್ದರು. ಈ ಕಾರಣಕ್ಕೆ ಈಕೆ...

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಕಾವ್ಯಾಗೌಡ

Movie News: ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ಹಲವು ಗರ್ಭಿಣಿಯರು, ತಮ್ಮ ಮಕ್ಕಳಿಗೆ ಜನ್ಮ ನೀಡಬೇಕು ಎಂದು ಬಯಸಿದ್ದರು. ಅದರಲ್ಲಿ ಹಲವರ ಕನಸು ಈಡೇರಿದೆ. ಅದೇ ರೀತಿ ನಟಿ ಕಾವ್ಯಾ ಗೌಡ ಕೂಡ ಜನವರಿ 22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ಕಾವ್ಯಾ ಗೌಡ, ತಾವು ಹೆಣ್ಣು...

ಅಯೋಧ್ಯೆ ಕಾರ್ಯಕ್ರಮಕ್ಕೂ ಮುನ್ನ ಹನುಮನ ದರ್ಶನ ಪಡೆದ ರಿಷಬ್ ದಂಪತಿ

Movie News: ಭಾರತದ ಗಣ್ಯರಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿಗೂ ಕೂಡ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಮಂತ್ರಣ ಬಂದಿತ್ತು. ಈ ಬಗ್ಗೆ ಬರೆದುಕೊಂಡಿದ್ದ ರಿಷಬ್ ಇದು ನಮ್ಮ ಪುಣ್ಯ ಎಂದಿದ್ದರು. ಇದೀಗ, ರಾಮಮಂದಿರ ಉದ್ಘಾಟನೆಗೂ ಒಂದು ದಿನ ಮೊದಲು ಅಯೋಧ್ಯೆಗೆ ತಲುಪಿರುವ ರಿಷಬ್ ದಂಪತಿ, ಹನುಮನ ದರ್ಶನ ಪಡೆದಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ...

ಅಯೋಧ್ಯೆ ಹನುಮನ ಮಂದಿರದ ಅಂಗಳ ಗುಡಿಸಿದ ನಟಿ ಕಂಗನಾ

Movie News: ಅಯೋಧ್ಯೆಯಲ್ಲಿ ನಡೆಯಲಿರುವ ರಾಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು, ಈಗಾಗಲೇ ಹಲವು ಗಣ್ಯರು, ರಾಮನೂರಿಗೆ ತೆರಳಿಯಾಗಿದೆ. ಅದರಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಕೂಡ ಒಬ್ಬರು. ಸದ್ಯ ಕಂಗನಾ ಅಯೋಧ್ಯೆಯ ಹನುಮನ ಮಂದಿರವನ್ನು ಸವ್ಚಛಗೊಳಿಸಿ ಸುದ್ದಿಯಾಗಿದ್ದಾರೆ. ಪ್ರಧಾನಿ ಮೋದಿಯವರು ವೃತ ಹಿಡಿಯುವ ಮುನ್ನ ನಾಸಿಕ್‌ನ ಕಾಲಾರಾಮ್ ದೇವಸ್ಥಾನವನ್ನು ಕ್ಲೀನ್ ಮಾಡಿದ್ದರು. ಅಲ್ಲದೇ, ನಮ್ಮ ಸುತ್ತಮುತ್ತಲಿರುವ...

ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು ಪಾಕ್ ನಟಿ ಕೈಹಿಡಿದ ಶೊಯೇಬ್ ಮಲ್ಲಿಕ್‌

Sports News: ಹಲವು ದಿನಗಳಿಂದ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕ್ ಕ್ರಿಕೇಟಿಗ ಶೊಯೇಬ್ ಮಲ್ಲಿಕ್ ವೈವಾಹಿಕ ಜೀವನ ಚೆನ್ನಾಗಿಲ್ಲ ಎಂಬ ಸುದ್ದಿ ಇತ್ತು. ಇಂದು ಅದು ನಿಜವಾಗಿದ್ದು, ಶೋಯೇಬ್ ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು, ಮೂರನೇಯ ಮದುವೆಯಾಗಿದ್ದಾನೆ. ಪಾಕ್ ನಟಿ ಸನಾ ಜಾವೇದ್‌ರನ್ನು ಶೋಯೇಬ್ ವಿವಾಹವಾಗಿದ್ದು, ಈಕೆ 2020ರಲ್ಲಿ ವಿವಾಹವಾಗಿದ್ದರು....

ಅನ್ನಪೂರ್ಣಿ ಸಿನಿಮಾದಲ್ಲಿ ರಾಮನ ಡೈಲಾಗ್ ಬಗ್ಗೆ ಹೇಳಿಕೆ ನೀಡಿದ ನಟಿ ನಯನತಾರಾ

Movie News: ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿದ್ದಾಗ, ಮಾಂಸಾಹಾರ ಸೇವಿಸುತ್ತಿದ್ದ ಎಂಬ ಡೈಲಾಗ್ ಹೇಳಲಾಗಿತ್ತು. ಈ ಬಗ್ಗೆ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನೆಟ್‌ಫ್ಲಿಕ್ಸ್ ವಿರುದ್ಧ ದೂರು ದಾಖಲಿಸಿದ್ದರು. ಈ ಕಾರಣಕ್ಕೆ ನೆಟ್ ಫ್ಲಿಕ್ಸ್‌ನವರು, ತಮ್ಮ್ ಆ್ಯಪಿನಿಂದ ಅನ್ನಪೂರ್ಣಿ ಸಿನಿಮಾ ಡಿಲೀಟ್ ಮಾಡಿದ್ದರು. ಇದೀಗ ಮೊದಲ ಬಾರಿ, ಈ ಚಿತ್ರದ ನಟಿ ನಯನತಾರಾ ಮೌನ...

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ ನಾಮ ನಿರ್ದೇಶನ ಅನೌನ್ಸ್

Movie News: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ 5ನೇ ವರ್ಷದ ಪ್ರಶಸ್ತಿಗಳ ನಾಮ ನಿರ್ದೇಶನ ಘೋಷಣೆ ಮತ್ತು ಟ್ರೋಫಿ ಅನಾವರಣ ಕಾರ್ಯಕ್ರಮ ಜನವರಿ 16ರಂದು ಬೆಂಗಳೂರಿನಲ್ಲಿ ನಡೆಯಿತು. ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತು ನಟಿ ಅಮೂಲ್ಯ ಟ್ರೋಫಿಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ 5ನೇ ವರ್ಷದ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನ ಆಯ್ಕೆಗಳನ್ನು ಘೋಷಣೆ ಮಾಡಿದ್ದು, ನಟ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img