Tuesday, February 24, 2026

Bollywood

ಅನೀಶ್ ಬರ್ತ್ ಡೇಗೆ ’ಆರಾಮ್ ಅರವಿಂದ ಸ್ವಾಮಿ’ ಟೈಟಲ್ ಟ್ರ್ಯಾಕ್ ಗಿಫ್ಟ್

Movie News: 'ನಮ್‌ ಏರಿಯಾಲ್ ಒಂದ್ ದಿನ', 'ಪೊಲೀಸ್‌ ಕ್ವಾಟ್ರಸ್‌', 'ಅಕಿರ', 'ವಾಸು ನಾನ್ ಪಕ್ಕಾ ಕಮರ್ಷಿಯಲ್', 'ರಾಮಾರ್ಜುನ' ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ‌ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅನೀಶ್ ತೇಜೇಶ್ವರ್. ಅವರಿಗಿಂದು ಜನ್ಮದಿನದ ಸಂಭ್ರಮ. ಅನೀಶ್ ಬರ್ತಡೇ ಸ್ಪೆಷಲ್ ಆಗಿ ಆರಾಮ್ ಅರವಿಂದ ಸ್ವಾಮಿ...

ನೈಟ್ ಲೇಟ್ ಪಾರ್ಟಿ ಕೇಸ್: ಪೊಲೀಸ್ ಠಾಣೆಗೆ ದರ್ಶನ್ & ಟೀಮ್ ಹಾಜರ್

Movie News: ಒಂದು ಕಡೆ ಕಾಟೇರ ರಾಜ್ಯ ಮಾತ್ರವಲ್ಲ ವಿದೇಶದಲ್ಲೂ ಭರ್ಜರಿ ಯಶಸ್ಸು ಕಾಣ್ತಾ ಇದ್ದರೆ, ಇನ್ನೊಂದು ಕಡೆ ಆ ಕಾಟೇರನಿಗೆ ಸಂಕಷ್ಟ ಎದುರಾಗಿದೆ. ಇಷ್ಟಕ್ಕೂ ಆಗಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್... ಕೆಲ ದಿನಗಳ ಹಿಂದೆ ಕಾಟೇರ ಚಿತ್ರ ಭರ್ಜರಿ ಯಶಸ್ಸು ಕಂಡ ಹಿನ್ನಲೆಯಲ್ಲಿ, ಜೆಟ್ ಲ್ಯಾಗ್ ಪಬ್ ನಲ್ಲಿ ಚಿತ್ರ ತಂಡ ಪಾರ್ಟಿ ನಡೆಸಿತ್ತು....

ಕ್ಲಾಂತ ಸಿನಿಮಾಗೆ ಅಜಯ್ ರಾವ್ ಸಾಥ್ : ಜ.19ಕ್ಕೆ ಕಾಡೊಳಗಿನ ಕಥೆ ಅನಾವರಣ

Movie News: ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಕ್ಲಾಂತ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ಜನವರಿ 19ರಂದು ರಾಜ್ಯಾದ್ಯಂತ ಚಿತ್ರ ತೆರೆ ಕಾಣಲಿದೆ. ಟೀಸರ್ ಹಾಗೂ ಹಾಡಿನ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ನಟ ಅಜಯ್ ರಾವ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ವೇಳೆ...

ಬಾಲಿವುಡ್‌ನ್ನೇ ಇಲ್ಲಿ ಕರೆಸೋಣ ಎಂದಿದ್ದ ಮಾತನ್ನು ನಿಜ ಮಾಡಿದ್ರಾ ಯಶ್..?

Movie News: ಕೆಜಿಎಫ್ 2 ಸಿನಿಮಾ ಸೂಪರ್ ಹಿಟ್ ಆದಾಗ, ಹಲವರು ರಾಕಿಂಗ್‌ ಸ್ಟಾಾರ್‌ ಯಶ್ ಬಳಿ, ನೀವು ಬಾಲಿವುಡ್‌ಗೆ ಹೋಗುತ್ತೀರಾ ಎಂದು ಕೇಳಿದ್ದರು. ಅದಕ್ಕೆ ಉತ್ತರಿಸಿದ್ದ ಯಶ್, ನಾನು ಬಾಲಿವುಡ್‌ಗೆ ಯಾಕೆ ಹೋಗಬೇಕು..? ಬಾಲಿವುಡ್‌ನೇ ಇಲ್ಲಿ ಕರೆಸೋಣ ಬಿಡಿ ಎಂದು ಹೇಳಿದ್ದರು. ಮಾತು ಅಂದ್ರೆ ಇದು ಎಂದು ಅವರ ಅಭಿಮಾನಿಗಳು ಖುಷಿ ಪಟ್ಟಿದ್ದರು. ಸದ್ಯದ...

ನನಗಾಗಿ ಒಂದು ಸಿನಿಮಾ ಮಾಡಿ ಎಂದು ಕೇಳಿದ ಶಾರುಖ್‌ಗೆ, ಮಣಿರತ್ನಂ ಹೇಳಿದ್ದೇನು ಗೊತ್ತಾ..?

Movie News: ಮೊದಲೆಲ್ಲ ಸಿನಿಮಾ ಅಂದ್ರೆ ಬಾಲಿವುಡ್‌, ಬಾಲಿವುಡ್ ಅಂದ್ರೆ ಸಿನಿಮಾ ಅನ್ನೋ ರೀತಿ ಇತ್ತು. ಆದರೆ ಇಂದು ಸಿನಿಮಾ ಅಂದ್ರೆ ಸೌತ್ ಸಿನಿಮಾ, ಬಾಲಿವುಡ್‌ ಸಿನಿಮಾದಲ್ಲಿ ಅರ್ಥವೇ ಇಲ್ಲ ಎಂಬಂತಾಗಿದೆ. ಏಕೆಂದರೆ, ನಮ್ಮ ಸೌತ್‌ನಲ್ಲಿ ಅಷ್ಟು ಅತ್ಯುತ್ತಮ ನಿರ್ದೇಶಕರು ಕಾಣ ಸಿಗುತ್ತಾರೆ. ಮಣಿರತ್ನಂ, ಪ್ರಶಾಂತ್ ನೀಲ್, ರಾಜಮೌಳಿ ಇವರೆಲ್ಲ ಟಾಪ್‌ ನಿರ್ದೇಶಕರಾಗಿದ್ದಾರೆ. ಇಂಥವರು ನಿರ್ದೇಶನ...

ರಾಮ ಮಾಂಸಾಹಾರಿ ಎಂಬ ಡೈಲಾಗ್ ವಿವಾದ: ಸಿನಿಮಾ ಡಿಲೀಟ್ ಮಾಡಿದ ನೆಟ್‌ಫ್ಲಿಕ್ಸ್

Movie News: ತಮಿಳಿನ ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿ ಮಾಂಸಾಹಾರಿಯಾಗಿದ್ದ ಎಂಬ ಡೈಲಾಗ್ ಇದ್ದು, ಈ ವಿರುದ್ಧ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಿನಿಮಾ ಮಾತ್ರವಲ್ಲದೇ, ನೆಟ್‌ಫ್ಲಿಕ್ಸ್ ಕೂಡ ಬ್ಯಾನ್ ಮಾಡಬೇಕು ಎಂದು ಅಭಿಯಾನ ನಡೆಸಿದ್ದರು. ಹಾಗಾಗಿ ಕೂಡಲೇ ಎಚ್ಚೆತ್ತುಕೊಂಡಿರುವ ನೆಟ್‌ಫ್ಲಿಕ್ಸ್ ಸಿನಿಮಾವನ್ನ ಡಿಲೀಟ್ ಮಾಡಿ, ಕ್ಷಮೆ ಕೇಳಿದೆ. ಶಿವಸೇನೆ ಮಾಜಿ ನಾಾಯಕ ರಮೇಶ್...

ಮಾಲ್ಡೀವ್ಸ್‌ನಲ್ಲಿ ಇನ್ನು ಮುಂದೆ ಶೂಟಿಂಗ್ ಮಾಡುವುದಿಲ್ಲ: ಮೋದಿಗೆ ಚಿತ್ರರಂಗ ಸಾಥ್..

Movie News: ಮಾಲ್ಡೀವ್ಸ್ ಪ್ರಧಾನಿ ಮೋದಿಯನ್ನು ಇಸ್ರೇಲ್ ಕೈಗೊಂಬೆ ಎಂದು ಅವಹೇಳನ ಮಾಡಿದ್ದು, ಈ ಕಾರಣಕ್ಕಾಗಿ ಹಲವು ಭಾರತೀಯರು ಮಾಲ್ಡೀವ್ಸ್ ಪ್ರವಾಸ, ರೂಂ ಬುಕಿಂಗ್, ಕ್ಯಾನ್ಸಲ್‌ ಮಾಡಿದ್ದಾರೆ. ಅದೇ ರೀತಿ ಇನ್ನು ಮುಂದೆ ಮಾಲ್ಡೀವ್ಸ್‌ನಲ್ಲಿ ಸಿನಿಮಾ ಶೂಟಿಂಗ್ ಕೂಡ ನಡೆಯುವುದು ಡೌಟ್ ಎನ್ನಲಾಗಿದೆ. ಬಾಲಿವುಡ್‌ ನ ಹಲವರು ಮಾಲ್ಡೀವ್ಸ್‌ಗೆ ಶೂಟಿಂಗ್ ಮತ್ತು ಎಂಜಾಯ್ ಮಾಡಲು ಆಗಾಗ...

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರ್‌ಗೆ ಆಹ್ವಾನ..

Movie News: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ನಟ, ರಾಜಕಾರಣಿ ನಿಖಿಲ್ ಕುಮಾರ್‌ಗೂ ಆಹ್ವಾನ ನೀಡಲಾಗಿದೆ. ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್‌ಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದ್ದು, ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಿಎಂ ಹೆಚ್,ಡಿ,ಕುಮಾರಸ್ವಾಮಿ ಅವರು ಕೂಡ, ತಮಗೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ...

ಅನ್ನಪೂರ್ಣಿ ಸಿನಿಮಾ ಡೈಲಾಗ್ ವಿರುದ್ಧ ರಾಮಭಕ್ತರ ಆಕ್ರೋಶ..!

Movie News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಮಧ್ಯೆ ಸಿನಿಮಾ ಡೈಲಾಗ್ ಒಂದು ಸದ್ದು ಮಾಡುತ್ತಿದ್ದು, ಇದರ ವಿರುದ್ಧ ರಾಮ ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ನಯನತಾರಾ ಅಭಿನಯದ ಅನ್ನಪೂರ್ಣಿ ಸಿನಿಮಾ ಡೈಲಾಗಿ ಇದಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಮನೂ ಕೂಡ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದ ಎಂಬ...

ಸ್ಯಾಂಡಲ್‌ವುಡ್ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ

Movie News: ಸ್ಯಾಂಡಲ್‌ವುಡ್ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ 2.50 ಲಕ್ಷ ರೂಪಾಯಿ ಕಳ್ಳತನವಾಗಿದೆ. ಬೆಂಗಳೂರಿನ ಗುರುಕಿರಣ್ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಡಿಸೆಂಬರ್ 31ರಂದು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ದುಡ್ಡನ್ನು ಬೀರುವಿನಲ್ಲಿ ಇಟ್ಟಿದ್ದು, ಜನವರಿ 5ರ ಬಳಿಕ ದುಡ್ಡು ಕಾಣೆಯಾಗಿದೆ. ಎರಡು ದಿನ ಇಡೀ ಮನೆ ಹುಡುಕಾಡಿರೂ ಇವರಿಗೆ ಹಣ ಸಿಗಲಿಲ್ಲ. ಆಗ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img