Monday, April 13, 2026

Bollywood

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ

Movie News: ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’...

ಸಿನಿಮಾ ನಂಟಿನ ಸುಕೇಶ್ ನೆಚ್ಚಿನ ಐಷಾರಾಮಿ ಕಾರುಗಳ ಹರಾಜು

National News: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು...

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ನಟ ಅರ್ಜುನ್ ಸರ್ಜಾ

Movie News: ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ. ಇಳಿ...

ಬಿಗ್ ಬಾಸ್ನಲ್ಲಿ ಜೋಡಿ ಆಗಿದ್ದೂ ಇವರೇ, ಕೇಸ್ ಹಾಕಿಸಿಕೊಂಡಿದ್ದೂ ಇವರೇ, ಎಂಥ ಕಾಕತಾಳೀಯ

Movie News: ‘ಬಿಗ್ ಬಾಸ್ ಕನ್ನಡ ಸೀಸನ್ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ಕೆಲವು ಸ್ಪರ್ಧಿಗಳು ಸಖತ್ ಸುದ್ದಿ ಆಗುತ್ತಿದ್ದಾರೆ. ಆಟದ ಕಾರಣಕ್ಕೆ ಸುದ್ದಿಯಾದರೆ ಪರವಾಗಿಲ್ಲ. ಆದರೆ ಹೊರ ಜಗತ್ತಿನ ವಿಚಾರಕ್ಕೆ ಕಿರಿಕ್ ಮಾಡಿಕೊಂಡು ಸುದ್ದಿಯಾದರೆ ಸಂಕಷ್ಟ ಎದುರಾಗುತ್ತದೆ. ಸದ್ಯ ವರ್ತೂರು ಸಂತೋಷ್ ಮತ್ತು ತನಿಷಾ ಕುಪ್ಪಂಡ ಅವರು ಈ ರೀತಿ...

ಸಾಕು ನಾಯಿ ಕಚ್ಚಿದ ಪ್ರಕರಣ: 15 ನಿಮಿಷ ವಿಚಾರಣೆಗೆ ಹಾಜರಾದ ನಟ ದರ್ಶನ್

Movie News: ನಟ ದರ್ಶನ್ ಮನೆಯ ನಾಯಿ, ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಕಚ್ಚಿದ ಕೇಸ್‌ಗೆ ಸಂಬಂಧಿಸಿದಂತೆ, ದರ್ಶನ್ ಇಂದು ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಇನ್ಸ್‌ಪೆಕ್ಟರ್ ಶಿವಕುಮಾರ್ ಅವರು ದರ್ಶನ್‌ಗೆ 15 ನಿಮಿಷ ವಿಚಾರಣೆ ನಡೆಸಿದ್ದಾರೆ. ಅಕ್ಟೋಬರ್‌ 28ಕ್ಕೆ ಖಾಸಗಿ ಆಸ್ಪತ್ರೆಯಲ್ಲಿದ್ದ ಕಾರ್ಯಕ್ರಮಕ್ಕೆ ಈ ದೂರುದಾರೆ ಅಮಿತಾ ಜಿಂದಾಲ್ ತೆರಳಿದ್ದು, ದರ್ಶನ್...

ನಾನು ಅನ್‌ಮ್ಯಾರೀಡ್ ಎಂದು ಸುಳ್ಳು ಹೇಳಿದ ಸಂತೋಷ್: ಹಳ್ಳಿಕಾರ್‌ಗೆ 2 ವರ್ಷದ ಮಗುನೂ ಇದೆಯಾ..?

BIGBOSS Kannada News: ಬಿಗ್‌ಬಾಸ್ ಕನ್ನಡ 10 ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಈಗಾಗಲೇ ಹುಲಿ ಉಗುರು ಧರಿಸಿ ಸುದ್ದಿಯಾಗಿದ್ದ ವರ್ತೂರು ಸಂತೋಷ್‌ ಬಗ್ಗೆ ಇನ್ನೊಂದು ಗುಟ್ಟು ರಟ್ಟಾಗಿದೆ. ಅದೇನಂದ್ರೆ ವರ್ತೂರು ಸಂತೋಷ್ ತನಗೆ ಮದುವೆಯಾಗಿಲ್ಲ. ತಾನು ಸಿಂಗಲ್ ಅಂತಾ ಹೇಳ್ತಿದ್ರು, ಆದರೆ ಅವರ ಮದುವೆಯ ವೀಡಿಯೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮದುವೆಯಾಗಿದ್ದು ನಿಜ...

ಮಗಳನ್ನು ಹುಡುಕಿ ಕೊಟ್ಟರೆ 50 ಸಾವಿರ ಕೊಡುವುದಾಗಿ ಘೋಷಣೆ: 1 ದಿನದಲ್ಲೇ ಮನೆಗೆ ಬಂದ ಪೋರಿ

Movie News: ನಟಿ ಸನ್ನಿಲಿಯೋನ್ ನೀಲಿತಾರೆಯಾಗಿದ್ದರೂ, ಆಕೆ ಮಾಡುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಹಾಗಾಗಿಯೇ ಅವರು ನೀಲಿ ತಾರೆಯಾದರೂ ಜನ ಆಕೆಗೆ ಗೌರವ ಕೊಡುತ್ತಾರೆ. ಅನಾಥ ಮಕ್ಕಳನ್ನು ನೋಡಿಕೊಳ್ಳುವುದು, ಬಡವರಿಗೆ ಸಹಾಯ ಮಾಡುವುದು ಹೀಗೆ ಹಲವು ಸಮಾಜ ಸೇವೆಗಳನ್ನು ಮಾಡಿರುವ ಸನ್ನಿ, ತನ್ನ ಮನೆಕೆಲಸದಾಕೆಯ ಮಗಳು ಕಳೆದು ಹೋದಾಗ, ಅವಳನ್ನು ಹುಡುಕಿ ಕೊಟ್ಟವರಿಗೆ...

ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ: ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

Movie news: ನಟ ಡಾ.ಶಿವರಾಜ್‌ಕುಮಾರ್ ಅನಾರೋಗ್ಯ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದರು.  ತೀವ್ರ ಜ್ವರದಿಂದ ಬಳಲುತ್ತಿದ್ದ ಶಿವಣ್ಣ, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಆಗಿಲ್ಲ. ಜ್ವರದ ಹಿನ್ನೆಲೆ ಇಂದು ಅಡ್ಮಿಟ್ ಆಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆ ವೇಳೆ ಜನರಲ್ ಚೆಕಪ್ ನಡೆದಿದೆ. ಇದೀಗ ಡಿಸ್ಚಾರ್ಜ್ ಆಗಿ,...

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಫೇಮಸ್ ಆಗಿದೆ ಈ ಹಾಡು..

Insta Trending News: ಇನ್‌ಸ್ಟಾಗ್ರಾಮ್‌ನಲ್ಲಿ ಯಾವ ಹಾಡು, ಯಾವ ರೀಲ್ಸ್ ಟ್ರೆಂಡಿಂಗ್‌ನಲ್ಲಿರತ್ತೋ, ಅದೇ ಹಾಡು ಎಲ್ಲರ ಬಾಯಲ್ಲಿರತ್ತೆ. ಇದೀಗ ನಾಲ್ಕು ದಿನದ ಹಿಂದೆಯಷ್ಟೇ ಅಪ್ಲೋಡ್ ಆಗಿದ್ದ ಹಾಡೊಂದು, ಒಂದು ಮಿಲಿಯನ್ ಲೈಕ್ಸ್ ಗಿಟ್ಟಿಸಿಕೊಂಡು ಫೇಮಸ್ ಆಗಿದೆ. ಅದು ಯಾವ ಹಾಡು ಅಂದ್ರೆ ನಾನು ನಂದಿನಿ ಅನ್ನೋ ಹಾಡು. ರಮ್ಮಿ ಆಡಿದ್ರೆ ಏನಾಗತ್ತೆ..? ರಮ್ಮಿ ಆಡಿ ತನ್ನ...

ಆಗಸ್ಟ್ 17ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ" ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್...
- Advertisement -spot_img

Latest News

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ...
- Advertisement -spot_img