Wednesday, April 15, 2026

Bollywood

ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಟ್ರೇಲರ್ .

Movie News: ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೇಲರ್ ಅನಾವರಣ ಮಾಡಿದರು.  ‌ ಈ ಟ್ರೇಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್,ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ....

Vidya balan :ಬಾಲ್ಯದ ಗೆಳೆತಿಯರ ಬಗ್ಗೆ ಮಾತನಾಡಿದ ಬಾಲಿವುಡ್ ನಟಿ

ಸಿನಿಮಾ ಸುದ್ದಿ: ಗೆಳೆತನ ಎಂಬುದು ಎಂದಿಗೂ ಮಾಸದಂತಹ ಒಂದು ಬಂಧ. ಯಾಕೆಂದರೆ ನಾವು ಎಷ್ಟೇ ಬೆಳೆದರೂ ಯಾವ ಹುದ್ದೆಯಲ್ಲಿದ್ದರೂ ನಮಗೆ ನಮ್ಮ ಬಾಲ್ಯದ ಗೆಳೆಯರು ಸಿಕ್ಕ ತಕ್ಷಣ ಎಲ್ಲವನ್ನು ಮರೆತು ಅವರೊಂದುಗೆ ಸೇರಿ ಬಾಲ್ಯವನ್ನು ನೆನಪಿಸಿಕೊಳ್ಳುತ್ತೇವೆ. ಈ ವಿಷಯ ಯಾಕೆ ಹೇಳುತಿದ್ದೇವೆ ಎಂದರೆ ಬಾಲಿವುಡ್ ನಟಿಯಾಗಿರುವ ವಿದ್ಯಾ ಬಾಲನ್ ಅವರು ಒಂದು ಸಂದರ್ಶನದಲ್ಲಿ ತಮ್ಮ...

ನಿರ್ಮಾಣ ಸಂಸ್ಥೆ ಶುರುಮಾಡಿದ ಬಾಲಿವುಡ್ ನಟಿ ಕೃತಿ ಸನೋನ್

ಸಿನಿಮಾ ಸುದ್ದಿ : ಹೌದು ವಿಕ್ಷಕರೆ ಆದಿಪುರುಷ ಷಿನಿಮಾದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ಸೀತೆಯ ಪಾತ್ರದಲ್ಲಿ ನಟಿಸಿದೆ ಬಾಲಿವುಡ್ ನಟಿ ಹಲವಾರು ಕಾರಣಗಳಿಂದ ಸೋಲು ಅನುಭವಿಸಿದೆ. ಸಿನಿಮಾ ಸೋಲನ್ನು ಅನುಭವಿಸಿದರೂ ಯಾವುದನ್ನು  ತಲೆಕೆಡಸಿಕೊಳ್ಳದೆ ಈಗ ತಮ್ಮದೇ ಆದ ನಿರ್ಮಾಣ ಸಂಸ್ಥೆಯನ್ನು ಶುರುಮಾಡಿದ್ದಾರೆ. ನಾನು ಸಿನಿಮಾ ರಂಗದಲ್ಲಿ ಕಳೆದ 9 ವರ್ಷಗಳಿಂದ ಕೆಲಸ ಮಾಡುತಿದ್ದೇನೆ ನನಗೆ ಸಾಕಷ್ಟು...

ಮೂಗಿಗೆ ಗಾಯ ಮಾಡಿಕೊಂಡ ಶಾರುಕ್ ಖಾನ್

ಸಿನಿಮಾ ಸುದ್ದಿ: ಬಾಲಿವುಡ್ ಕಿಂಗ್ ಖಾನ್ ಗೆ ಚಿತ್ರಿಕರಣದ ವೇಳೆ ಮೂಗಿಗೆ ಗಾಯವಾಗಿದ್ದು ಚಿತ್ರೀಕರಣ ಸ್ಥಗಿತಗೊಳಿಸಿ ಭಾರತಕ್ಕೆ ಮರಳಿದ್ದಾರೆ.ಅಮೇರಿಕಾದ ಲಾಸ್ ಎಂಜಲಿಸ್ ನಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಾರುಕ್ ಖಾನ್ ಮೂಗಿಗೆ ಬಲವಾಗಿ ಏಟಾಗಿದ್ದು ಚಿತ್ರೀಕರಣ ಸ್ಥಗಿತಗೊಳಿಸಿ ಭಾರತಕ್ಕೆ ಮರಳಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತಿದ್ದಾರೆ. https://karnatakatv.net/sandalwood-yalakunni-komal-kumar/ https://karnatakatv.net/tollywood-rampotineni-skandha-movie-dasara-festival/ https://karnatakatv.net/the-shooting-of-krishnam-pranaya-sakhi-starring-golden-star-ganesh-has-started-quietly/

ದಾಖಲೆಯ 36 ಕೋಟಿ ರೂ.ಗಳಿಗೆ ಮಾರಾಟವಾಯ್ತು ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳು

Movie News: ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ...

ಸದ್ದಿಲ್ಲದೆ ಶುರುವಾಗಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಶೂಟಿಂಗ್‌

Movie News: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ " ಕೃಷ್ಣಂ ಪ್ರಣಯ ಸಖಿ". ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು‌. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು,...

ಹೊಸ ಪ್ರತಿಭೆಗಳು ಸೇರಿ ಮಾಡಿರುವ ಕಬ್ಬಡ್ಡಿ ಬ್ರೋ ಸಿನಿಮಾ ರಿಲೀಸ್

Movie News: ಕಾಲಿವುಡ್‌ನ ಹೊಸ ಪ್ರತಿಭೆಗಳು ಸೇರಿ ಮಾಡಿರುವ ಕಬ್ಬಡ್ಡಿ ಬ್ರೋ ಸಿನಿಮಾ ಇಂದು ರೀಲಿಸ್ ಆಗಿದೆ. ಸುಜನ್, ಪ್ರಯಾಲಾಲ್‌, ರಜನಿ, ಸಂಜಯ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಜೊತೆಗೆ ಸಿಂಗಂ ಪುಲಿ, ದಿ. ಮನೋಬಾಲ ಹಾಸ್ಯದ ರಸದೌತಣ ನೀಡಲಿದ್ದಾರೆ. ಹೆಸರೇ ಹೇಳುತ್ತಿುವ ಹಾಗೆ ಕಬ್ಬಡ್ಡಿ ಆಟಕ್ಕೆ ಸಂಬಂಧಪಟ್ಟ ಚಿತ್ರ ಇದಾಗಿದ್ದು, ಸ್ಪೋರ್ಟ್ ಇಷ್ಟಪಡುವವರಿಗೆ ಈ ಸಿನಿಮಾ...

ಜುಲೈ ಮೊದಲ ವಾರದಲ್ಲಿ ಬರಲಿದೆ “ರಿಚ್ಚಿ”ಯ ಮತ್ತೊಂದು ಹಾಡು.

Movie News: ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "ರಿಚ್ಚಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡ ಹಾಡುಗಳ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ "ರಿಚ್ಚಿ" ಚಿತ್ರಕ್ಕಾಗಿ ಕುನಾಲ್ ಗಾಂಜಾವಾಲ ಅವರು ಬಹಳ ವರ್ಷಗಳ ನಂತರ ಹಾಡಿರುವ ಹಾಡೊಂದು ಬಿಡುಗಡೆಯಾಗಿ, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಚಿತ್ರದ...

“ಲಾಫಿಂಗ್ ಬುದ್ಧ” ಚಿತ್ರದ ಚಿತ್ರೀಕರಣ ಮುಕ್ತಾಯ ..

Movie News: ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ "ಲಾಫಿಂಗ್ ಬುದ್ದ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ. ಕಾಮಿಡಿ ಹಾಗೂ ಡ್ರಾಮ ಜಾನರ್...

“COZ I LUV U” ಆಲ್ಬಂ ಹಾಡಿನ ಮೂಲಕ ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ ಡಾ||ಎಸ್ ಮಹೇಶ್ ಬಾಬು

Movie News: ತಂತ್ರಜ್ಞಾನ ಮುಂದುವರೆದಂತೆ ಅನೇಕ ಹೊಸ ಪ್ರಯೋಗಗಳಿಗೆ ದಾರಿ ಮಾಡಿಕೊಡುತ್ತಿದೆ. ಅಂತಹ ವಿನೂತನ ಪ್ರಯತ್ನಕ್ಕೆ "COZ I LUV U" ಆಲ್ಬಂ ಹಾಡಿನ ಮೂಲಕ ನಾಂದಿ ಹಾಡಿದ್ದಾರೆ ಡಾ||ಎಸ್ ಮಹೇಶ್ ಬಾಬು. ಇತ್ತೀಚೆಗೆ ಈ ಹಾಡಿನ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಹೇಶ್ ಬಾಬು ಹಾಗೂ ತಂಡದವರು ಈ ಹೊಸ ಪ್ರಯತ್ನ ಬಗ್ಗೆ...
- Advertisement -spot_img

Latest News

ಮೋದಿ ಅವರ ನಾಯಕತ್ವದಲ್ಲಿ ರಾಷ್ಟ್ರವು ಶಕ್ತಿ, ಪ್ರಗತಿ, ಸಾಂಸ್ಕೃತಿಕ ಪುನರುತ್ಥಾನದ ಹೊಸಯುಗಕ್ಕೆ ಸಾಕ್ಷಿಯಾಗುತ್ತಿದೆ: ಕುಮಾರಸ್ವಾಮಿ

Political News: ಆದಿಚುಂಚನಗಿರಿಯಲ್ಲಿರುವ ಭೈರವೈಕ್ಯ ಮಂದಿರವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದು, ಶ್ರೀ...
- Advertisement -spot_img