Tuesday, February 24, 2026

Bollywood

Vidya balan :ಬಾಲ್ಯದ ಗೆಳೆತಿಯರ ಬಗ್ಗೆ ಮಾತನಾಡಿದ ಬಾಲಿವುಡ್ ನಟಿ

ಸಿನಿಮಾ ಸುದ್ದಿ: ಗೆಳೆತನ ಎಂಬುದು ಎಂದಿಗೂ ಮಾಸದಂತಹ ಒಂದು ಬಂಧ. ಯಾಕೆಂದರೆ ನಾವು ಎಷ್ಟೇ ಬೆಳೆದರೂ ಯಾವ ಹುದ್ದೆಯಲ್ಲಿದ್ದರೂ ನಮಗೆ ನಮ್ಮ ಬಾಲ್ಯದ ಗೆಳೆಯರು ಸಿಕ್ಕ ತಕ್ಷಣ ಎಲ್ಲವನ್ನು ಮರೆತು ಅವರೊಂದುಗೆ ಸೇರಿ ಬಾಲ್ಯವನ್ನು ನೆನಪಿಸಿಕೊಳ್ಳುತ್ತೇವೆ. ಈ ವಿಷಯ ಯಾಕೆ ಹೇಳುತಿದ್ದೇವೆ ಎಂದರೆ ಬಾಲಿವುಡ್ ನಟಿಯಾಗಿರುವ ವಿದ್ಯಾ ಬಾಲನ್ ಅವರು ಒಂದು ಸಂದರ್ಶನದಲ್ಲಿ ತಮ್ಮ...

ನಿರ್ಮಾಣ ಸಂಸ್ಥೆ ಶುರುಮಾಡಿದ ಬಾಲಿವುಡ್ ನಟಿ ಕೃತಿ ಸನೋನ್

ಸಿನಿಮಾ ಸುದ್ದಿ : ಹೌದು ವಿಕ್ಷಕರೆ ಆದಿಪುರುಷ ಷಿನಿಮಾದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ಸೀತೆಯ ಪಾತ್ರದಲ್ಲಿ ನಟಿಸಿದೆ ಬಾಲಿವುಡ್ ನಟಿ ಹಲವಾರು ಕಾರಣಗಳಿಂದ ಸೋಲು ಅನುಭವಿಸಿದೆ. ಸಿನಿಮಾ ಸೋಲನ್ನು ಅನುಭವಿಸಿದರೂ ಯಾವುದನ್ನು  ತಲೆಕೆಡಸಿಕೊಳ್ಳದೆ ಈಗ ತಮ್ಮದೇ ಆದ ನಿರ್ಮಾಣ ಸಂಸ್ಥೆಯನ್ನು ಶುರುಮಾಡಿದ್ದಾರೆ. ನಾನು ಸಿನಿಮಾ ರಂಗದಲ್ಲಿ ಕಳೆದ 9 ವರ್ಷಗಳಿಂದ ಕೆಲಸ ಮಾಡುತಿದ್ದೇನೆ ನನಗೆ ಸಾಕಷ್ಟು...

ಮೂಗಿಗೆ ಗಾಯ ಮಾಡಿಕೊಂಡ ಶಾರುಕ್ ಖಾನ್

ಸಿನಿಮಾ ಸುದ್ದಿ: ಬಾಲಿವುಡ್ ಕಿಂಗ್ ಖಾನ್ ಗೆ ಚಿತ್ರಿಕರಣದ ವೇಳೆ ಮೂಗಿಗೆ ಗಾಯವಾಗಿದ್ದು ಚಿತ್ರೀಕರಣ ಸ್ಥಗಿತಗೊಳಿಸಿ ಭಾರತಕ್ಕೆ ಮರಳಿದ್ದಾರೆ.ಅಮೇರಿಕಾದ ಲಾಸ್ ಎಂಜಲಿಸ್ ನಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಾರುಕ್ ಖಾನ್ ಮೂಗಿಗೆ ಬಲವಾಗಿ ಏಟಾಗಿದ್ದು ಚಿತ್ರೀಕರಣ ಸ್ಥಗಿತಗೊಳಿಸಿ ಭಾರತಕ್ಕೆ ಮರಳಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತಿದ್ದಾರೆ. https://karnatakatv.net/sandalwood-yalakunni-komal-kumar/ https://karnatakatv.net/tollywood-rampotineni-skandha-movie-dasara-festival/ https://karnatakatv.net/the-shooting-of-krishnam-pranaya-sakhi-starring-golden-star-ganesh-has-started-quietly/

ದಾಖಲೆಯ 36 ಕೋಟಿ ರೂ.ಗಳಿಗೆ ಮಾರಾಟವಾಯ್ತು ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳು

Movie News: ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ...

ಸದ್ದಿಲ್ಲದೆ ಶುರುವಾಗಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಶೂಟಿಂಗ್‌

Movie News: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ " ಕೃಷ್ಣಂ ಪ್ರಣಯ ಸಖಿ". ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು‌. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು,...

ಹೊಸ ಪ್ರತಿಭೆಗಳು ಸೇರಿ ಮಾಡಿರುವ ಕಬ್ಬಡ್ಡಿ ಬ್ರೋ ಸಿನಿಮಾ ರಿಲೀಸ್

Movie News: ಕಾಲಿವುಡ್‌ನ ಹೊಸ ಪ್ರತಿಭೆಗಳು ಸೇರಿ ಮಾಡಿರುವ ಕಬ್ಬಡ್ಡಿ ಬ್ರೋ ಸಿನಿಮಾ ಇಂದು ರೀಲಿಸ್ ಆಗಿದೆ. ಸುಜನ್, ಪ್ರಯಾಲಾಲ್‌, ರಜನಿ, ಸಂಜಯ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಜೊತೆಗೆ ಸಿಂಗಂ ಪುಲಿ, ದಿ. ಮನೋಬಾಲ ಹಾಸ್ಯದ ರಸದೌತಣ ನೀಡಲಿದ್ದಾರೆ. ಹೆಸರೇ ಹೇಳುತ್ತಿುವ ಹಾಗೆ ಕಬ್ಬಡ್ಡಿ ಆಟಕ್ಕೆ ಸಂಬಂಧಪಟ್ಟ ಚಿತ್ರ ಇದಾಗಿದ್ದು, ಸ್ಪೋರ್ಟ್ ಇಷ್ಟಪಡುವವರಿಗೆ ಈ ಸಿನಿಮಾ...

ಜುಲೈ ಮೊದಲ ವಾರದಲ್ಲಿ ಬರಲಿದೆ “ರಿಚ್ಚಿ”ಯ ಮತ್ತೊಂದು ಹಾಡು.

Movie News: ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "ರಿಚ್ಚಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡ ಹಾಡುಗಳ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ "ರಿಚ್ಚಿ" ಚಿತ್ರಕ್ಕಾಗಿ ಕುನಾಲ್ ಗಾಂಜಾವಾಲ ಅವರು ಬಹಳ ವರ್ಷಗಳ ನಂತರ ಹಾಡಿರುವ ಹಾಡೊಂದು ಬಿಡುಗಡೆಯಾಗಿ, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಚಿತ್ರದ...

“ಲಾಫಿಂಗ್ ಬುದ್ಧ” ಚಿತ್ರದ ಚಿತ್ರೀಕರಣ ಮುಕ್ತಾಯ ..

Movie News: ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ "ಲಾಫಿಂಗ್ ಬುದ್ದ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ. ಕಾಮಿಡಿ ಹಾಗೂ ಡ್ರಾಮ ಜಾನರ್...

“COZ I LUV U” ಆಲ್ಬಂ ಹಾಡಿನ ಮೂಲಕ ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ ಡಾ||ಎಸ್ ಮಹೇಶ್ ಬಾಬು

Movie News: ತಂತ್ರಜ್ಞಾನ ಮುಂದುವರೆದಂತೆ ಅನೇಕ ಹೊಸ ಪ್ರಯೋಗಗಳಿಗೆ ದಾರಿ ಮಾಡಿಕೊಡುತ್ತಿದೆ. ಅಂತಹ ವಿನೂತನ ಪ್ರಯತ್ನಕ್ಕೆ "COZ I LUV U" ಆಲ್ಬಂ ಹಾಡಿನ ಮೂಲಕ ನಾಂದಿ ಹಾಡಿದ್ದಾರೆ ಡಾ||ಎಸ್ ಮಹೇಶ್ ಬಾಬು. ಇತ್ತೀಚೆಗೆ ಈ ಹಾಡಿನ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಹೇಶ್ ಬಾಬು ಹಾಗೂ ತಂಡದವರು ಈ ಹೊಸ ಪ್ರಯತ್ನ ಬಗ್ಗೆ...

ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ “ಶಾನುಭೋಗರ ಮಗಳು”

Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. "ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img