Friday, April 10, 2026

Bollywood

ಅನಾರೋಗ್ಯ ಹಿನ್ನೆಲೆ ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ನಿಧನ

Shivamogga News: ಶಿವಮೊಗ್ಗದ ಪಬ್ಲಿಕ್ ಟಿವಿ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿತ್ತು....

Sandalwood News: Bossism ಕಾಲ ಮುಗೀತು! ರೊಚ್ಚಿಗೆದ್ದ ದಚ್ಚು ಫ್ಯಾನ್ಸ್‌ಗೆ ಸ್ಪಷ್ಟನೆ

Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...

Bollywood News: ಬಾಲಿವುಡ್ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ

Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು ಸಂಜೆ ಶ್ಯಾಮ್ ಬೆನಗಲ್ ನಿಧನರಾಗಿದ್ದಾರೆ. ಶಾಮ್ ಬೆನಗಲ್ ಅವರಿಗೆ 18 ಬಾರಿ ನ್ಯಾಷನಲ್ ಅವಾರ್ಡ್ ದೊರಕಿದೆ....

Bollywood News: ಆಸ್ಕರ್ ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್ ಚಿತ್ರ

Bollywood News: 2025ರ ಆಸ್ಕರ್ ಪ್ರಶಸ್ತಿಗೆ ನಟ ಅಮೀರ್ ಖಾನ್ ನಿರ್ದೇಶನದ ಲಾಪತಾ ಲೇಡೀಸ್ ಸಿನಿಮಾ ನಾಮಿನೇಟ್ ಆಗಿತ್ತು. ಆದರೆ ಇದೀಗ ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ಸ್ ಆ್ಯಂಡ್ ಸೈನ್ಸ್ ಈ ಬಗ್ಗೆ ಘೋಷಿಸಿದ್ದು, ಲಾಪತಾ ಲೇಡೀಸ್ ಸಿನಿಮಾ ಆಸ್ಕರ್ ರೇಸ್‌ನಿಂದ ಹೊರಬಿದ್ದಿದೆ. ಟಾಾಪ್ 15ರಲ್ಲಿ ಬರಲು ಈ ಸಿನಿಮಾ ಅನರ್ಹವಾಗಿದ್ದು, ಈ...

ಕಪೀಲ್ ಶರ್ಮಾ ಓರ್ವ ಅಹಂಕಾರಿ, ಅವರ ಶೋ ಒಂದು ಅಶ್ಲೀಲ ಶೋ: ನಟ ಮುಖೇಶ್ ಖನ್ನಾ

Bollywood News: ನಟ ಮುಖೇಶ್ ಖನ್ನಾ 90ರ ದಶಕದ ಮಕ್ಕಳಿಗೆ ಶಕ್ತಿಮಾನ್ ಅಂತಲೇ ಪರಿಚಿತರು. ಮಹಾಭಾರತದಲ್ಲಿ ಭೀಷ್ಮನ ಪಾತ್ರದಲ್ಲಿ ಮಿಂಚಿ ಪ್ರಸಿದ್ಧರಾದವರು. ಆದರೆ ಇತ್ತೀಚಿನ ದಿನಗಳಲ್ಲಿ ತಮ್ಮ ಖಾರವಾದ ಹೇಳಿಕೆಯಿಂದಲೇ ಈ ಶಕ್ತಿಮಾನ್ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದ ರಣ್ವೀರ್ ಸಿಂಗ್ ಅವರ ವಿರುದ್ಧ ಹೇಳಿಕೆ ಕೊಟ್ಟಿದ್ದರು. ಇದೀಗ ಕಪೀಲ್ ಶರ್ಮಾ ಬಗ್ಗೆ ಹೇಳಿಕೆ ಕೊಟ್ಟು...

ತಮ್ಮ ಹೊಸ ಸಿನಿಮಾ ಕಲೆಕ್ಷನ್ ವೃದ್ಧಾಶ್ರಮಕ್ಕೆ ನೀಡುವ ನಿರ್ಧಾರ ಮಾಡಿದ ನಟ ಸೋನುಸೂದ್

Bollywood News: ಸೋನು ಸೂದ್ ಬರೀ ನಟನೆಗಷ್ಟೇ ಸೀಮಿತರಾಗದೇ ಸಮಾಜ ಸೇವೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ. ಕೊರೋನಾ ಸಮಯದಲ್ಲಿ ಕನ್ನಡಿಗರೂ ಸೇರಿ ದೇಶದ ಹಲವು ಕಡೆಗಳಿಂದ ಮುಂಬೈಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರನ್ನು ತಮ್ಮದೇ ಖರ್ಚಿನಲ್ಲಿ ಅವರವರ ಊರಿಗೆ ಕಳುಹಿಸಿಕೊಟ್ಟಿದ್ದರು. ಇದೀಗ ಸೋನುಸೂದ್ ಮತ್ತೊಂದು ಉತ್ತಮ ನಿರ್ಧಾರ ಮಾಡಿದ್ದಾರೆ. ತಮ್ಮ ಹೊಸ ಸಿನಿಮಾ ಕಲೆಕ್ಷನ್‌ನ್ನು ವೃದ್ಧಾಶ್ರಮಕ್ಕೆ ನೀಡಬೇಕು...

ಮೊದಲ ಬಾರಿ ಕೌನ್‌ ಬನೇಗಾ ಕರೋಡ್‌ಪತಿ ಭಾಗವಹಿಸಲಿದ್ದಾರೆ ಕನ್ನಡದ ಈ ಖ್ಯಾತ ನಟ..

Sandalwood News: ಹಿಂದಿಯಲ್ಲಿ ಬರುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಬಿಗ್‌ಬಿ ಅಮತಾಬ್‌ ಬಚ್ಚನ್ ನಡೆಸಿಕೊಡು ಈ ಕಾರ್ಯಕ್ರಮದಲ್ಲಿ ನಾನೂ ಒಂದು ದಿನ ಭಾಗವಹಿಸಬೇಕು ಎಂದು ಹಲವರಿಗೆ ಅನ್ನಿಸಿರುತ್ತದೆ. ಕನ್ನಡದವರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಲಕ್ಷ ಲಕ್ಷ ಗೆದ್ದಿದ್ದಾರೆ. ಇದೀಗ ಮೊಟ್ಟ ಮೊದಲ ಬಾರಿಗೆ ಸ್ಯಾಂಡಲ್‌ವುಡ್ ನಟರೊಬ್ಬರು,...

ಬಾಲಿವುಡ್ ಸೆಲೆಬ್ರಿಟಿಗಳು ಮದುವೆಗೆ ಗೆಸ್ಟ್ ಆಗಿ ಬರಲು ಎಷ್ಟು ಫೀಸ್ ತೆಗೆದುಕೊಳ್ಳುತ್ತಾರೆ ಗೊತ್ತಾ..?

Bollywood News: ಯಾರಾದರೂ ಮದುವೆಗೆ ಕರೆದರೆ, ನಾವೇನು ಮಾಡುತ್ತೇವೆ..? ಮದುವೆಗೆ ಹೋಗಿ, ಉಡುಗೊರೆ ನೀಡಿ, ಊಟ ಮಾಡಿ, ವಿಶ್ ಮಾಡಿ ಬರುತ್ತೇವೆ. ಆದರೆ ಬಾಲಿವುಡ್ ನಟ ನಟಿಯರು ತಮ್ಮ ಸಂಬಂಧಿಕರ ಮನೆಗೆ ಬಿಟ್ಟರೆ, ಇತರರ ಮನೆಯ ಮದುವೆಗೆ ಎಂದಿಗೂ ಫ್ರೀಯಾಗಿ ಹೋಗೋದಿಲ್ಲ. ಅವರಿಗೆ ಸಿಕ್ಕಿರುವ ಪ್ರಸಿದ್ಧಿಯಿಂದ ಅವರು, ಗೆಸ್ಟ್ ಆಗಿ ಹೋಗುವುದಕ್ಕೂ ದುಡ್ಡು ಪಡೆಯುತ್ತಾರೆ...

ಮಸಾಜ್ ಪಾರ್ಲರ್‌ನವರು ಮಾಡಿದ ಎಡವಟ್ಟಿಗೆ ಖ್ಯಾತ ವಿದೇಶಿ ಪಾಪ್ ಗಾಯಕಿ ಸಾ*ವು

Thailand News: ಥೈಲ್ಯಾಂಡ್‌ನಲ್ಲಿ ಪಾಪ್ ಗಾಯಕಿಯೊಬ್ಬಳು, ಮಸಾಜ್ ಸೆಂಟರ್‌ಗೆ ಹೋಗಿ ಮಸಾಜ್ ಮಾಡಿಸಿಕೊಳ್ಳುವ ಭರದಲ್ಲಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮಸಾಜ್ ಪಾರ್ಲರ್‌ನವರ ಎಡವಟ್ಟಿನಿಂದ ಖ್ಯಾತ ಗಾಾಯಕಿಯ ಜೀವ ಹೋಗಿದೆ. ಛಾಯದಾ ಪ್ರಾ-ಹೋಮ್ (20) ಎಂಬ ಗಾಯಕಿ, ಉಡಾನ್ ಥಾನಿಯಾ ಎಂಬ ಪಾರ್ಲರ್‌ನಲ್ಲಿ ಕುತ್ತಿಗೆಗೆ ಸಂಬಂಧಿಸಿದದ ಮಸಾಜ್ ಮಾಡಿಕೊಳ್ಳಲು ತೆರಳಿದ್ದರು. ಇದರಲ್ಲಿ 2ರಿಂದ ಮೂರು ಸೆಶನ್ ಇರುತ್ತದೆ....

ರಾಮೇಶ್ವರಂ ಕೆಫೆಯಲ್ಲಿ ಕಾಫಿ- ತಿಂಡಿ ಸವಿದ ಪಂಜಾಬಿ ಸಿಂಗರ್ ದಲ್ಜೀತ್ ದೋಸಾಂಜ್

Bengaluru News: ಪಂಜಾಬಿ ಮತ್ತು ಬಾಲಿವುಡ್‌ನ ಖ್ಯಾತ ಗಾಯ ದಲ್ಜೀತ್ ದೋಸಾಂಜ್ ಬೆಂಗಳೂರಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ ಕೆಫೆಗೆ ದಲ್ಜೀತ್ ವಿಸಿಟ್ ಮಾಡಿದ್ದು, ಬಿಸಿ ಬಿಸಿ ಇಡ್ಲಿ, ದೋಸೆ, ಫಿಲ್ಟರ್ ಕಾಫಿ ಸವಿದಿದ್ದಾರೆ. ದಲ್ಜೀತ್ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು, ಇದರ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇತ್ತೀಚೆಗೆ ರಾಮೇಶ್ವರಂ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img