Friday, November 21, 2025

Bollywood

ಕಪೀಲ್ ಶರ್ಮಾ ಓರ್ವ ಅಹಂಕಾರಿ, ಅವರ ಶೋ ಒಂದು ಅಶ್ಲೀಲ ಶೋ: ನಟ ಮುಖೇಶ್ ಖನ್ನಾ

Bollywood News: ನಟ ಮುಖೇಶ್ ಖನ್ನಾ 90ರ ದಶಕದ ಮಕ್ಕಳಿಗೆ ಶಕ್ತಿಮಾನ್ ಅಂತಲೇ ಪರಿಚಿತರು. ಮಹಾಭಾರತದಲ್ಲಿ ಭೀಷ್ಮನ ಪಾತ್ರದಲ್ಲಿ ಮಿಂಚಿ ಪ್ರಸಿದ್ಧರಾದವರು. ಆದರೆ ಇತ್ತೀಚಿನ ದಿನಗಳಲ್ಲಿ ತಮ್ಮ ಖಾರವಾದ ಹೇಳಿಕೆಯಿಂದಲೇ ಈ ಶಕ್ತಿಮಾನ್ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದ ರಣ್ವೀರ್ ಸಿಂಗ್ ಅವರ ವಿರುದ್ಧ ಹೇಳಿಕೆ ಕೊಟ್ಟಿದ್ದರು. ಇದೀಗ ಕಪೀಲ್ ಶರ್ಮಾ ಬಗ್ಗೆ ಹೇಳಿಕೆ ಕೊಟ್ಟು...

ತಮ್ಮ ಹೊಸ ಸಿನಿಮಾ ಕಲೆಕ್ಷನ್ ವೃದ್ಧಾಶ್ರಮಕ್ಕೆ ನೀಡುವ ನಿರ್ಧಾರ ಮಾಡಿದ ನಟ ಸೋನುಸೂದ್

Bollywood News: ಸೋನು ಸೂದ್ ಬರೀ ನಟನೆಗಷ್ಟೇ ಸೀಮಿತರಾಗದೇ ಸಮಾಜ ಸೇವೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ. ಕೊರೋನಾ ಸಮಯದಲ್ಲಿ ಕನ್ನಡಿಗರೂ ಸೇರಿ ದೇಶದ ಹಲವು ಕಡೆಗಳಿಂದ ಮುಂಬೈಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರನ್ನು ತಮ್ಮದೇ ಖರ್ಚಿನಲ್ಲಿ ಅವರವರ ಊರಿಗೆ ಕಳುಹಿಸಿಕೊಟ್ಟಿದ್ದರು. ಇದೀಗ ಸೋನುಸೂದ್ ಮತ್ತೊಂದು ಉತ್ತಮ ನಿರ್ಧಾರ ಮಾಡಿದ್ದಾರೆ. ತಮ್ಮ ಹೊಸ ಸಿನಿಮಾ ಕಲೆಕ್ಷನ್‌ನ್ನು ವೃದ್ಧಾಶ್ರಮಕ್ಕೆ ನೀಡಬೇಕು...

ಮೊದಲ ಬಾರಿ ಕೌನ್‌ ಬನೇಗಾ ಕರೋಡ್‌ಪತಿ ಭಾಗವಹಿಸಲಿದ್ದಾರೆ ಕನ್ನಡದ ಈ ಖ್ಯಾತ ನಟ..

Sandalwood News: ಹಿಂದಿಯಲ್ಲಿ ಬರುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಬಿಗ್‌ಬಿ ಅಮತಾಬ್‌ ಬಚ್ಚನ್ ನಡೆಸಿಕೊಡು ಈ ಕಾರ್ಯಕ್ರಮದಲ್ಲಿ ನಾನೂ ಒಂದು ದಿನ ಭಾಗವಹಿಸಬೇಕು ಎಂದು ಹಲವರಿಗೆ ಅನ್ನಿಸಿರುತ್ತದೆ. ಕನ್ನಡದವರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಲಕ್ಷ ಲಕ್ಷ ಗೆದ್ದಿದ್ದಾರೆ. ಇದೀಗ ಮೊಟ್ಟ ಮೊದಲ ಬಾರಿಗೆ ಸ್ಯಾಂಡಲ್‌ವುಡ್ ನಟರೊಬ್ಬರು,...

ಬಾಲಿವುಡ್ ಸೆಲೆಬ್ರಿಟಿಗಳು ಮದುವೆಗೆ ಗೆಸ್ಟ್ ಆಗಿ ಬರಲು ಎಷ್ಟು ಫೀಸ್ ತೆಗೆದುಕೊಳ್ಳುತ್ತಾರೆ ಗೊತ್ತಾ..?

Bollywood News: ಯಾರಾದರೂ ಮದುವೆಗೆ ಕರೆದರೆ, ನಾವೇನು ಮಾಡುತ್ತೇವೆ..? ಮದುವೆಗೆ ಹೋಗಿ, ಉಡುಗೊರೆ ನೀಡಿ, ಊಟ ಮಾಡಿ, ವಿಶ್ ಮಾಡಿ ಬರುತ್ತೇವೆ. ಆದರೆ ಬಾಲಿವುಡ್ ನಟ ನಟಿಯರು ತಮ್ಮ ಸಂಬಂಧಿಕರ ಮನೆಗೆ ಬಿಟ್ಟರೆ, ಇತರರ ಮನೆಯ ಮದುವೆಗೆ ಎಂದಿಗೂ ಫ್ರೀಯಾಗಿ ಹೋಗೋದಿಲ್ಲ. ಅವರಿಗೆ ಸಿಕ್ಕಿರುವ ಪ್ರಸಿದ್ಧಿಯಿಂದ ಅವರು, ಗೆಸ್ಟ್ ಆಗಿ ಹೋಗುವುದಕ್ಕೂ ದುಡ್ಡು ಪಡೆಯುತ್ತಾರೆ...

ಮಸಾಜ್ ಪಾರ್ಲರ್‌ನವರು ಮಾಡಿದ ಎಡವಟ್ಟಿಗೆ ಖ್ಯಾತ ವಿದೇಶಿ ಪಾಪ್ ಗಾಯಕಿ ಸಾ*ವು

Thailand News: ಥೈಲ್ಯಾಂಡ್‌ನಲ್ಲಿ ಪಾಪ್ ಗಾಯಕಿಯೊಬ್ಬಳು, ಮಸಾಜ್ ಸೆಂಟರ್‌ಗೆ ಹೋಗಿ ಮಸಾಜ್ ಮಾಡಿಸಿಕೊಳ್ಳುವ ಭರದಲ್ಲಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮಸಾಜ್ ಪಾರ್ಲರ್‌ನವರ ಎಡವಟ್ಟಿನಿಂದ ಖ್ಯಾತ ಗಾಾಯಕಿಯ ಜೀವ ಹೋಗಿದೆ. ಛಾಯದಾ ಪ್ರಾ-ಹೋಮ್ (20) ಎಂಬ ಗಾಯಕಿ, ಉಡಾನ್ ಥಾನಿಯಾ ಎಂಬ ಪಾರ್ಲರ್‌ನಲ್ಲಿ ಕುತ್ತಿಗೆಗೆ ಸಂಬಂಧಿಸಿದದ ಮಸಾಜ್ ಮಾಡಿಕೊಳ್ಳಲು ತೆರಳಿದ್ದರು. ಇದರಲ್ಲಿ 2ರಿಂದ ಮೂರು ಸೆಶನ್ ಇರುತ್ತದೆ....

ರಾಮೇಶ್ವರಂ ಕೆಫೆಯಲ್ಲಿ ಕಾಫಿ- ತಿಂಡಿ ಸವಿದ ಪಂಜಾಬಿ ಸಿಂಗರ್ ದಲ್ಜೀತ್ ದೋಸಾಂಜ್

Bengaluru News: ಪಂಜಾಬಿ ಮತ್ತು ಬಾಲಿವುಡ್‌ನ ಖ್ಯಾತ ಗಾಯ ದಲ್ಜೀತ್ ದೋಸಾಂಜ್ ಬೆಂಗಳೂರಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ ಕೆಫೆಗೆ ದಲ್ಜೀತ್ ವಿಸಿಟ್ ಮಾಡಿದ್ದು, ಬಿಸಿ ಬಿಸಿ ಇಡ್ಲಿ, ದೋಸೆ, ಫಿಲ್ಟರ್ ಕಾಫಿ ಸವಿದಿದ್ದಾರೆ. ದಲ್ಜೀತ್ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು, ಇದರ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇತ್ತೀಚೆಗೆ ರಾಮೇಶ್ವರಂ...

ಬಾಲಿವುಡ್ ನಟಿ ನರ್ಗೀಸ್ ಫಕ್ರಿ ಸಹೋದರಿ ಅರೆಸ್ಟ್: ಮಾಜಿ ಪ್ರಿಯಕರನಿಗೆ ಗತಿ ಕಾಣಿಸಿದ ಸುಂದರಿ

Bollywood News: ಬಾಲಿವುಡ್ ನಟಿ ನರ್ಗೀಸ್ ಫಕ್ರಿ ಸಹೋದರಿ ತನ್ನ ಮಾಜಿ ಪ್ರಿಯಕರನನ್ನು ಕೊಂದ ಕಾರಣಕ್ಕೆ ಅರೆಸ್ಟ್ ಆಗಿದ್ದಾಳೆ. ನರ್ಗೀಸ್‌ಳ ಕಿರಿಯ ಸಹೋದರಿಯಾದ ಆಲಿಯಾ ಫಕ್ರಿ, ನ್ಯೂಯಾರ್ಕ್ ಮೂಲದ 35 ವರ್ಷ ವಯಸ್ಸಿನ ಎಡ್ವರ್ಡ್ ಜೆಕಬ್ ಎಂಬುವವರನ್ನು ಪ್ರೀತಿಸುತ್ತಿದ್ದಳು. https://youtu.be/NAnISujdAU4 ಆದರೆ ಇವರಿಬ್ಬರ ಪ್ರೀತಿಯ ನಡುವೆ ಇನ್ನೋರ್ವ ಯುವತಿ ಎಂಟ್ರಿ ಕೊಟ್ಟಿದ್ದಳು. ಹಾಗಾಗಿ ಅಲಿಯಾಳನ್ನು ಜೆಕಬ್ ಇಗ್ನೋರ್...

Bollywood News: ಏಕಾಏಕಿ ನಿವೃತ್ತಿ ಘೋಷಿಸಿದ ಬಾಲಿವುಡ್ ನಟ: ಫ್ಯಾನ್ಸ್ ಶಾಕ್

Bollywood News: ಬಾಲಿವುಡ್ ನಟಿ ವಿಕ್ರಾಂತ್ ಮಾಸ್ಸಿ ಟ್ವೆಲ್ತ್ ಪಾಸ್ ಸಿನಿಮಾ ಮೂಲಕ ಪ್ರಸಿದ್ಧಿ ಪಡೆದರೂ ಕೂಡ, ಈ ಮೊದಲು ಹಲವು ಧಾರಾವಾಹಿಗಳಲ್ಲಿ ನಟಿಸಿ, ಸೈ ಎನ್ನಿಸಿಕೊಂಡವರು. ಟ್ವೆಲ್ತ್ ಪಾಸ್ ಸಿನಿಮಾದಲ್ಲಿ ಅವರ ನಟನೆಗೆ ಮಾರುಹೋದ ಪ್ರೇಕ್ಷಕ ಪ್ರಭುಗಳು, ಅವರ ನಟನೆಯ ಇನ್ನಷ್ಟು ಸಿನಿಮಾ ರಿಲೀಸ್ ಆಗಲಿ ಎನ್ನುವ ನಿರೀಕ್ಷೆಯಲ್ಲಿ ಇದ್ದರು. ಆದರೆ ವಿಕ್ರಾಂತ್...

Sandalwood News: ಬಾಲಿವುಡ್ ಗೆ ಕನ್ನಡ ನಟಿ ಶ್ರೀಲೀಲಾ ಕಿಸ್ಸಿಕ್ ಬೆಡಗಿಯ ಹೊಸ ಇನ್ನಿಂಗ್ಸ್

Movie News: ಸಿನಿಮಾಗಳು ಈಗ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿವೆ. ಇದು ಎಲ್ಲರಿಗೂ ಗೊತ್ತು. ಹಾಗಾಗಿ ನಟ, ನಟಿಯರೂ ಕೂಡ ಪ್ಯಾನ್ ಇಂಡಿಯಾ ಸ್ಟಾರ್ ಗಳಾಗುತ್ತಿದ್ದಾರೆ. ಅದರಲ್ಲೂ ಸೌತ್ ಇಂಡಿಯಾದ ಸ್ಟಾರ್ ನಟ,ನಟಿಯರಂತೂ ಈಗ ಬಾಲಿವುಂಡ್ ಅಂಗಳದಲ್ಲಿ ಸಖತ್ ಮಿಂಚುತ್ತಿದ್ದಾರೆ. ಈಗಾಗಲೇ ಬಾಲಿವುಡ್ ಗೆ ಕನ್ನಡದ ಅನೇಕ ನಟ, ನಟಿಯರು ಹೋಗಿದ್ದಾರೆ. ಬರೀ ನಟ, ನಟಿಯರು...

ಟ್ರೋಲ್ ವಿರುದ್ಧ ಮೌನಮುರಿದ ಸೆಲೆಬ್ರಿಟಿ: ಎ.ಆರ್.ರೆಹಮಾನ್ ನನಗೆ ತಂದೆ ಸಮಾನ ಎಂದ ಮೋಹಿನಿ ಡೇ

Bollywood Movie: ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ತಮ್ಮ ಪತ್ನಿ ಸೈರಾ ಬಾನುಗೆ ಕೆಲ ದಿನಗಳ ಹಿಂದಷ್ಟೇ ವಿಚ್ಛೇದನ ನೀಡಿದ್ದರು. ಕೆಲ ದಿನಗಳಲ್ಲೇ ನಾವು ನಮ್ಮ ಆ್ಯನಿವರ್ಸರಿ ಆಚರಿಸಿಕೊಳ್ಳಬೇಕಿತ್ತು. ಆದರೆ ನಮ್ಮ ವೈವಾಹಿಕ ಜೀವನವನ್ನು ಇಂದಿಗೆ ಅಂತ್ಯಗೊಳಿಸುತ್ತಿದ್ದೇವೆ ಎಂದಿದ್ದರು. ಈ ಸುದ್ದಿ ಹಲವರಿಗೆ ಶಾಕಿಂಗ್ ಸುದ್ದಿಯಾಗಿತ್ತು. https://youtu.be/tBf2LWeJ4Co ಅದೇ ದಿನ ರೆಹಮಾನ್ ಬ್ಯಾಂಡ್‌ನಲ್ಲಿ ಇದ್ದ ಮೋಹಿನಿ ಡೇ ಎಂಬಾಕೆ...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img