ಮೊನ್ನೆ ಮೊನ್ನೆ ತಾನೇ ಬಿಕಿನಿಯಲ್ಲಿ ಬರ್ತ್ಡೇ ಸೆಲೆಬ್ರೇಷನ್ ಮಾಡಿ, ಅಮಿರ್ ಖಾನ್ ಪುತ್ರಿ ಇರಾ ಎಲ್ಲೆಡೆ ಟ್ರೋಲ್ ಆಗಿದ್ದರು. ಮಗಳೊಂದಿಗೆ ಅಪ್ಪನನ್ನು ಕೂಡಾ ಟ್ರೋಲ್ ಮಾಡಲಾಗಿತ್ತು. ಶ್ರೀಮಂತರ ಮಕ್ಕಳಿಗೆ ಬಿಕಿನಿ, ಬಡವರಿಗೆ, ಮಧ್ಯಮ ವರ್ಗದವರಿಗೆ ಬುರ್ಖಾ, ಹಿಜಾಬ್ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.
ಅಲ್ಲದೇ, ಕೆಲ ವರ್ಷಗಳ ಹಿಂದೆ ಅಮೀರ್ ಖಾನ್ ಮತ್ತು ಎರಡನೇಯ ಮಾಜಿ...
ಬಾಲಿವುಡ್ನ ಖ್ಯಾತ ನಟ ಅಮೀರಖಾನ್ ಪುತ್ರಿ ಇರಾ ಖಾನ್, ನಿನ್ನೆ ತಮ್ಮ 25ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿದ್ದಾರೆ. ಅವರ ಬರ್ತ್ಡೇ ಪಾರ್ಟಿ ಬಗ್ಗೆ ಎಲ್ಲೆಡೆ ಸುದ್ದಿಯಾಗಿದೆ. ನಾರ್ಮಲ್ ಆಗಿ, ಸ್ಟಾರ್ ನಟರನ್ನ ಬರ್ತ್ಡೇ ಪಾರ್ಟಿಗೆ ಆಹ್ವಾನಿಸಿ, ಕೇಕ್ ಕತ್ತರಿಸಿ, ಸೆಲೆಬ್ರೇಟ್ ಮಾಡಿದ್ರೆ, ಅವರ ಬರ್ತ್ಡೇ ಪಾರ್ಟಿ ಇಷ್ಟೊಂದು ಸುದ್ದಿಯಾಗ್ತಿರ್ಲಿಲ್ಲ. ಆದ್ರೆ ಆಕೆ ಬರ್ತ್ಡೇ ಪಾರ್ಟಿಯನ್ನ...
ಕ್ರಿಕೇಟಿಗ ರಿಷಭ್ ಪಂಥ್, ಐಪಿಎಲ್ ಮ್ಯಾಚ್ ಬ್ಯುಸಿಯ ನಡುವೆ, ಕೊಂಚ ಬ್ರೇಕ್ ತೆಗೆದುಕೊಂಡು ರಿಕಿ ಮಗನೊಂದಿಗೆ ಆಟವಾಡಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನ ಶೇರ್ ಮಾಡಿದ್ದಾರೆ ರಿಷಭ್. ರಿಕಿ ಪಾಂಟಿಂಗ್ ಮಗ ಫೆಚರ್ ಜೊತೆ ಪಂಥ್, ಬಿಡುವಿನ ವೇಳೆ ಹೊಟೇಲ್ ಒಂದರಲ್ಲಿ ಆಟವಾಡಿದ್ದಾರೆ.
ಸನ್ ರೈಸಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದ, ಡೆಲ್ಲಿ...
ಆಫ್ರಿಕಾದ ತಾಂಜೇನಿಯಾದಲ್ಲಿರುವ ಇನ್ಸ್ಟಾ ಸ್ಟಾರ್ ಕಿಲಿ ಪೌಲ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಐವರು ಪುಂಡರು ಬಂದು ಅಚಾನಕ್ಕಾಗಿ ಕಿಲಿ ಪೌಲ್ ಮೇಲೆ ದಾಳಿ ಮಾಡಿದ್ದು, ಕೈ ಕಾಲು, ಕಿವಿ ಸೇರಿ ಹಲವು ಕಡೆ ಪೆಟ್ಟಾಗಿದೆ. ಸದ್ಯಕ್ಕೆ ಕಿಲಿ ಪೌಲ್ನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ನನಗಾಗಿ ಪ್ರಾರ್ಥಿಸಿ ಎಂದು ಕಿಲಿ, ಇನ್ಸ್ಟಾಗ್ರಾಮ್ನಲ್ಲಿ ಎಲ್ಲರನ್ನೂ...
ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್ದೇ ಎಲ್ಲೆಡೆ ಹವಾ ಆಗಿದ್ದು,...
ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ.
ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ...
ಹೌದು. ಇದನ್ನು ಹೇಳಿದ್ದು ಖ್ಯಾತ ಮತ್ತು ಕಾಂಟ್ರವರ್ಷಿಯಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ರಾಮ್ ಗೋಪಾಲ್ ವರ್ಮಾ ಈ ತರಹ ಹೇಳಿದ್ಯಾಕೆ ಅಂತ ನಾವೂ ಅಂದ್ಕೊAಡ್ವಿ. ಕಾಂಟ್ರವರ್ಸಿ ಬಗ್ಗೆ ಹೇಳಿದ್ರೂ ಅದ್ರಲ್ಲೊಂದು ಲಾಜಿಕ್ ಇಟ್ಟರ್ತಾರೆ ಆರ್.ಜಿ.ವಿ. ಏನೇನೋ ಸೆನ್ಸ್ ಇಲ್ಲದ ಹಾಗೆ ಮಾತಾಡ್ತಾರೆ ಅನಿಸಿದ್ರೂ ತನಗನಿಸಿದ್ದನ್ನ ನೇರವಾಗಿ ಹೇಳೋದ್ರಲ್ಲಿ ವರ್ಮಾರಷ್ಟು ಗಟ್ಟಿಗ ಮತ್ತೊಬ್ಬರಿಲ್ಲ.
ಈಗ ವಿಷಯಕ್ಕೆ...
ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜನಪ್ರಿಯತೆ ಆಗುತ್ತಿದೆ.
ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ಅಭಿನಯದ " ಕನ್ನಡತಿ" ಕೂಡ ಒಂದು. ಇಲ್ಲಿ ಅಪಾರ ಮೆಚ್ಚುಗೆ ಪಡೆದಿರುವ ಈ ಧಾರಾವಾಹಿ ಈಗ ಹಿಂದಿಗೆ ಡಬ್ ಆಗಲಿದೆ. "ಅಜ್ನಾಬಿ ಬನೇ...
ಆರೋಗ್ಯಕರ, ಗಟ್ಟಿಮುಟ್ಟಾದ ಕೂದಲು ಯಾರಿಗೆ ತಾನೇ ಬೇಡ ಹೇಳಿ. ಇಂದಿನ ಯುವ ಪೀಳಿಗೆಯಲ್ಲಿ ಹಲವರು ಒದ್ದಾಡುವುದೇ, ತಮ್ಮ ಕೂದಲಿಗಾಗಿ. ಸಿಕ್ಕಾಪಟ್ಟೆ ಕೂದಲು ಉದುರುತ್ತಿದೆ. ತುಂಬಾ ಡ್ಯಾಂಡ್ರಫ್ ಆಗಿದೆ. ಬಿಳಿ ಕೂದಲಾಗುತ್ತಿದೆ. ಹೀಗೆ ಕೂದಲ ಬಗ್ಗೆ ಹಲವಾರು ಕಂಪ್ಲೇಂಟ್ಸ್ ಇರತ್ತೆ. ಹಾಗಾಗಿ ಇಂದು ನಾವು ಮನೆಯಲ್ಲೇ ಹೇಗೆ ಹೇರ್ ಗ್ರೋತ್ ಟೋನರ್ ರೆಡಿ ಮಾಡೋದು, ಅನ್ನೋ...
ಕೋಟಿಗೊಬ್ಬ 3 ಬಳಿಕ, ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣಾ ರಿಲೀಸ್ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಂಥ ಸಮಯದಲ್ಲೇ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದ್ದು, ಇದೇ ಯುಗಾದಿ ಹಬ್ಬದಂದು ವಿಕ್ರಾಂತ್ ರೋಣ ಸಿನಿಮಾದ ಟೀಸರ್ ರಿಲೀಸ್ ಆಗಲಿದೆಯಂತೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಪೋಸ್ಟ್ ಮಾಡಿದ್ದು, ಏಪ್ರಿಲ್ 2...