Sunday, April 12, 2026

Bollywood

ಯುಗಾದಿಗೆ ಕಿಚ್ಚನ ಅಭಿಮಾನಿಗಳಿಗೆ ಸಿಗಲಿದೆ ಸರ್ಪ್ರೈಸ್..

ಕೋಟಿಗೊಬ್ಬ 3 ಬಳಿಕ, ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣಾ ರಿಲೀಸ್‌ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಂಥ ಸಮಯದಲ್ಲೇ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದ್ದು, ಇದೇ ಯುಗಾದಿ ಹಬ್ಬದಂದು ವಿಕ್ರಾಂತ್ ರೋಣ ಸಿನಿಮಾದ ಟೀಸರ್ ರಿಲೀಸ್ ಆಗಲಿದೆಯಂತೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಪೋಸ್ಟ್ ಮಾಡಿದ್ದು, ಏಪ್ರಿಲ್ 2...

ತನ್ನ ರಕ್ತದಿಂದ ದಿ ಕಶ್ಮೀರ್ ಫೈಲ್ಸ್ ಚಿತ್ರದ ಪೋಸ್ಟರ್ ಪೇಯ್ಟಿಂಗ್ ಮಾಡಿದ ಮಹಿಳೆ..

ಸಿನಿಮಾ ಬಗ್ಗೆ ಅದೆಂತೆಂಥ ಕ್ರೇಜ್ ಹೊಂದಿದ ವ್ಯಕ್ತಿಗಳಿರ್ತಾರೆ ಅನ್ನೋ ಬಗ್ಗೆ ಹಲವು ಘಟನೆಗಳನ್ನ ನಾವು ನೋಡಿದ್ದೇವೆ ಮತ್ತು ಅವುಗಳ ಬಗ್ಗೆ ಕೇಳಿದ್ದೇವೆ. ತನ್ನ ನೆಚ್ಚಿನ ಹೀರೋ ಬರ್ತ್‌ಡೇಗೆ ವಿಶ್ ಮಾಡೋಕ್ಕೆ ಆಗಿಲ್ಲ ಅಂತಾ ಸುಟ್ಟುಕೊಂಡ ಅಭಿಮಾನಿ. ತನ್ನ ನೆಚ್ಚಿನ ನಟನ ಸಮಾಧಿ ನೋಡೋಕ್ಕೆ ಕಿಲೋ ಮೀಟರ್ ಗಟ್ಟಲೆ ನಡೆದು ಬಂದ ಅಭಿಮಾನಿ. ಹೀಗೆ ಸುಮಾರು...

ನಿಮಗೂ ಬಂದಿರಬಹುದು ಈ ಲಿಂಕ್, ಯಾವುದೇ ಕಾರಣಕ್ಕೂ ಓಪೆನ್ ಮಾಡ್ಬೇಡಿ..

ಹೊಸ ಹೊಸ ಸಿನಿಮಾ ಬಂದ್ರೆ ಅದನ್ನ ಪೈರಸಿ ಮಾಡಿ ಮೊಬೈಲ್‌ನಲ್ಲೇ ಹರಿಬಿಡೋ ಕಿಡಿಗೇಡಿಗಳ ಸಂಖ್ಯೆ ಏನೂ ಕಡಿಮೆ ಇಲ್ಲ. ಇನ್ನು ಕೆಲವರಿಗೆ ದುಡ್ಡು ಖರ್ಚು ಮಾಡದೇ, ಮೊಬೈಲ್‌ನಲ್ಲೇ ಸಿನಿಮಾ ನೋಡೋ ದುರಾಸೆ. ಇಂಥ ದುರುಸೆಗೆ ಬಲಿಯಾದ ಹಲವು ಮಂದಿ ಬ್ಯಾಂಕ್ ಖಾತೆಗೆ ಕನ್ನ ಬಿದ್ದಿದೆ. ಹೌದು ಕಳೆದೆರಡು ದಿನಗಳಿಂದ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ...

ಪನೀರ್‌ನಲ್ಲಿ ಮೂಡಿಬಂದ ಆಲಿಯಾಳ ಗಂಗೂಬಾಯಿ ಖಾತಿಯಾವಾಡಿ ಲುಕ್..

ನಾವು ಭಾರತದಲ್ಲಿ ಹಲವು ಆರ್ಟಿಸ್ಟ್‌ಗಳನ್ನ ನೋಡಿದ್ದೇವೆ. ಸಮುದ್ರ ದಡದಲ್ಲಿ ಸಿಗುವ ಹೊಯ್ಗೆಯಿಂದ ಕಲಾಕೃತಿಯನ್ನ ಬಿಡಿಸುತ್ತಾರೆ. ದಾರ, ಚಮಚವನ್ನ ಸೇರಿಸಿ, ಚಿತ್ರವನ್ನ ಬಿಡಿಸುತ್ತಾರೆ. ಹೀಗೆ ಚಿತ್ರ ವಿಚಿತ್ರವಾಗಿ ಚಿತ್ರ ಬಿಡಿಸುವ, ಕಲಾಕೃತಿ ರಚಿಸುವ ಆರ್ಟಿಸ್ಟ್‌ಗಳ ಮಧ್ಯೆ, ಕಲಾಕಾರನೋರ್ವ, ಪನೀರ್‌ನ್ನ ಶೀಟ್‌ ಆಗಿ ಬಳಸಿ, ಸೋಯಾಸಾಸ್‌ನ ಪೇಂಟ್‌ ರೀತಿ ಬಳಸಿ, ಆಲಿಯಾ ಬಟ್‌ರ ಗಂಗೂಬಾಯಿ ಖಾತಿಯಾವಾಡಿ ಲುಕ್...

ನಟಿಯ ಮಾವನಿಗೆ 27 ಕೋಟಿ ರೂಪಾಯಿ ವಂಚನೆ, ಆರೋಪಿ ಬಂಧನ..

ಬಾಲಿವುಡ್ ನಟಿ ಸೋನಂ ಕಪೂರ್ ಮಾವ ಹರೀಶ್ ಅಹುಜಾರಿಗೆ 27 ಕೋಟಿ ರೂಪಾಯಿ ವಂಚಿಸಿದ್ದ ವಂಚಕನ ಬಂಧನವಾಗಿದೆ. ಸೈಬರ್ ಕ್ರೈಂ ಮೂಲಕ, ಪರವಾನಗಿ ಪತ್ರವನ್ನ ದುರುಪಯೋಗ ಪಡಿಸಿಕೊಂಡು ಹರೀಶ್ ಅಹೂಜಾಗೆ ಈ ರೀತಿ ವಂಚಿಸಲಾಗಿತ್ತು. ಹರೀಶ್ ಅಹೂಜಾ ಫರೀದಾಬಾದ್ ಮೂಲದ ಶಾಹಿ ಎಕ್ಸ್‌ಫೋರ್ಟ್ ಫ್ಯಾಕ್ಟರಿಯನ್ನು ನಡೆಸುತ್ತಿದ್ದರು. ಈ ಕಂಪೆನಿಯ ಲೈಸೆನ್ಸ್‌ನ ಹಣವನ್ನ ಡಿಜಿಟಲ್ ಕೂಪನ್...

ಅತ್ಯಾಚಾರ ಆರೋಪ, ಉದಯೋನ್ಮುಖ ನಿರ್ದೇಶಕನ ಬಂಧನ..

ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್‌ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಿಳೆಯೊಬ್ಬರು...

‘ನಾನು ಆತ್ಮಹತ್ಯೆ ಮಾಡಿಕೊಳ್ಳಲು ಚಿಂತಿಸಿದ್ದೆ’

ಸಲ್ಮಾನ್ ಖಾನ್ ಅಂದ್ರೆ ಯಾರಿಗೆ ಗೊತ್ತಿಲ್ಲಾ ಹೇಳಿ. ಭಾರತೀಯ ಚಿತ್ರರಂಗದ ಬಗ್ಗೆ ತಿಳಿದವರಿಗೆ ಎಲ್ಲರಿಗೂ ಸಲ್ಮಾನ್ ಖಾನ್ ಪರಿಚಿತರೇ. ಹಲವು ವರ್ಷಗಳಿಂದ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಲ್ಮಾನ್ ಖಾನ್, ಬಾಲಿವುಡ್ ಆಳುವ ಮಟ್ಟಿಗೆ ಬೆಳೆದಿದ್ದಾರೆ ಅಂದ್ರೆ ತಪ್ಪಾಗ್ಲಿಕ್ಕಿಲ್ಲ. ಇಂಥ ವ್ಯಕ್ತಿ ಆತ್ಮಹತ್ಯೆಗೆ ಯೋಚಿಸಿದ್ದರೆಂದರೆ, ಯಾರಾದರೂ ನಂಬುತ್ತಾರಾ..? ನಂಬಲೇಬೇಕು. ಈ ಬಗ್ಗೆ ಸಲ್ಮಾನ್...

ಸೂಟು- ಬೂಟ್‌ನಲ್ಲಿ ಮಿಂಚಿದ ಕಚ್ಚಾ ಬಾದಾಮ್ ಸಿಂಗರ್..

ಕಚ್ಚಾಬಾದಾಮ್ ಎಂಬ ಹಾಡಿನ ಮೂಲಕ ಸಖತ್ ಫೇಮಸ್ ಆಗಿದ್ದ ಗಾಯಕ ಭುವನ್ ಬಡ್ಯಾಕರ್ ಈಗ ದೊಡ್ಡ ದೊಡ್ಡ ಹೊಟೇಲ್‌ಗಳಲ್ಲಿ ಶೋ ಕೊಡುವ ಮಟ್ಟಿಗೆ ಬೆಳೆದಿದ್ದಾರೆ. ಕಚ್ಚಾ ಬಾದಾಮ್ ಎನ್ನುವ ಹಾಡು, ಶೇಂಗಾ ಮಾರುವುದರಿಂದ ಹಿಡಿದು, ಹೀಗೆ ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಶೋ ಕೊಡುವವರೆಗೂ ತಂದು ನಿಲ್ಲಿಸಿದೆ. ಇನ್‌ಸ್ಟಾಗ್ರಾಮ್ ಓಪೆನ್ ಮಾಡಿದ್ರೆ ಹೆಚ್ಚು ಕೇಳುವ ಹಾಡೇ ಕಚ್ಚಾ...

ಬಿಗ್ ಬಾಸ್ ಸೆಟ್ಗೆ ಬೆಂಕಿ..

ಮುಂಬೈನ ಫಿಲ್ಮ್‌ ಸಿಟಿಯಲ್ಲಿರುವ ಬಿಗ್‌ ಬಾಸ್ 15 ರ ಸೆಟ್‌ಗೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಲ್ಮಾನ್ ಖಾನ್ ಈ ಕಾರ್ಯಕ್ರವನ್ನ ನಿರೂಪಣೆ ಮಾಡುತ್ತಿದ್ದರು. ಜನವರಿ 30 ರಂದು ಬಿಗ್‌ಬಾಸ್ 15 ರ ಗ್ರ್ಯಾಂಡ್ ಫಿನಾಲೆ ಕೊನೆಗೊಂಡಿತ್ತು. ಸದ್ಯ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸಿದ್ದಾರೆ. ಸ್ಥಳದಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ...

ಉಡುಪಿನ ವಿಷಯದಲ್ಲಿ ಪದೇ ಪದೇ ಟ್ರೋಲ್ ಆಗುತ್ತಿರುವ ರಶ್ಮಿಕಾ..

ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಹೊಂದಿರುವ ರಶ್ಮಿಕಾ ಮಂದಣ್ಣ, ಪುಷ್ಪಾ ಸಿನಿಮಾ ರಿಲೀಸ್ ಆದ ಬಳಿಕ, ಸಖತ್ ಆಗೇ ಟ್ರಿಪ್ ಹೊಡೆಯುತ್ತಿದ್ದಾರೆ. ಈಗಾಗಲೇ ಪ್ಯಾರಿಸ್‌ಗೆ ಟ್ರಿಪ್ ಹೋಗಿ ಬಂದ ರಶ್ಮಿಕಾ,  ಕೆಲವು ಬಾರಿ ವಿಜಯ್ ದೇವರಕೊಂಡ ಜೊತೆನೂ ಕಾಣಿಸಿಕೊಂಡಿದ್ರು. ಆಗಲೂ ಅಷ್ಟೇನೂ ಟ್ರೋಲ್ ಆಗದ ರಶ್ಮಿಕಾ, ಇತ್ತೀಚೆಗೆ ಬಟ್ಟೆ ವಿಷಯದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಫೇಮ್...
- Advertisement -spot_img

Latest News

Web News: ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Web News: ಸೋಶಿಯಲ್ ಮೀಡಿಯಾ ಅನ್ನೋ ಹೆಸರನ್ನ ಕೆಲ ವರ್ಷಗಳ ಹಿಂದೆ ನಾವು ಕೇಳಿಯೇ ಇರಲಿಲ್ಲ. ಹಾಗಂದ್ರೆ ಏನು ಅಂತಲೇ ಹಲವರಿಗೆ ತಿಳಿದಿರಲಿಲ್ಲ. ಇನ್ನು ಸೆಲ್...
- Advertisement -spot_img