ಇತ್ತೀಚಿಗೆ ಅಮೇಜಾನ್ ಪ್ರೈಮ್ನಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಎಲ್ಲರಿಂದಲೂ ಹೆಚ್ಚು ಮೆಚ್ಚುಗೆ ಪಡೆದ ಸಿನಿಮಾ ಅಂದ್ರೆ ಜೈ ಭೀಮ್. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಆಗಿದ್ದ ಜೈ ಭೀಮ್ ಚಿತ್ರದಲ್ಲಿ ನಟ ಸೂರ್ಯಾ ವಕೀಲನ ಪಾತ್ರ ವಹಿಸಿದ್ದರು. ಪೊಲೀಸರಿಂದ ದಲಿತರಿಗಾಗುವ ಶೋಷಣೆ ವಿರುದ್ಧ ಹೋರಾಡುವ ವಕೀಲ, ಒಂದು ರೂಪಾಯಿ ಪಡೆಯದೇ, ನ್ಯಾಯ ದೊರಕಿಸಿಕೊಡುತ್ತಾನೆ....
ತಮಿಳು ನಟ ಧನುಷ್ ಮತ್ತು ಐಶ್ವರ್ಯಾ ತಮ್ಮ 18 ವರ್ಷದ ದಾಂಪತ್ಯವನ್ನು ಅಂತ್ಯಗೊಳಿಸಿದ್ದಾರೆ. ಈ ಬಗ್ಗೆ ಇಬ್ಬರೂ ಟ್ವೀಟ್ ಮಾಡಿದ್ದು, 18 ವರ್ಷಗಳ ಕಾಲ ಉತ್ತಮ ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಮತ್ತು ಹಿತೈಶಿಗಳಾಗಿ ಜೀವನ ನಡೆಸಿದ್ದೇವೆ. ಆದ್ರೆ ಈ 18 ವರ್ಷಗಳ ವೈವಾಹಿಕ ಜೀವನವನ್ನು ಇಲ್ಲಿಗೆ ಅಂತ್ಯ ಮಾಡಲು ನಿರ್ಧರಿಸಿದ್ದೇವೆ. ದಯವಿಟ್ಟು ನಮ್ಮ ನಿರ್ಧಾರವನ್ನು...
ಮೊನ್ನೆ ಮೊನ್ನೆ ತಾನೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ವಿಕಿ ಕೌಶಲ್ ವಿರುದ್ಧ ಇಂದೋರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶೂಟಿಂಗ್ ವೇಳೆ ಬೈಕ್ನಲ್ಲಿ ನಟಿ ಸಾರಾ ಅಲಿ ಖಾನ್ ಜೊತೆ ವಿಕಿ ಊರೂರು ತಿರುಗಬೇಕಿತ್ತು. ಹಾಗಾಗಿ ಸಿನಿಮಾ ಟೀಮ್ ನೀಡಿದ್ದ ಗಾಡಿಯನ್ನ ಹತ್ತಿ ವಿಕಿ ಮತ್ತು ಸಾರಾ ರೈಡಿಂಗ್ ಮಾಡಿದ್ದಾರೆ. ಆದ್ರೆ ಆ ಗಾಡಿಯ ನಂಬರ್...
ದಕ್ಷಿಣ ಭಾರತದ ಸಿನಿ ಸ್ಟಾರ್ಗಳನ್ನ ಹಿಂದಿಕ್ಕಿ 25 ಮಿಲಿಯನ್ ಅಂದ್ರೆ ಎರಡುವರೆ ಕೋಟಿ ಫಾಲೋವರ್ಸ್ ಪಡೆದುಕೊಳ್ಳುವುದರಲ್ಲಿ ರಶ್ಮಿಕಾ ಸಕ್ಸಸ್ ಆಗಿದ್ದಾರೆ. ರಶ್ಮಿಕಾ ಈಗ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದು, ಟಾಪ್ ಸ್ಟಾರ್ಸ್ ಜೊತೆ ನಟಿಸುತ್ತಿದ್ದಾರೆ. ಇದೀಗ ಅವರ ಇನ್ಸ್ಟಾಗ್ರಾಮ್ ಫಾಲೋವರ್ಸ್ ಎರಡುವರೆ ಕೋಟಿಗೆ ತಲುಪಿದ್ದು, ಈ ಖುಷಿಯನ್ನ ರಶ್ಮಿಕಾ ಸಂಭ್ರಮಿಸಿದ್ದಾರೆ.
https://www.instagram.com/p/CXwDAlspGXw/
https://youtu.be/rV9Gf2H6JLs
ಈ ಬಗ್ಗೆ ರಶ್ಮಿಕಾ ತಮ್ಮ...
www.karnatakatv.net:ಬಹುನಿರೀಕ್ಷೆಯ ಅಲ್ಲು ಅರ್ಜುನ್ ನಟನೆಯ ಸಿನಿಮಾ 'ಪುಷ್ಪ' ಇಂದು (ಡಿಸೆಂಬರ್ 17) ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ಮಧ್ಯೆ ದಕ್ಷಿಣ ಭಾರತದಲ್ಲಿ 'ಪುಷ್ಪ' ವಿರುದ್ಧ ಅಪಸ್ವರಗಳು ಎದ್ದಿವೆ, ಅದೇಷ್ಟೋ ಅಭಿಮಾನಿಗಳು ಬೇಸರವಾಗಿದ್ದಾರೆ. ಏಕೆಂದರೆ ಡಬ್ ಆದರೂ ಸಹಾ ಕೇವಲ 3 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿರುವುದು ಹಾಗೂ ಕನ್ನಡ ಆವೃತ್ತಿಯ ಟಿಕೇಟ್ ಬುಕ್ ಮಾಡಿದ್ದರು ಸಹಾ...
ಬಾಲಿವುಡ್ ನಟಿ ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್ ಇದ್ದರೂ, ಇಬ್ಬರೂ ಪಾರ್ಟಿ ಅಟೆಂಡ್ ಮಾಡಿದ್ದಾರೆ. ಅಲ್ಲದೇ ಈ ಪಾರ್ಟಿಯಲ್ಲಿ ಭಾಗವಹಿಸಿದವರು ಮತ್ತು ಈ ಮಟಿಯರ ಸಂಪರ್ಕಕ್ಕೆ ಬಂದವರು ತಕ್ಷಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮುಂಬೈ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
https://youtu.be/5NYCj8v4GO0
ಅಮೃತ ಅರೋರಾ ಮತ್ತು ಮಲೈಕಾ ಅರೋರಾ ಸಹೋದರಿಯರು, ಕರೀನಾ...
ಸಿನಿಮಾ ಮಾಂತ್ರಿಕ ಎಸ್ ಎಸ್ ರಾಜಮೌಳಿ..ಜೂನಿಯರ್ ಎನ್ ಟಿಆರ್ ಹಾಗೂ ಮೆಗಾ ಪವರ್ ಸ್ಟಾರ್ ರಾಮ್ ಚರಣ್..ಈ ತ್ರಿವಳಿ ಕಾಂಬೋದ ಬಹುನಿರೀಕ್ಷಿತ ಸಿನಿಮಾ RRR. ಈಗಾಗ್ಲೇ ಟೀಸರ್..ಮೇಕಿಂಗ್ ಹಾಗೂ ಸಾಂಗ್ಸ್ ಹೀಗೆ ಪ್ರತಿ ಹಂತದಲ್ಲೂ ಕುತೂಹಲದ ಕಾರ್ಮೋಡದಂತಿರುವ RRR ಸಿನಿಮಾದ ಟ್ರೇಲರ್ ಗೆ ಕೌಂಟ್ ಡೌನ್ ಶುರುವಾಗಿದೆ. ಡಿಸೆಂಬರ್ 9 ಅಂದ್ರೆ ನಾಳೆ ತ್ರಿಬಲ್...
ನನ್ನಮ್ಮ ಸೂಪರ್ ಸ್ಟಾರ್ ಅನ್ನೋ ರಿಯಾಲಿಟಿ ಶೋ ಶುರುವಾಗಿದ್ದು, ಅದರಲ್ಲಿ ಭಾಗವಹಿಸಿರುವ ಮಾಸ್ಟರ್ ಆನಂದ್ ಮಗಳಾದ ವಂಶಿಕಾ ಅಂಜನಿ ಕಶ್ಯಪ್ ಸಖತ್ ಫೇಮಸ್ ಆಗಿದ್ದಾಳೆ. ತನ್ನ ಮುದ್ದು ಮುದ್ದಾದ ತೊದಲು ನುಡಿಯಿಂದ ಎಲ್ಲರ ಮನೆ ಮಾತಾಗಿರುವ ಈ ಪುಟ್ಟ ಕಂದ, ಮಾಸ್ಟರ್ ಆನಂದ್ ಅವರ ಮಗಳು. ಅಪ್ಪನಂತೆ ಅರಳು ಹುರಿದಂತೆ ಮಾತನಾಡುವ ಈ ಕಂದಮ್ಮ...
www.karnatakatv.net: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಹಾಗೇ ಆರ್ಯನ್ ಖಾನ್ ನ್ನು ಬಂಧಿಸಲಾಗಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬoಧಿಸಿದoತೆ ಶಾರುಖ್ ಖಾನ್ ಮನೆಗೂ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಮುಂಜಾನೆ ಶಾರುಖ್ ಖಾನ್ ಪುತ್ರನ್ನು ಭೇಟಿಯಾಗಲು ಹೋಗಿದ್ದರು ಅದಾದ ನಂತರ...
www.karnatakatv.net: ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ್ನು ಮುಂಬೈನ ಹಡಗಿನೊಂದರಲ್ಲಿ ಡ್ರಗ್ ಪಾರ್ಟಿ ಸಂಬoಧ ಬಂಧಿಸಲಾಗಿದ್ದು, ಅದರ ಹಿನ್ನೆಲೇ ಜಾಮೀನು ಅರ್ಜಿಯನ್ನು ಕೊಡಲಾಗಿದ್ದು, ಆ ಅರ್ಜಿಯನ್ನು ಎನ್ ಡಿಪಿಎಸ್ ನ್ಯಾಯಾಲಯ ವಜಾಗೊಳಿಸಿದೆ.
ಆರ್ಯನ್ ಗೆ ಇನ್ನೂ ಜೈಲೇ ಗತಿಯಾಗಿದೆ. ಡ್ರಗ್ ಕೇಸ್ ನಲ್ಲಿ ಬಂಧಿಸಲಾಗಿದ್ದ ಆರ್ಯನ್ ಗೆ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅ.3...