www.karnatakatv.net : ಬಿಜಿಎಮ್ ಕಿಂಗ್ ಎಂದೆ ಖ್ಯಾತಿ ಪಡೆದಿರುವ ರವಿ ಬಸ್ರೂರ್ ಈಗಾಗಲೆ ಕೆಜಿಎಫ್ ಚಿತ್ರದ ಮೂಲಕ ಪ್ಯಾನ್ ಇಂಡಿಯ ಮಟ್ಟದ ಸಂಗೀತ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ. ಕೆಜಿಎಫ್ ಚಾಪ್ಟೆರ್-1 ಭಾರತ ಮಾತ್ರವಲ್ಲದೆ ಇಡಿ ಪ್ರಪಂಚದಾದ್ಯoತ ಸದ್ದು ಮಾಡಿದ ಸಿನಿಮಾ. ಇನ್ನೂ ಕೆಜಿಎಫ್ ಚಾಪ್ಟೆರ್-1 ಚಿತ್ರದ ನಂತರ ಕೆಜಿಎಫ್ ಚಾಪ್ಟೆರ್-2, ಕಬ್ಜ, ಮಡ್ಡಿ, ಸಲಾರ್ ಗಳಂತ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...
ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
www.karnatakatv.net: ದೆಹಲಿ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಜುಲೈ 7ರಂದು ವಿಧಿವಶರಾಗಿದ್ದಾರೆ. ತಮ್ಮ 98ನೇ ವಯಸ್ಸಿನಲ್ಲಿ ಹಸುನೀಗಿದ್ದ ನಟನಿಗೆ ಬಾಲಿವುಡ್ ಕಂಬನಿ ಮಿಡಿದಿತ್ತು. ದಿಲೀಪ್ ಕುಮಾರ್ ಸ್ವಗೃಹ ದೆಹಲಿಯ ಬಾಂದ್ರಾದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಂಸ್ಕಾರಕ್ಕೆ ಬಂದ ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಸನ್ ಗ್ಲಾಸ್ ಧರಿಸಿದ್ದರು....
www.karnatakatv.net: ಬಾಲಿವುಡ್ : ದೆಹಲಿ: ದಿಲೀಪ್ ಕುಮಾರ್ ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಚಿತ್ರರಂಗದ ಶ್ರೇಷ್ಟ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪುರಸ್ರುತರಾಗಿದ್ದ ಇವರು ರಾಜ್ಯಸಭೆ ಸದಸ್ಯರೂ ಆಗಿದ್ದರು. 1944ರಲ್ಲಿ ಸಿನಿ ಜರ್ನಿ ಆರಂಭಿಸಿದ ಇವರು ದಶಕಗಳ ಕಾಲ ಬಾಲಿವುಡ್ ನ ಆಳಿದ್ದರು. ಖ್ಯಾತ ನಾಮಾಂಕಿತರ ಪಟ್ಟಿಯಲ್ಲಿ...
ಭಾರತದಲ್ಲಿ ಹಲವು ಗಣೇಶನ ದೇವಸ್ಥಾನವಿದೆ. ಅದರಲ್ಲಿ ಪ್ರಸಿದ್ಧವಾದ ದೇವಸ್ಥಾನ ಅಂದ್ರೆ ಸಿದ್ಧಿವಿನಾಯಕ ದೇವಸ್ಥಾನ. ಈ ದೇವಸ್ಥಾನ ಇರುವುದಾದರೂ ಎಲ್ಲಿ..? ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548
https://youtu.be/BkL6F-7TVmY
ಪ್ರಥಮ ಪೂಜಿತ ಸಿದ್ಧಿವಿನಾಯಕನ ಆಶೀರ್ವಾದ ಪಡೆದು ಉತ್ತಮ ಕೆಲಸಕ್ಕೆ ಮುಂದಾದರೆ, ಆ ಕೆಲಸ ಎಂದಿಗೂ ವಿಫಲವಾಗುವುದಿಲ್ಲ. ಅದೇ...
ಡಾನ್ ಕೋ ಪಕಡ್ನಾ ಮುಶ್ಕಿಲ್ ಹೀ ನಹೀ ನಾ ಮುಮ್ಕಿನ್ ಹೈ ಅನ್ನೋ ಡೈಲಾಗ್ ಕೇಳಿದ ತಕ್ಷಣ ಸಿನಿಪ್ರೇಮಿಗಳಿಗೆ ನೆನಪಿಗೆ ಬರೋದು ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ, ಬಿಗ್ಬಿ ಅಂತಾ ಬಿರುದು ಗಳಿಸಿರೋ ಅಮಿತಾಬ್ ಬಚ್ಚನ್.
https://youtu.be/ZHQs8hzn83c
ಸಲ್ಮಾನ್, ಶಾರೂಖ್, ಆಮೀರ್ರಂಥಹ ಸಾವಿರಾರು ನಟರು ಬಂದು ಹೋದ್ರೂ, ಸಿನಿಪ್ರೇಮಿಗಳ ಮನಸ್ಸಿನಲ್ಲಿ ಅಜರಾಮರವಾಗಿ ಉಳಿಯೋ ಹೆಸರು ಅಮಿತಾಬಚ್ಚನ್....
ಹಿಮಾಚಲ ಪ್ರದೇಶ ಸರ್ಕಾರ ಬಾಲಿವುಡ್ ನಟಿ ಕಂಗನಾ ರಣಾವತ್ಗೆ ಭದ್ರತೆ ನೀಡಲು ನಿರ್ಧರಿಸಿದ ಬೆನ್ನಲ್ಲೆ ಇದೀಗ ಕೇಂದ್ರ ಸರ್ಕಾರ ಕೂಡ ನಟಿಗೆ ವೈ ಶ್ರೇಣಿಯ ಭದ್ರತೆ ನೀಡಲು ಮುಂದಾಗಿದೆ.
ಶಿವಸೇನೆ ಮುಖಂಡ ಸಂಜಯ್ ರಾವತ್ ಜೊತೆ ಭಿನ್ನಾಭಿಪ್ರಾಯ ಹೊಂದಿರುವ ನಟಿ ಕಂಗನಾ ರಣಾವತ್ ತಮಗೆ ಜೀವ ಬೆದರಿಕೆ ಇದೆ ಅಂತಾ ಹೇಳಿಕೊಂಡಿದ್ರು. ಹಿಮಾಚಲ ಪ್ರದೇಶ ಮೂಲದ...
ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ನಲ್ಲಿ ಸದ್ಯ ED ಕೂಡ ಎಂಟ್ರಿ ಕೊಟ್ಟಿದ್ದು ಎಸ್ಎಸ್ಆರ್ ಖಾತೆಯಿಂದ ವರ್ಗಾವಣೆಯಾದ ಹಣದ ಬಗ್ಗೆ ಮಾಹಿತಿ ಕಲೆ ಹಾಕ್ತಿದೆ. ಸದ್ಯ ಸುಶಾಂತ್ ಸಿಂಗ್ ಕಂಪನಿ ಪಾರ್ಟ್ನರ್ ವರುಣ್ ಮಾಥೂರ್ಗೆ ಸುಮಾರು 12 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದೆ. ಈ ವೇಳೆ ವರುಣ್ ಸುಶಾಂತ್ಗೆ ಸೌರವ್ ಗಂಗೂಲಿ...