Monday, February 23, 2026

Bollywood

ಬಾಲಿವುಡ್‌ನಲ್ಲಿ BGM ಕಿಂಗ್ ರವಿ ಬಸ್ರೂರ್..!

www.karnatakatv.net : ಬಿಜಿಎಮ್ ಕಿಂಗ್ ಎಂದೆ ಖ್ಯಾತಿ ಪಡೆದಿರುವ ರವಿ ಬಸ್ರೂರ್ ಈಗಾಗಲೆ ಕೆಜಿಎಫ್ ಚಿತ್ರದ ಮೂಲಕ ಪ್ಯಾನ್ ಇಂಡಿಯ ಮಟ್ಟದ ಸಂಗೀತ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ. ಕೆಜಿಎಫ್ ಚಾಪ್ಟೆರ್-1 ಭಾರತ ಮಾತ್ರವಲ್ಲದೆ ಇಡಿ ಪ್ರಪಂಚದಾದ್ಯoತ ಸದ್ದು ಮಾಡಿದ ಸಿನಿಮಾ. ಇನ್ನೂ ಕೆಜಿಎಫ್ ಚಾಪ್ಟೆರ್-1 ಚಿತ್ರದ ನಂತರ ಕೆಜಿಎಫ್ ಚಾಪ್ಟೆರ್-2, ಕಬ್ಜ, ಮಡ್ಡಿ, ಸಲಾರ್ ಗಳಂತ...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...

ಶಾರುಖ್ ಖಾನ್ ಫುಲ್ ಟ್ರೋಲ್. ಕಾರಣ ಏನ್ ಗೊತ್ತಾ?

www.karnatakatv.net: ದೆಹಲಿ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಜುಲೈ 7ರಂದು ವಿಧಿವಶರಾಗಿದ್ದಾರೆ. ತಮ್ಮ 98ನೇ ವಯಸ್ಸಿನಲ್ಲಿ ಹಸುನೀಗಿದ್ದ ನಟನಿಗೆ ಬಾಲಿವುಡ್ ಕಂಬನಿ ಮಿಡಿದಿತ್ತು. ದಿಲೀಪ್ ಕುಮಾರ್ ಸ್ವಗೃಹ ದೆಹಲಿಯ ಬಾಂದ್ರಾದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಂಸ್ಕಾರಕ್ಕೆ ಬಂದ ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಸನ್ ಗ್ಲಾಸ್ ಧರಿಸಿದ್ದರು....

ಬಾಲಿವುಡ್ ಲೆಜೆಂಡರಿ ನಟ ದಿಲೀಪ್ ಕುಮಾರ್ ವಿಧಿವಶ

www.karnatakatv.net: ಬಾಲಿವುಡ್ : ದೆಹಲಿ: ದಿಲೀಪ್ ಕುಮಾರ್ ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಚಿತ್ರರಂಗದ ಶ್ರೇಷ್ಟ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪುರಸ್ರುತರಾಗಿದ್ದ ಇವರು ರಾಜ್ಯಸಭೆ ಸದಸ್ಯರೂ ಆಗಿದ್ದರು. 1944ರಲ್ಲಿ ಸಿನಿ ಜರ್ನಿ ಆರಂಭಿಸಿದ ಇವರು ದಶಕಗಳ ಕಾಲ ಬಾಲಿವುಡ್ ನ ಆಳಿದ್ದರು. ಖ್ಯಾತ ನಾಮಾಂಕಿತರ ಪಟ್ಟಿಯಲ್ಲಿ...

ಶೂಟಿಂಗ್ ಶುರುವಾಗುವ ಮುನ್ನ ಈ ಗಣಪನ ಆಶೀರ್ವಾದ ಪಡೆಯುತ್ತಾರೆ ಬಾಲಿವುಡ್ ಗಣ್ಯರು..!

ಭಾರತದಲ್ಲಿ ಹಲವು ಗಣೇಶನ ದೇವಸ್ಥಾನವಿದೆ. ಅದರಲ್ಲಿ ಪ್ರಸಿದ್ಧವಾದ ದೇವಸ್ಥಾನ ಅಂದ್ರೆ ಸಿದ್ಧಿವಿನಾಯಕ ದೇವಸ್ಥಾನ. ಈ ದೇವಸ್ಥಾನ ಇರುವುದಾದರೂ ಎಲ್ಲಿ..? ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಪ್ರಥಮ ಪೂಜಿತ ಸಿದ್ಧಿವಿನಾಯಕನ ಆಶೀರ್ವಾದ ಪಡೆದು ಉತ್ತಮ ಕೆಲಸಕ್ಕೆ ಮುಂದಾದರೆ, ಆ ಕೆಲಸ ಎಂದಿಗೂ ವಿಫಲವಾಗುವುದಿಲ್ಲ. ಅದೇ...

ಬಿಗ್‌ಬಿ ಅಮಿತಾಬಚ್ಚನ್ ಎಷ್ಟು ಕೋಟಿ ಆಸ್ತಿಯ ಒಡೆಯ ಗೊತ್ತಾ..?

ಡಾನ್‌ ಕೋ ಪಕಡ್ನಾ ಮುಶ್ಕಿಲ್‌ ಹೀ ನಹೀ ನಾ ಮುಮ್ಕಿನ್‌ ಹೈ ಅನ್ನೋ ಡೈಲಾಗ್ ಕೇಳಿದ ತಕ್ಷಣ ಸಿನಿಪ್ರೇಮಿಗಳಿಗೆ ನೆನಪಿಗೆ ಬರೋದು ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ, ಬಿಗ್‌ಬಿ ಅಂತಾ ಬಿರುದು ಗಳಿಸಿರೋ ಅಮಿತಾಬ್ ಬಚ್ಚನ್. https://youtu.be/ZHQs8hzn83c ಸಲ್ಮಾನ್, ಶಾರೂಖ್, ಆಮೀರ್‌ರಂಥಹ ಸಾವಿರಾರು ನಟರು ಬಂದು ಹೋದ್ರೂ, ಸಿನಿಪ್ರೇಮಿಗಳ ಮನಸ್ಸಿನಲ್ಲಿ ಅಜರಾಮರವಾಗಿ ಉಳಿಯೋ ಹೆಸರು ಅಮಿತಾಬಚ್ಚನ್....

ನಟಿ ಕಂಗನಾಗೆ ‘ವೈ’ ಕೆಟಗೆರಿ ಭದ್ರತೆ

ಹಿಮಾಚಲ ಪ್ರದೇಶ ಸರ್ಕಾರ ಬಾಲಿವುಡ್​ ನಟಿ ಕಂಗನಾ ರಣಾವತ್​ಗೆ ಭದ್ರತೆ ನೀಡಲು ನಿರ್ಧರಿಸಿದ ಬೆನ್ನಲ್ಲೆ ಇದೀಗ ಕೇಂದ್ರ ಸರ್ಕಾರ ಕೂಡ ನಟಿಗೆ ವೈ ಶ್ರೇಣಿಯ ಭದ್ರತೆ ನೀಡಲು ಮುಂದಾಗಿದೆ. ಶಿವಸೇನೆ ಮುಖಂಡ ಸಂಜಯ್​ ರಾವತ್​ ಜೊತೆ ಭಿನ್ನಾಭಿಪ್ರಾಯ ಹೊಂದಿರುವ ನಟಿ ಕಂಗನಾ ರಣಾವತ್​ ತಮಗೆ ಜೀವ ಬೆದರಿಕೆ ಇದೆ ಅಂತಾ ಹೇಳಿಕೊಂಡಿದ್ರು. ಹಿಮಾಚಲ ಪ್ರದೇಶ ಮೂಲದ...

ಈಡೇರಲೇ ಇಲ್ಲ ಸುಶಾಂತ್​ ಸಿಂಗ್​ ರಜಪೂತ್​ ಆ ಕೊನೆಯಾಸೆ..!

ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಕೇಸ್​​​ನಲ್ಲಿ ಸದ್ಯ ED ಕೂಡ ಎಂಟ್ರಿ ಕೊಟ್ಟಿದ್ದು ಎಸ್​ಎಸ್​ಆರ್​​ ಖಾತೆಯಿಂದ ವರ್ಗಾವಣೆಯಾದ ಹಣದ ಬಗ್ಗೆ ಮಾಹಿತಿ ಕಲೆ ಹಾಕ್ತಿದೆ. ಸದ್ಯ ಸುಶಾಂತ್​ ಸಿಂಗ್​​ ಕಂಪನಿ ಪಾರ್ಟ್ನರ್​ ವರುಣ್​ ಮಾಥೂರ್​​ಗೆ ಸುಮಾರು 12 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದೆ. ಈ ವೇಳೆ ವರುಣ್​ ಸುಶಾಂತ್​ಗೆ ಸೌರವ್​ ಗಂಗೂಲಿ...

ಮನೆಯಲ್ಲೇ ಜಾನ್ವಿ ಸಹೋದರಿ ಫೋಟೋಶೂಟ್;ವೈರಲ್ ಆಯ್ತು ಕ್ಯೂಟ್ ಪಿಕ್ಸ್

ಕರೊನಾದಿಂದಾಗಿ ಶೂಟಿಂಗ್​ನಲ್ಲಿ ಭಾಗಿಯಾಗದೇ ಸಧ್ಯ ತಮ್ಮ ನಿವಾಸದಲ್ಲೇ ಇರೋ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಸೋಶಿಯಲ್​ ಮೀಡಿಯಾದಲ್ಲಿ ಸೌಂಡ್​ ಮಾಡ್ತಿದ್ದಾರೆ. ಸದಾ ಶೂಟಿಂಗ್​, ಜಿಮ್​, ಫೋಟೋಶೂಟ್​ ಅಂತಾ ಫೀಲ್ಡ್​ನಲ್ಲಿ ಇರ್ತಿದ್ದ ಜಾನು ಇದೀಗ ಮನೆಯಲ್ಲೇ ತಮ್ಮ ಸಹೋದರಿ ಖುಶಿಗೆ ಫೋಟೋಶೂಟ್​ ಮಾಡಿಸಿದ್ದಾರೆ. https://www.youtube.com/watch?v=tKWpmyMiB0E ಸದ್ಯ ಜಾನ್ವಿ ಕಪೂರ್​ ನಟನೆಯ ಗುಂಜನ್​ ಸಕ್ಸೇನಾ ನೆಟ್​ಫ್ಲಿಕ್ಸ್​ನಲ್ಲಿ ಸಖತ್​ ಸದ್ದು ಮಾಡ್ತಿದೆ. ಈ ನಡುವೆ ಮ್ಯಾಗ್​ಜಿನ್​ ಒಂದರ ಕವರ್​...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img