Monday, August 24, 2026

Bollywood

11 ಕೋಟಿ ಹಣ ವಂಚನೆ ಆರೋಪ: ಖ್ಯಾತ ಬಾಲಿವುಡ್ ಕೋರಿಯೋಗ್ರಾಫರ್ ದಂಪತಿ ವಿರುದ್ಧ ದೂರು ದಾಖಲು

Bollywood News: ಬಾಲಿವುಡ್ ಖ್ಯಾತ ಕೋರಿಯೋಗ್ರಾಫರ್ ರೆಮೋ ಡಿಸೋಜಾ ಮತ್ತು ಅವರ ಪತ್ನಿ ವಿರುದ್ಧ 11 ಕೋಟಿ ಹಣ ವಂಚಿಸಿರುವುದಾಗಿ, ಮುಂಬೈ ಪೊಲೀಸ್ ಠಾಣೆಯಲ್ಲಿ, ಡಾನ್ಸ್ ಗ್ರೂಪ್‌ನ ಲೀಡರ್ ಒಬ್ಬರು ದೂರು ದಾಖಲಿಸಿದ್ದಾರೆ. https://youtu.be/hgazRDVfQYg ಡ್ಯಾನ್ಸ್ ಗ್ರೂಪ್ ಹೊಂದಿರುವ ಓರ್ವ ವ್ಯಕ್ತಿ ಈ ದೂರು ನೀಡಿದ್ದು, ರೆಮೋ ಮತ್ತು ಅವರ ಪತ್ನಿ ಮತ್ತು ಕೆಲವರು ಸೇರಿ, ತಮ್ಮ...

ಬಿಷ್ಣೋಯಿ ಸಮಾಜದವರ ಹಿನ್ನೆಲೆ ಏನು..? ಕೃಷ್ಣಮೃಗದ ಮೇಲೆ ಏಕಿಷ್ಟು ಭಕ್ತಿ.?: ಭಾಗ 1

Bollywood News: ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಲಾರೆನ್ಸ್ ಬಿಷ್ಣೋಯ್ ಸುದ್ದಿ. ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್‌ನನ್ನು ಕೊಲೆ ಮಾಡುವುದೇ ನನ್ನ ಜೀವನ ಗುರಿ ಎನ್ನುತ್ತಿರುವ ಬಿಷ್ಣೋಯ್, ಸಲ್ಮಾನ್ ಖಾನ್‌ಗೆ ಸಪೋರ್ಟ್ ಮಾಡುವವರನ್ನೆಲ್ಲ ಕೊಲ್ಲುವ ತಯಾರಿ ನಡೆಸಿದ ಹಾಗಿದೆ. ಕೆಲ ದಿನಗಳ ಹಿಂದೆ ಸಲ್ಮಾನ್ ಆಪ್ತನಾಗಿದ್ದ ಬಾಬಾ ಸಿದ್ಧಕಿ ಹತ್ಯೆಯಾಗಿದ್ದು,...

ಜೀವ ಬೆದರಿಕೆ ಹಿನ್ನೆಲೆ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ವೈ ಪ್ಲಸ್ ಸೆಕ್ಯೂರಿಟಿ

Bollywood News: ನಟ ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ವೈ ಪ್ಲಸ್ ಸೆಕ್ಯೂರಿಟಿ ನೀಡಲಾಗಿದೆ. ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ, ಸಲ್ಮಾನ್ ಖಾನ್ ಖಾಸಾ ದೋಸ್ತ್ ಆಗಿದ್ದು, ಆತನ ಹತ್ಯೆಯಿಂದ ಮುಂಬೈ ಸಿಟಿ ದಂಗಾಗಿದೆ. https://youtu.be/BBMfR2R6pt0 ಬಾಬಾ ಸಿದ್ಧಕಿ ಸಲ್ಮಾನ್ ಖಾನ್ ಸ್ನೇಹಿತನಾಗಿದ್ದ ಕಾರಣಕ್ಕೇ ಆತನ...

ಲೈಂಗಿಕ ಕಿರುಕುಳ ಕೇಸ್:ಜಾನಿ ಮಾಸ್ಟರ್ ಗೆ ಶಾಕ್! ಕೇಂದ್ರ ಸರ್ಕಾರದ ಪ್ರಶಸ್ತಿ ರದ್ದು

Sandalwood News: ಇತ್ತೀಚೆಗೆ ಲೈಂಗಿಕ ಕಿರುಕುಳ ಆರೋಪ ಸಲುವಾಗಿ ಜೈಲು ಸೇರಿರುವ ನೃತ್ಯ ನಿರ್ದೇಶಕ ಜಾನಿಮಾಸ್ಟರ್ ಇದೀಗ ಮತ್ತೊಂದು ಶಾಕ್ ಗೆ ಒಳಗಾಗಿದ್ದಾರೆ. ಹೌದು, ಫೋಕ್ಸೋ ಕೇಸ್ ಬೆನ್ನಲ್ಲೇ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಗೆ ಕೇಂದ್ರ ಸರ್ಕಾರ ಹೊಸ ಶಾಕ್ ನೀಡಿದೆ. ಜಾನಿ ಮಾಸ್ಟರ್ ಗೆ ನೀಡಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಕೇಂದ್ರ...

Movie News: ನಟ ಗೋವಿಂದ ಕಾಲಿಗೆ ಗುಂಡೇಟು! ಬಾಲಿವುಡ್ ಮಂದಿ ಆತಂಕ

Bollywood news: ಸಿನಿಮಾ ಮಂದಿ ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತಲೇ ಇರುತ್ತೆ. ಅವರು ನಿಂತರೂ ಸುದ್ದಿ. ಕುಂತರೂ ಸುದ್ದಿ. ಅಷ್ಟೇ ಯಾಕೆ ಅವರ ಕಾರು, ಹಾಕುವ ಶೂ, ಧರಿಸುವ ಡ್ರೆಸ್ ಎಲ್ಲವೂ ಸುದ್ದಿಯಾಗುತ್ತಲೇ ಇರುತ್ತೆ. ಇನ್ನು, ಸಣ್ಣಪುಟ್ಟ ವಿವಾದಗಳೇನಾದರೂ ಆಗಿಬಿಟ್ಟರೆ, ಮುಗಿದೇ ಹೋಯ್ತು. ಟ್ರೋಲ್ ಕಟ್ಟಿಟ್ಟ ಬುತ್ತಿ. ಈಗ ಬಾಲಿವುಡ್ ನಟರೊಬ್ಬರ ಕಾಲಿಗೆ ಗುಂಡೇಟು...

ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಘೋಷಣೆ

Bollywood News: ಭಾರತೀಯ ಚಿತ್ರರಂಗ ಕಂಡ ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಅಕ್ಟೋಬರ್ 8 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಿಥುನ್ ಚಕ್ರವರ್ತಿ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ದಾದಾಸಾಹೇಬ್ ಫಾಲ್ಕೆ ಘೋಷಣೆ ಕುರಿತಂತೆ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ...

YouTube Hacked: ಪ್ರಸಿದ್ಧ ಯೂಟ್ಯೂಬರ್ ರಣ್‌ವೀರ್ ಅಲ್ಲಾಬಾಡಿಯಾ ಚಾನೆಲ್ ಹ್ಯಾಕ್

Bollywood News: ಹಿಂದಿಯ ಪ್ರಸಿದ್ಧ ಯುಟ್ಯೂಬ್ ಚಾನೆಲ್ ಆಗಿರುವ ಬಿಯರ್ ಬೈಸೆಪ್ಸ್ ಎಂಬ ಚಾನೆಲ್ ಹ್ಯಾಕ್ ಆಗಿದೆ. ರಣ್ಬೀರ್ ಅಲ್ಲಾಬಾಡಿಯಾ ಎಂಬ ಯುಟ್ಯೂಬರ್ ಈ ಪಾಡ್‌ಕಾಸ್ಟ್ ಚಾನೆಲ್ ಆರಂಭಿಸಿದ್ದು, ಇದರಲ್ಲಿ ಮಹಾರಾಷ್ಟ್ರ ಸಿಎಂ ಆಗಿರುವಂಥ ಏಕನಾಥ್ ಶಿಂಧೆಯಿಂದ ಹಿಡಿದು, ದೊಡ್ಡ ದೊಡ್ಡ ಬಾಲಿವುಡ್ ಸೆಲೆಬ್ರಿಟಿಸ್. ರಾಜ ವಂಶಸ್ಥರೆಲ್ಲ ಸಂದರ್ಶನ ನೀಡಿದ್ದಾರೆ. https://youtu.be/SBlXDmyatBs ಆದರೆ ಈ ಚಾನೆಲ್ ಇದೀಗ...

ಶಿವಣ್ಣನ ಕಾಲಿಗೆ ನಮಸ್ಕರಿಸಿದ ಆರಾಧ್ಯಾ: ಅಮ್ಮ ಕಲಿಸಿದ ಸಂಸ್ಕಾರಕ್ಕೆ ಎಲ್ಲರಿಂದ ಹೊಗಳಿಕೆ

Movie News: ಪ್ರತೀ ವರ್ಷದಂತೆ ಈ ವರ್ಷವೂ ದುಬೈನಲ್ಲಿ ಸೈಮಾ ಅವಾರ್ಡ್ ಫಂಕ್ಷನ್ ನಡೆದಿದೆ. ಭಾರತದ ಎಲ್ಲಾ ಭಾಷೆಯ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದು ಸುಮಾರು ದಿನಗಳಾಗಿದ್ದರೂ, ಇದರ ಫೋಟೋ, ವೀಡಿಯೋ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದೇ ರೀತಿ ನಟಿ ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯಾ...

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹ*ತ್ಯೆಗೆ ಶರಣು

Bollywood News: ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡದ 6ನೇ ಮಹಡಿಯಿಂದ ಬಿದ್ದು, ಮಲೈಕಾ ತಂದೆ ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. https://youtu.be/ZsQupm8xx3I ಅರ್ಬಾಜ್ ಖಾನ್ ಜೊತೆ ಡಿವೋರ್ಸ್ ಆದ ಬಳಿಕ ಮಲೈಕಾ ನಟ ಅರ್ಜುನ್ ಕಪೂರ್ ಜೊತೆ ಲಿವ್...

ಕುಟುಂಬದೊಂದಿಗೆ ಸಂಭ್ರಮದ ಗಣೇಶ ಚತುರ್ಥಿ ಆಚರಿಸಿದ ನಟಿ ಸನ್ನಿಲಿಯೋನ್

Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ ಆಚರಿಸಿದ್ದಾರೆ. https://youtu.be/wvjs88dRpdY ಗಣೇಶ ಚತುರ್ಥಿ ಮುಂಬೈನ ನಾಡ ಹಬ್ಬ. ಹಾಗಾಗಿ ಅಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶನಿಗೆ ಚಿನ್ನ, ವಜ್ರದಿಂದ ಸಿಂಗರಿಸಿ, ವಿಶೇಷ ಪೂಜೆ ಮಾಡಿ, ಭಕ್ತರಿಗೆ ಅನ್ನಸಂತರ್ಪಣೆ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img