Monday, February 23, 2026

Bollywood

ಫುಡ್‌ ಪಾಯ್ಸನ್‌ನಿಂದ ಹಾಸಿಗೆ ಹಿಡಿದ ನಟಿ, ಭಾವಿ ಅತ್ತೆಯಿಂದ ಆರೈಕೆ.

Bollywood News: ಕೆಲ ದಿನಗಳ ಹಿಂದಷ್ಟೇ ಸಖತ್ ಸದ್ದು ಮಾಡಿದ್ದ ಸುದ್ದಿ ಅಂದ್ರೆ, ಅಂಬಾನಿ ಮನೆ ಮದುವೆ ಸುದ್ದಿ. ಆದರೆ ಕೆಲವು ತಪ್ಪು ತಿಳುವಳಿಕೆಯಿಂದ ಓರ್ವ ನಟಿ, ಅಂಬಾನಿ ಮದುವೆಯಲ್ಲಿ ಊಟ ಮಾಡಿ, ಫುಡ್‌ ಪಾಯ್ಸನ್ ಆಗಿ, ಆಸ್ಪತ್ರೆ ಸೇರಿದ್ದಳು ಅಂತಾ ಸುದ್ದಿಯಾಗಿತ್ತು. ಆದರೆ, ನಟಿ ಅಪ್ಪ, ಆಕೆ ಅಂಬಾನಿ ಮದುವೆಯಲ್ಲಿ ಊಟ ಮಾಡಿ,...

ನಟನ ಬಿಗ್‌ಬಾಸ್ ನಿರೂಪಣೆ ಬಗ್ಗೆ ನೆಟ್ಟಿಗರಿಂದ ಟೀಕೆ: ಮೊದಲ ನಿರೂಪಕನೇ ಬೆಸ್ಟ್ ಅಂದ ಜನ

Hindi Bigg Boss: ಹಲವು ವರ್ಷಗಳಿಂದ ನೋಡುತ್ತ ಬಂದ ರಿಯಾಲಿಟಿ ಶೋನಲ್ಲಿ ಸಡನ್ನಾಗಿ ನಿರೂಪಕ ಅಥವಾ ಜಡ್ಜ್ ಚೇಂಜ್ ಆದ್ರೆ, ಶೋ ನೋಡಲು ಜನ ಅಷ್ಟೊಂದು ಕುತೂಹಲ ತೋರಿಸುವುದಿಲ್ಲ. ಏಕೆಂದರೆ ಅವರು ಮೊದಲ ನಿರೂಪಕರ ನಿರೂಪಣೆಗೆ ಹೊಂದಿಕೊಂಡಿರುತ್ತಾರೆ. ಕಡೆಗೆ ಬರುವ ನಿರೂಪಕ ಉತ್ತಮರಾಾಗಿದ್ದರೂ, ಅವರನ್ನು ಭೇಷ್ ಎನ್ನಲು ಜನ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಾರೆ. https://youtu.be/KHaC1t8-9I8 ಉದಾಹರಣೆಗೆ ನಮಗೆ...

ಭೀಮ ದರ್ಶನಕ್ಕೆ‌ಅಭಿಮಾನಿಗಳು ಸಜ್ಜು: ಆಗಸ್ಟ್ 9ಕ್ಕೆ ಚಿತ್ರಮಂದಿರಕ್ಕೆ‌ ಭೀಮ ಲಗ್ಗೆ

Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ "ಭೀಮ" ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು...

Bollywood News: ಕಾಂಟ್ಯಾಕ್ಟ್ ಲೆನ್ಸ್ ಧರಿಸಿ, ಕಣ್ಣು ಕಳೆದುಕೊಳ್ಳುವ ಸ್ಥಿತಿಗೆ ಬಂದ ನಟಿ

Bollywood News: ಇತ್ತೀಚೆಗೆ ಫ್ಯಾಷನ್ ಅನ್ನೋದು ಜೀವನದ ಒಂದು ಭಾಗವಾಗಿದೆ. ಸಾಮಾನ್ಯ ಜನರಿಗೆ ಹೀಗೆ ಆಗಿರುವಾಗ, ಇನ್ನು ಸೆಲೆಬ್ರಿಟಿಗಳ ಬಗ್ಗೆ ಕೇಳಬೇಕಾ..? ಅದರಲ್ಲೂ ಬಾಲಿವುಡ್ ನಟ ನಟಿಯರಿಗೆ ಫ್ಯಾಷನ್ ಅನ್ನೋದು ಬೇಕೇ ಬೇಕಾಗಿರುವ ಭಾಗ. ಫ್ಯಾಷನ್ ಮಾಡದೇ, ಸಿಂಪಲ್ ಆಗಿದ್ದರೆ, ಅಂಥವರನ್ನು ಅಲ್ಲಿ ತಿರುಗಿ ನೋಡುವುದಿಲ್ಲ. ಹಾಗಾಗಿಯೇ ಕೆಲ ನಟಿಯರು ತುಂಡುಡುಗೆ ತೊಟ್ಟಾದರೂ ಬಾಲಿವುಡ್‌ ಭಾಗವಾಗಬೇಕು...

ಅಂಬಾನಿ ವೆಡ್ಡಿಂಗ್ ಮುಗಿಸಿ, ಕೊರಗಜ್ಜನ ಸನ್ನಿಧಾನಕ್ಕೆ ಬಂದ ನಟಿ ಕತ್ರೀನಾ ಕೈಫ್

Bollywood News: ಬಾಲಿವುಡ್ ನಟಿ ಕತ್ರೀನಾ ಕೈಫ್ ಮುಸ್ಲಿಂ ಆಗಿದ್ದರೂ, ವಿವಾಹವಾಗಿದ್ದು ಹಿಂದೂ ಧರ್ಮದವರಾದ ವಿಕಿ ಕೌಶಲ್ ಅವರನ್ನು. ಹಾಗಾಗಿ ಕತ್ರೀನಾ ಮುಸ್ಲಿಂ ಮತ್ತು ಹಿಂದೂ ಧರ್ಮವೆರಡನ್ನೂ ಗೌರವಿಸುತ್ತಾರೆ. ಜುಲೈ 16ಕ್ಕೆ ಕತ್ರೀನಾ ಬರ್ತ್‌ಡೇ ಆಗಿದ್ದು, ಜುಲೈ 14ರಂದು ಕತ್ರೀನಾ, ಕ್ರಿಕೇಟಿಗ ಕೆ.ಎಲ್.ರಾಹುಲ್ ಮತ್ತು ಅವರ ಪತ್ನಿ ಸುನೀಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿಯೊಂದಿಗೆ ಮಂಗಳೂರಿಗೆ...

ದರ್ಶನ್ ಕೇಸ್- ಇದೆಲ್ಲ ಸುಳ್ಳು, ಸತ್ಯ ಬೇರೆಯೇ ಇದೆ: ಕವಿರಾಜ್ ವಿಶೇಷ ಸಂದರ್ಶನ

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಪ್ರಕರಣ ಅಂದ್ರೆ, ರೇಣುಕಾಸ್ವಾಮಿ ಕೊಲೆ ಕೇಸ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದು, ಪ್ರಿಯತಮೆ ಪವಿತ್ರಾ ವಿಷಯವಾಗಿ, ಇದೀಗ ದರ್ಶನ್ ಜೈಲು ಕಂಬಿ ಎಣಿಸಬೇಕಾಗಿದೆ. ಇದೀಗ ಕರ್ನಾಟಕ ಟಿವಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಕವಿರಾಜ್, ಚಿತ್ರರಂಗದ ಪರವಾಗಿ ಮಾತನಾಡಿದ್ದಾರೆ. ಸಾಮಾನ್ಯ ಮನುಷ್ಯನೇ ಸೆಲೆಬ್ರಿಟಿಯಾಗೋದು. ಆದರೆ...

ರೇಣುಕಾಸ್ವಾಮಿಯಂಥ ಸ್ವಾಮಿಗಳು ಬೇಕಾದಷ್ಟು ಜನ ಇದ್ದಾರೆ: ದರ್ಶನ್ ಹೊರಬರಬೇಕು: ನಟಿ ಮಮತಾ

Sandalwood News: ನಟಿ ಮಮತಾ ರಾವುತ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ನಟ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿಯಂಥ ಸ್ವಾಮಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮಂದಿ ಇದ್ದಾರೆ. ಹಾಗಾಗಿ ದರ್ಶನ್ ಹೊರಬರಬೇಕು ಅಂತಾ ಮಮತಾ ರಾವುತ್ ಹೇಳಿದ್ದಾರೆ. ನನಗೂ ಕೂಡ ರೇಣುಕಾಸ್ವಾಮಿ ರಾತ್ರಿ ವೀಡಿಯೋ ಕಾಲ್ ಮಾಡಿದ್ದ. ಅಶ್ಲೀಲ ಮೆಸೇಜ್‌ಗಳನ್ನು ಮಾಡಿದ್ದ. ಈ ಪ್ರಕರಣದ...

ಸ್ಪಾ ಮಾಲೀಕನಿಗೆ ದಿವ್ಯಾ ವಸಂತ ಗ್ಯಾಂಗ್ ಸುಲಿಗೆ: ಹನಿಟ್ರ್ಯಾಪ್ ಪ್ರಕರಣದಲ್ಲಿ ಕನ್ನಡದ ನಿರೂಪಕಿ!

Sandalwood News: ಸ್ಯಾಂಡಲ್‌ವುಡ್ ನಟಿ ಗರ್ಭಿಣಿಯಾಗಿದ್ದ ಸುದ್ದಿಯನ್ನು ಇಡೀ ರಾಜ್ಯವೇ ಖುಷಿ ಪಡುವ ಸುದ್ದಿ ಎಂದು ಹೇಳಿ, ಟ್ರೋಲ್ ಆಗಿದ್ದ ಕನ್ನಡದ ನ್ಯೂಸ್ ಆ್ಯಂಕರ್‌ ದಿವ್ಯಾ ವಂಸತಾ, ಇದೀಗ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿದ್ದಾಳೆ. ತಾನು ಅರೆಸ್ಟ್ ಆಗುತ್ತೇನೆಂದು ಗೊತ್ತಾಗುತ್ತಿದ್ದಂತೆ, ದಿವ್ಯಾವಂಸತ್ ಎಸ್ಕೇಪ್ ಆಗಿದ್ದಾಳೆ. ಈಕೆಯ ಸಹೋದರ ಕೂಡ ಈ ಕೇಸ್‌ನಲ್ಲಿದ್ದು, ಸಹೋದರ ಸಂದೇಶ್ ಮತ್ತು ರಾಜ್...

ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್: Viral Video

Movie News: ಎಷ್ಟೋ ನಟ ನಟಿಯರು ಏರ್ಪೋರ್ಟ್‌ನಲ್ಲಿ ಪ್ರತಿದಿನ ಓಡಾಡುತ್ತಿರುತ್ತಾರೆ. ಅಂಥವರನ್ನು ನೋಡಲು ಅಭಿಮಾನಿಗಳಶು ಮುಗಿಬೀಳೋದು ಸಹಜ. ಕೆಲವರು ತಾಳ್ಮೆಯಿಂದ ಅವರೊಂದಿಗೆ ನಿಂತು ಫೋಟೋ ತೆಗೆಸಿಕೊಳ್ಳುತ್ತಾರೆ. ಇನ್ನು ಕೆಲವರು ಕೇರ್ ಇಲ್ಲದ ಹಾಗೆ ಹೋಗುತ್ತಾರೆ. ಆದರೆ ನಟ ನಟಿಯರೊಂದಿಗೆ ಬರುವ ಬಾಡಿಗಾರ್ಡ್‌ಗಳು ಮಾತ್ರ ದುರಹಂಕಾರದಿಂದ ನಡೆದುಕೊಳ್ಳುವುದು ಕಾಮನ್. ಇದೀಗ ಒಂದು ವೀಡಿಯೋ ವೈರಲ್ ಆಗಿದ್ದು, ನಟ...

ಮದುವೆಯಾಗಿ ಒಂದೇ ತಿಂಗಳಲ್ಲಿ ಕೋಟಿ ಕೋಟಿ ಸಾಲದಲ್ಲಿ ಮುಳುಗಿದ ನಟಿಯ ಗಂಡ: ಆಸ್ತಿ ಮಾರಾಟ

National News: ಹೋದ ತಿಂಗಳಷ್ಟೇ ಬಾಲಿವುಡ್, ಟಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್, ತಮ್ಮ ಬಹುಕಾಲದ ಗೆಳೆಯ ಜಾಕಿ ಭಗ್ನಾನಿ ಎಂಬ ಬಾಲಿವುಡ್ ನಿರ್ಮಾಪಕನನ್ನು, ಗೋವಾದಲ್ಲಿ ವಿವಾಹವಾಗಿದ್ದರು. ಬಳಿಕ ವಿದೇಶಕ್ಕೆ ಹೋಗಿ, ಈ ಜೋಡಿ ಹನಿಮೂನ್ ಮುಗಿಸಿ, ಬಂದಿತ್ತು. ಆದರೆ ಇದೀಗ ಮದುವೆಯಾಗಿ ಕೇವಲ ಒಂದೇ ತಿಂಗಳಿಗೆ ಜಾಕಿ ಕೋಟಿ ಕೋಟಿ ಸಾಲ ಮಾಡಿಕೊಂಡು, ಆಸ್ತಿ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img