Tuesday, August 25, 2026

Bollywood

ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್: Viral Video

Movie News: ಎಷ್ಟೋ ನಟ ನಟಿಯರು ಏರ್ಪೋರ್ಟ್‌ನಲ್ಲಿ ಪ್ರತಿದಿನ ಓಡಾಡುತ್ತಿರುತ್ತಾರೆ. ಅಂಥವರನ್ನು ನೋಡಲು ಅಭಿಮಾನಿಗಳಶು ಮುಗಿಬೀಳೋದು ಸಹಜ. ಕೆಲವರು ತಾಳ್ಮೆಯಿಂದ ಅವರೊಂದಿಗೆ ನಿಂತು ಫೋಟೋ ತೆಗೆಸಿಕೊಳ್ಳುತ್ತಾರೆ. ಇನ್ನು ಕೆಲವರು ಕೇರ್ ಇಲ್ಲದ ಹಾಗೆ ಹೋಗುತ್ತಾರೆ. ಆದರೆ ನಟ ನಟಿಯರೊಂದಿಗೆ ಬರುವ ಬಾಡಿಗಾರ್ಡ್‌ಗಳು ಮಾತ್ರ ದುರಹಂಕಾರದಿಂದ ನಡೆದುಕೊಳ್ಳುವುದು ಕಾಮನ್. ಇದೀಗ ಒಂದು ವೀಡಿಯೋ ವೈರಲ್ ಆಗಿದ್ದು, ನಟ...

ಮದುವೆಯಾಗಿ ಒಂದೇ ತಿಂಗಳಲ್ಲಿ ಕೋಟಿ ಕೋಟಿ ಸಾಲದಲ್ಲಿ ಮುಳುಗಿದ ನಟಿಯ ಗಂಡ: ಆಸ್ತಿ ಮಾರಾಟ

National News: ಹೋದ ತಿಂಗಳಷ್ಟೇ ಬಾಲಿವುಡ್, ಟಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್, ತಮ್ಮ ಬಹುಕಾಲದ ಗೆಳೆಯ ಜಾಕಿ ಭಗ್ನಾನಿ ಎಂಬ ಬಾಲಿವುಡ್ ನಿರ್ಮಾಪಕನನ್ನು, ಗೋವಾದಲ್ಲಿ ವಿವಾಹವಾಗಿದ್ದರು. ಬಳಿಕ ವಿದೇಶಕ್ಕೆ ಹೋಗಿ, ಈ ಜೋಡಿ ಹನಿಮೂನ್ ಮುಗಿಸಿ, ಬಂದಿತ್ತು. ಆದರೆ ಇದೀಗ ಮದುವೆಯಾಗಿ ಕೇವಲ ಒಂದೇ ತಿಂಗಳಿಗೆ ಜಾಕಿ ಕೋಟಿ ಕೋಟಿ ಸಾಲ ಮಾಡಿಕೊಂಡು, ಆಸ್ತಿ...

Bollywood News: ಮದುವೆ ಬಳಿಕ ಮತಾಂತರವಾಗುತ್ತಾರಾ ನಟಿ ಸೋನಾಕ್ಷಿ..?

Bollywood News: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ, ತಮ್ಮ ಬಹುಕಾಲದ ಗೆಳೆಯ, ನಟ ಜಹೀರ್ ಇಕ್ಬಾಲ್ ಜೊತೆ ವಿವಾಹವಾಗುತ್ತಿದ್ದಾರೆ. ಇದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿದ್ದು, ಈ ವಿವಾಹ ಲವ್‌ ಜಿಹಾದ್ (Love Jihad) ರೀತಿ ಕಾಣುತ್ತಿದೆ. ವಿವಾಹದ ಬಳಿಕ ಸೋನಾಕ್ಷಿ ಮತಾತಂರವಾಗುತ್ತಾರಾ ಅಂತಾ ಪ್ರಶ್ನಿಸಿದ್ದಾರೆ. ಜನರೆಲ್ಲ ಈ ರೀತಿ ಪ್ರಶ್ನಿಸುತ್ತಿರುವುದನ್ನು ಕಂಡು, ಜಹೀರ್...

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?

Sandalwood News: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ. ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ...

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

Sandalwood News: ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ.  ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್‌ರನ್ನ ವಶಕ್ಕೆ ಪಡೆದಿದ್ದಾರೆ. ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಈ ಕಾರಣಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸರು...

ದೊಡ್ಮನೆಯ ಕುಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ- ಯುವ ದಾಂಪತ್ಯದಲ್ಲಿ ಬಿರುಗಾಳಿ!

Sandalwood News: ಸ್ಯಾಂಡಲ್​ವುಡ್​ನ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್​ ಪ್ರಕರಣದ ಸುದ್ದಿ ಕೇಳಿಬಂದಿದೆ. ನಟ ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್​ಕುಮಾರ್ ಅಲಿಯಾಸ್ ಯುವ ರಾಜ್​ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ತಿಂಗಳ 6ನೇ ತಾರೀಖು ಯುವ ರಾಜ್​ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ...

ಮೈಸೂರಲ್ಲಿ ಸಂಭವಾಮಿ ಯುಗೇ ಯುಗೇ..

Movie News: ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ...

ಚಂಡೀಘಡ್ ಏರ್ಪೋರ್ಟ್‌ನಲ್ಲಿ ನಟಿ, ಸಂಸದೆ ಕಂಗನಾ ರಾಣಾವತ್‌ಗೆ ಕಪಾಳಮೋಕ್ಷ

Movie News: ಚಂಢೀಗಢ್ ಏರ್ಪೋರ್ಟ್‌ನಿಂದ ದೆಹಲಿಗೆ ತೆರಳುತ್ತಿರುವಾಗ, ಏರ್ಪೋರ್ಟ್‌ನಲ್ಲಿ ನಟಿ, ಸಂಸದೆ ಕಂಗನಾ ರಾಣಾವತ್‌ಗೆ, ಮಹಿಳಾ ಸಿಐಎಸ್‌ಎಫ್‌ ಕಪಾಳಕ್ಕೆ ಹೊಡೆದಿದ್ದಾರೆ. ಕಂಗನಾ ಹಿಮಾಚಲಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದು, ಗೆಲುವು ಸಾಧಿಸಿ, ಸಂಸದೆಯಾಗಿದ್ದಾರೆ. ಈ ಖುಷಿಯಲ್ಲಿರುವಾಗಲೇ, ಕಂಗನಾಗೆ ಮತ್ತೊಂದು ಶಾಕ್ ಕಾದಿತ್ತು. ಇಂದು ಕಂಗನಾ ಚಂಡೀಘಡ್‌ದಿಂದ ದೆಹಲಿಗೆ ತೆರಳಲು, ಏರ್ಪೋರ್ಟ್‌ನಲ್ಲಿ ಕಾಯುತ್ತ ನಿಂತಾಗ, ಅಲ್ಲಿದ್ದ ಮಹಿಳಾ...

ಓಟಿಟಿಯಲ್ಲಿ ರವಿಕೆ ಪ್ರಸಂಗ ಸಿನಿಮಾಗೆ ಸಖತ್ ರೆಸ್ಪಾನ್ಸ್

ಕೆಲ ತಿಂಗಳ ಹಿಂದೆ ಸದ್ದು ಮಾಡಿದ್ದ ಸಿನಿಮಾ ಅಂದ್ರೆ ಅದು ರವಿಕೆ ಪ್ರಸಂಗ. ಬ್ರಹ್ಮಗಂಟು ಖ್ಯಾತಿಯ ಗೀತಾ ನಟಿಸಿರುವ ಈ ಸಿನಿಮಾ ಥಿಯೇಟರ್‌ನಲ್ಲಿ ಅಷ್ಟು ಸದ್ದು ಮಾಡಿರಲಿಲ್ಲ. ಆದರೆ ಇದೀಗ ಓಟಿಟಿಯಲ್ಲಿ ಹಲವು ಪ್ರೇಕ್ಷಕರನ್ನು ರೀಚ್ ಆಗಿ, ಸಖತ್ ರೆಸ್ಪಾನ್ ಪಡೆದುಕೊಳ್ಳುತ್ತಿದೆ. ಓಟಿಟಿ ಪ್ಲ್ಯಾಟ್‌ಫಾರ್ಮ್‌ನಲ್ಲಿ ಸಿನಿಮಾ ಬರಲು ಶುರುವಾದಾಗಿನಿಂದ ಹಲವರು ಮನೆಯಲ್ಲೇ ಕೂತು ಸಿನಿಮಾ ನೋಡಿ...

ಡಾ||ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

Movie News: ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ "ಪ್ರೊಡಕ್ಷನ್ ನಂ 1" ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img