Friday, March 6, 2026

bollywoodnews

ಒಂದೇ ದಿನ ಸ್ಯಾಂಡಲ್‌ವುಡ್‌ನಲ್ಲಿ 6 ಸಿನಿಮಾಗಳು ರಿಲೀಸ್..!

  ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್‌ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್‌ದೇ ಎಲ್ಲೆಡೆ ಹವಾ ಆಗಿದ್ದು,...

ಅಮೀರ್-ಕಿರಣ್ ದಾಂಪತ್ಯ ಜೀವನಕ್ಕೆ ಎಳ್ಳುನೀರು !?

www.karnatakatv.netಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ತಮ್ಮ ಸುಂದರ ದಾಂಪತ್ಯ ಜೀವನಕ್ಕೆ ಎಳ್ಳುನೀರು ಬಿಡೋದಕ್ಕೆ ಮುಂದಾಗಿದ್ದಾರೆ. ಹದಿನೈದು ವರ್ಷಗಳ ಮದುವೆ ಬಂಧನದಿಂದ ಮುಕ್ತಿ ಪಡೆಯೋದಕ್ಕೆ ನಿರ್ಧರಿಸುವ ಅಮೀರ್ ಹಾಗೂ ಕಿರಣ್, ಪರಸ್ಪರ ಒಪ್ಪಿಗೆಯ ಮೇರೆಗೆ ಈ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿಕೊಂಡು ಪತ್ರಿಕಾ ಹೇಳಿಕೆಯೊಂದನ್ನ ಬಿಡುಗಡೆ ಮಾಡಿದ್ದಾರೆ. https://www.youtube.com/watch?v=Bn6H8r_iB2M ಪತ್ರಿಕಾ ಹೇಳಿಕೆ ಈ ಹದಿನೈದು ವರ್ಷಗಳಲ್ಲಿ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img