Friday, April 18, 2025

bomb

ದೀಪಾವಳಿಗಾಗಿ ಮನೆಗೆ ಪಟಾಕಿ ಕೊಂಡೊಯ್ಯುವ ವೇಳೆ ಪಟಾಕಿ ಸಿಡಿದು ಬೈಕ್ ಸವಾರ ಸಾ*ವು

Andhra Pradesh: ಮನೆಯಲ್ಲಿ ಸಂಭ್ರಮದ ದೀಪಾವಳಿ ಆಚರಿಸಬೇಕು ಎಂದು ಮನೆಗೆ ದೀಪಾವಳಿ ಕೊಂಡೊಯ್ಯುತ್ತಿದ್ದ ವೇಳೆ ಬೈಕ್ ಸವಾರ ಮೃತಪಟ್ಟ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರದ ಎಲ್ಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಓರ್ವ ವ್ಯಕ್ತಿ ಈರುಳ್ಳಿ ಪಟಾಕಿ ಕೊಂಡೊಯ್ಯುತ್ತಿದ್ದ ವೇಳೆ, ಗುಂಡಿ ಇದ್ದ ಕಾರಣಕ್ಕೆ, ಹೋಂಡಾ ಆ್ಯಕ್ಟೀವಾ ಬೈಕ್ ಪದೇ ಪದೇ ಜಂಪ್...

ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಕರೆ ಮಾಡಿದ ವ್ಯಕ್ತಿ ಬಂಧನ!

National news ಹೈದರಾಬಾದ್ (ಫೆ.21):  ಪ್ರತಿಯೊಬ್ಬರು ತಮ್ಮ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ದ ಇರುತ್ತಾರೆ. ಅದೇರೀತಿ ಇಲ್ಲೊಬ್ಬ ವ್ಯಕ್ತಿ ಬೇರೆ ಹೈದ್ರಾಬಾದ್ನಿಂದ ಚನೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಾಗಿರುತ್ತದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವುದು ಸ್ವಲ್ಪ ತಡವಾಗುತ್ತಿರುತ್ತದೆ. ತಡವಾಗಿ ಹೋದರೆ ವಿಮಾನ ಹೊರಟು ಹೋಗುತ್ತದೆ. ಪ್ರಯಾಣ ಮಾಡಲು ಆಗುವುದಿಲ್ಲವೆಂದು ಒಂದು ಉಪಾಯ ಮಾಡಿ ವಿಮಾನದಲ್ಲಿ ಬಾಂಬ್...

ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟ, 10ಕ್ಕೂ ಹೆಚ್ಚು ಮಕ್ಕಳು ಸಾವು..

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟವಾಗಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸಮಂಗನ್ ರಾಜಧಾನಿ, ಐಬಕ್‌ನ ಅಲ್ ಜಿಹಾದ್ ಮದರಸಾದಲ್ಲಿ ಮಧ್ಯಾಹ್ನ ಪ್ರಾರ್ಥನೆ ನಡೆಯುವ ವೇಳೆ ಈ ಘಟನೆ ನಡೆದಿದೆ. ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ.. ಸ್ಥಳ ರಕ್ತ ಸಿಕ್ತವಾಗಿದ್ದು, ಅಲ್ಲಿರುವ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ. ಅಲ್ಲದೇ, ಇನ್ನೂ ಹಲವು ಮಕ್ಕಳು ಗಾಯಗೊಂಡು,...

ಕುಮಟಾದಲ್ಲಿ ಬಾಂಬ್ ಪತ್ತೆ..!

www.karnatakatv.net: ಕುಮಟಾ ಪಟ್ಟಣದಲ್ಲಿ ಬಾಂಬ್ ಪತ್ತೆಯಾಗಿದ್ದು, ಅದು ಡಮ್ಮಿ ಬಾಂಬ್ ಆಗಿದೆ ಎಂದು ಖಚಿತಪಡಿಸಲಾಗಿದೆ. ವಿಧ್ಯಾದಿರಾಜ್ ಪಾಲಿಟೆಕ್ನಿಕ್ ಹಿಂಬಾಗದ ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬಾಂಬ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಠಿಸಿತ್ತು ನಂತರ ಮಂಗಳೂರಿನಿoದ ಬಂದಿದ್ದ ಬಾಂಬ್ ನಿಷ್ಕ್ರಿಯ ದಳ ಡಮ್ಮಿ ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವ ಮೂಲಕ ಸಾರ್ವಜನಿಕರಲ್ಲಿದ್ದ ಆತಂಕವನ್ನು ಕೊಂಚ ದೂರ ಮಾಡಿದ್ದಾರೆ. ವಿದ್ಯಾಧಿರಾಜ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img