Political News : ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ ಎಂಬುವುದಾಗಿ ಹೇಳಿದರು.
ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಟೀಕೆ...
Banglore News: ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪುತ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ. ಬಹಳಷ್ಟು ಕೇಸ್ ಗಳು ಪೊಲೀಸ್ ಠಾಣೆಯಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ.
ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ...
Banglore News: ಮೈಸೂರಿನ ಹತ್ಯೆ ಹಾಗು ಬೆಂಗಳೂರಿನ ಹತ್ಯೆಗಳ ಬಗೆಗೆ ಮಾಜಿ ಸಿಎಂ ಮಾತುಗಳನ್ನಾಡಿದ್ದು ನಂತರ ರಾಜ್ಯಪಾಲರಿಗೆ ಸರಕಾರದ ವಿರುದ್ಧ ಮನವಿ ಕೂಡಾ ಮಾಡಿಕೊಂಡಿದ್ದಾರೆ.
ರಾಜ್ಯಪಾಲರ ಭೇಟಿ ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ‘ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಜನಸಾಮಾನ್ಯರ ಕೊಲೆಗಳಾಗುತ್ತಿದೆ. ಕೊಲೆಗಡುಕರಿಗೆ ಯಾರ ಭಯವೂ ಇಲ್ಲ. ಆಡಳಿತ ವ್ಯವಸ್ಥೆ...
ರಾಜಕೀಯ:
ಬೆಂಗಳೂರು: ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು...
ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...
political news
ದೇಶಾದ್ಯಂತ ನಡೆದ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಈಗಾಗಲೆ ಬಿಜೆಪಿ ಗೆಲುವನ್ನು ಸಾಧಿಸಿ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅದೇ ರೀತಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬೀಜೆಪಿ ಗೆಲುವನ್ನು ಸಾಧಿಸುತ್ತದೆ. ಚುನಾವಣೆಯಲ್ಲಿ ಗೆಲ್ಲವು ಮೂಲಕ ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಬ್ರಿಟಿಶ್ ವಂಶಾವಳಿಯಾಗಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತು...
Bangalore news
ಬಿಜೆಪಿ ಪಾಳಯದಲ್ಲಿ ಕಳೆದ ಎರಡು ವರ್ಷಗಳಿಂದ ಸ್ವಜನಪಕ್ಷಪಾತ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರಾಣಿ,ಮತ್ತು ಮಜಿ ಸಚಿಮ ಯೋಗಿಶ್ವರ್ ಸೇರಿ ಹಲವು ನಾಯಕರು ವಯಸ್ಸಿನ ನೆಪ ಹೇಳಿ ಕಡೇಗೂ ಅವರನ್ನು ಮುಖ್ಯಮಂತ್ರಿ ಹುದ್ದೆ ಕಸಿದುಕೊಂಡರು. ಇಬ್ಬರ ಜಗಳದಲ್ಲಿ ಮೂರನೆಯವನಿಗೆ ಲಾಭ ಎನ್ನುವಂತೆ...
Banglore News:
ಬೆಂಗಳೂರು, ಜನವರಿ 12: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದೇಶದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 57 ನೇ ಪುಣ್ಯ ತಿಥಿಯ ಅಂಗವಾಗಿ ಅವಾರ ಪ್ರತಿಮೆಗೆ ಮಾಲಾರ್ಪಣೆ. ಮಾಡಿದ ನಂತರ ಮಾಧ್ಯಮದವರೊಂದಿಗೆ...
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು.
ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು...