Monday, March 30, 2026

bommai meeting

ರಾಜ್ಯ ಹೆದ್ದಾರಿಗಳ ಮರು ಡಾಂಬರೀಕರಣ : ‘ಸಿಎಂ ಬೊಮ್ಮಾಯಿ’ ಸೂಚನೆ

ಬೆಂಗಳೂರು: ಕೆಶಿಪ್, ಎಸ್ ಹೆಚ್ ಡಿಪಿ ಹಾಗೂ ಕೆಆರ್ ಡಿ ಸಿ ಎಲ್ ವತಿಯಿಂದ ಅಭಿವೃದ್ಧಿ ಪಡಿಸಲಾಗಿದ್ದ ರಸ್ತೆಗಳ ಪೈಕಿ ಜೀವಿತಾವಧಿ ಮುಕ್ತಾಯಗೊಂಡ 1008 ಕಿ.ಮೀ. ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು. ರಸ್ತೆ ಅಭಿವೃದ್ಧಿ ಯೋಜನೆಗಳನ್ನು...

ಕರ್ನಾಟಕದಲ್ಲಿ 50-50 % ರೂಲ್ಸ್ ಜಾರಿಗೆ ಸಾಧ್ಯತೆ . ಸಿ ಎಂ ಬಸವರಾಜ ಬೊಮ್ಮಯಿ ಮಹತ್ವದ ಸಭೆ

ಕೊರೊನಾ ಪ್ರಕರಣಗಳು ಪಕ್ಕದ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವುದು ಮತ್ತು ಕಠಿಣ ನಿಯಮಗಳನ್ನು ತರುವಲ್ಲಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಇಂದು ಮಹತ್ವದ ಚರ್ಚೆ ನಡೆಯುತ್ತಿದೆ.ಈಗಾಗಿ ತಜ್ಞರ ತಂಡದೊoದಿಗೆ ಚಿಂತನೆಯನ್ನು ನಡೆಸುತ್ತಿದೆ. ಮುಖ್ಯಮಂತ್ರಿಯವರು ಮುಂಚೆ ಹೇಳಿದ ಪ್ರಕಾರ ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಕರ್ನಾಟಕದ ಗಡಿಭಾಗಗಳಲ್ಲಿ ಚೆಕ್​ಪೋಸ್ಟ್​ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...
- Advertisement -spot_img

Latest News

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ...
- Advertisement -spot_img