ಬೆಂಗಳೂರು : ಡಿ ಬಾಸ್ ದರ್ಶನ್ ಅವರ ಒಂದು ಕಾಲದ ಆಪ್ತ.. ಪ್ರೊಡ್ಯೂಸರ್ ಆದರೂ ಹೀರೋ ರೇಂಜಿAಗ್ ಸೌಂಡ್ ಮಾಡುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಇದೀಗ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ.. ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧೆ ಮಾಡಿ ನಿರ್ದೇಶಕನಾಗಿ ಆಯ್ಕೆಯಾಗಿ ಇದೀಗ ಕಿಮ್ಸ್ ಆಸ್ಪತ್ರೆ ಅಧ್ಯಕ್ಷನಾಗಿದ್ದಾರೆ. ಇದೀಗ ಬೆಂಗಳೂರಿನ ಬೊಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್...
Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ.
https://youtu.be/oX1lbKgYBzA
ಕೆಆರ್ಎಸ್ ಪಕ್ಷ...