ಬೆಂಗಳೂರು : ಡಿ ಬಾಸ್ ದರ್ಶನ್ ಅವರ ಒಂದು ಕಾಲದ ಆಪ್ತ.. ಪ್ರೊಡ್ಯೂಸರ್ ಆದರೂ ಹೀರೋ ರೇಂಜಿAಗ್ ಸೌಂಡ್ ಮಾಡುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಇದೀಗ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ.. ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧೆ ಮಾಡಿ ನಿರ್ದೇಶಕನಾಗಿ ಆಯ್ಕೆಯಾಗಿ ಇದೀಗ ಕಿಮ್ಸ್ ಆಸ್ಪತ್ರೆ ಅಧ್ಯಕ್ಷನಾಗಿದ್ದಾರೆ. ಇದೀಗ ಬೆಂಗಳೂರಿನ ಬೊಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...