Monday, March 23, 2026

#bommayi #prk #puneeth #puneethrajkumar #prk #prknews

Basavaraj Bommai : “ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು” : ಬೊಮ್ಮಾಯಿ ಕಿಡಿ

Haveri News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.ಈ ವಿಚಾರವಾಗಿ ಬೊಮ್ಮಾಯಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಗೃಹ ಸಚಿವರು ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳ...

ಅಪ್ಪು ಹೆಸರಿನಲ್ಲಿ ಸ್ಮಾರಕಕ್ಕೆ ಸಿಎಂ ಗ್ರೀನ್ ಸಿಗ್ನಲ್..!

ಅಪ್ಪು ಹೆಸರಿನಲ್ಲಿ ಸ್ಮಾರಕಕ್ಕೆ ಸಿಎಂ ಗ್ರೀನ್ ಸಿಗ್ನಲ್ ಬೆಂಗಳೂರಿನ ರಿಂಗ್ ರಸ್ತೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ. ಅಪ್ಪುಹೆಸರಲ್ಲಿ ಸ್ಮಾರಕ ಮಾಡಬೇಕು ಅನ್ನೋ ಎಲ್ಲರ ಆಸೆ. ಅವರ ಸಮಾಧಿ ಬಳಿಯೇ ಸ್ಮಾರಕ ಮಾಡುತ್ತೇವೆ. ಸಮಾಧಿ ಸ್ಥಳದಲ್ಲಿ ಅವರ ಮತ್ತು ಡಾ. ರಾಜ್​ಕುಮಾರ್​ ಜೀವನ ಚರಿತ್ರೆ ಹೇಳುವಂತಹ ಅದ್ಭುತವಾದ ಸ್ಮಾರಕವನ್ನು ನಮ್ಮ ಸರ್ಕಾರದ ವತಿಯಿಂದ ನಿರ್ಮಾಣ ಮಾಡುತ್ತೇವೆ. ಈ...
- Advertisement -spot_img

Latest News

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ...
- Advertisement -spot_img