Thursday, June 19, 2025

#bone

cheetha: ಪ್ರಯಾಣಿಕನ ಕಾರಿಗೆ ಅಡ್ಡ ಬಂದ ಚಿರತೆ

ಹಾಸನ : ಜಿಲ್ಲೆಯ  ಬೇಲೂರು ಪಟ್ಟಣದ ನೆಹರು ನಗರದಲ್ಲಿ ಹಾಡುಹಗಲೇ  ಚಿರತೆಯೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿದ್ದಾರೆ. ಬೇಲೂರಿನ ನೆಹರು ನಗರದಲ್ಲಿರುವ ಮನೆಗಳ ಸುತ್ತ ಮುತ್ತ ಚಿರತೆ ನಡೆದಾಡಿದ ಹೆಜ್ಜೆಗಳು ಕಾಣಿಸಿಕೊಂಡಿವೆ. ಇತ್ತೀಚಿಗೆ ಕಾಡು ಮೃಗಗಳು ಆಹಾರವನ್ನು ಅರಸಿ ನಾಡಿನತ್ತ ಹೆಜ್ಜೆ ಇಡುತ್ತಿವೆ. ಗ್ರಾಮಗಳಲ್ಲಿರುವ ಸಾಕು ಪ್ರಾಣಿಗಳನ್ನು ತಿಂದು ಮುಗಿಸುತ್ತಿವೆ. ಹಾಗೂ ಜನಗಳ ಮೇಲೆ ಆಕ್ರಮಣ ಮಾಡಿತ್ತಿವೆ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img