Sunday, June 14, 2026

#bone

cheetha: ಪ್ರಯಾಣಿಕನ ಕಾರಿಗೆ ಅಡ್ಡ ಬಂದ ಚಿರತೆ

ಹಾಸನ : ಜಿಲ್ಲೆಯ  ಬೇಲೂರು ಪಟ್ಟಣದ ನೆಹರು ನಗರದಲ್ಲಿ ಹಾಡುಹಗಲೇ  ಚಿರತೆಯೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿದ್ದಾರೆ. ಬೇಲೂರಿನ ನೆಹರು ನಗರದಲ್ಲಿರುವ ಮನೆಗಳ ಸುತ್ತ ಮುತ್ತ ಚಿರತೆ ನಡೆದಾಡಿದ ಹೆಜ್ಜೆಗಳು ಕಾಣಿಸಿಕೊಂಡಿವೆ. ಇತ್ತೀಚಿಗೆ ಕಾಡು ಮೃಗಗಳು ಆಹಾರವನ್ನು ಅರಸಿ ನಾಡಿನತ್ತ ಹೆಜ್ಜೆ ಇಡುತ್ತಿವೆ. ಗ್ರಾಮಗಳಲ್ಲಿರುವ ಸಾಕು ಪ್ರಾಣಿಗಳನ್ನು ತಿಂದು ಮುಗಿಸುತ್ತಿವೆ. ಹಾಗೂ ಜನಗಳ ಮೇಲೆ ಆಕ್ರಮಣ ಮಾಡಿತ್ತಿವೆ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img