Sunday, August 9, 2026

book publishing

Book publish : ಭ್ರಷ್ಟಾಚಾರದಲ್ಲಿ ಹಗಲು ದರೋಡೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ ಕೈಕೊಟ್ಟ ಯೋಜನೆಗಳು...

Book publishing: ಪುಸ್ತಕ ಬಿಡುಗಡೆ ಮಾಡಿದ ಸಚಿವೆ- ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಹೆಸರಿನ ಕಿರು ಸ್ಮರಣಿಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು. ಈ ವೇಳೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img