Friday, April 3, 2026

Bookings

ಬುಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಕೋಪಗೊಂಡು ಗಲಾಟೆ ಮಾಡಿದ ಆಟೋ ಚಾಲಕ

Bengaluru News: ಬೆಂಗಳೂರಿನಲ್ಲಿ ಬುಕ್ ಮಾಡಿದ ಆಟೋ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ, ಯುವತಿಯರ ವಿರುದ್ಧ ಅಸಭ್ಯವಾಗಿ ಮಾತನಾಡಿದ್ದಲ್ಲದೇ, ವೀಡಿಯೋ ಮಾಡುತ್ತಿದ್ದ ಮೊಬೈಲ್ ಶೇಕ್ ಮಾಡಿದ್ದಾನೆ. ಈ ಘಟನೆಯಲ್ಲಿ ಚಾಲಕ ಯುವತಿಯ ಮೇಲೆ ಕೈ ಮಾಡಿದ್ದಾನೆ ಅಂತಾ ಹೇಳಲಾಗಿದೆ. https://youtu.be/Mm-gZoxkLNc ಈ ವೀಡಿಯೋದಲ್ಲಿ ನನ್ನ ಆಟೋ ಬುಕ್ ಮಾಡಿ ಯಾಕೆ ಕ್ಯಾನ್ಸಲ್ ಮಾಡಿದ್ದು..? ಗ್ಯಾಸ್ ಯಾರು ನಿನ್ನ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img