Friday, October 18, 2024

books

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು: 3,4ನೇ ತರಗತಿ ಪುಸ್ತಕದಲ್ಲಿ ಒಂದೇ ಪದ್ಯ.!

https://www.youtube.com/watch?v=3MjmJ3AYUy8 ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿ ಆದೇಶದ ಬೆನ್ನಲ್ಲೇ, ಸಮಿತಿಯ ಮತ್ತೊಂದು ಯಡವಟ್ಟು ಬಯಲಾಗಿದೆ. 3, 4ನೇ ತರಗತಿ ಪುಸ್ತಕಗಳಲ್ಲಿ ಇಡಲಾಗಿದೆ. ಬಾವಿಯಲ್ಲಿ ಚಂದ್ರ ಎನ್ನುವಂತ ಶೀರ್ಷಿಕೆಯ ಕವಿ ಬಿ.ಎಂ ಶರ್ಮಾ ಅವರ ಕವಿತೆಯನ್ನು 3ನೇ ತರಗತಿ ಮತ್ತು 4ನೇ ತರಗತಿ...

ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಸಾಮಗ್ರಿಗಳನ್ನು ವಿತರಣೆ ಮಾಡಿದ ದಾನಿಗಳು..!

www.karnatakatv.net: ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ಪುಸ್ತಕ ಪೆನ್ ಮುಂತಾದ ವಸ್ತುಗಳ ವಿತರಣೆ ಮಾಡಿದರು. ಬೆಂಗಳೂರು ಮೂಲದ ಉದ್ಯಮಿ ಸಂದೇಶ್ ಮತ್ತು ಬಾಬುರವರಿಂದ ಶಾಲೆಯ ಮಕ್ಕಳಿಗೆ ದಾನ ಮಾಡಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬನ್ನಿ ಸಾರಿಗೆಯಲ್ಲಿ ಇಂದು ಬೆಂಗಳೂರಿನ ಉದ್ಯಮಿಗಳಾದ ಸಂದೇಶ್ ಅವರು ಶಾಲಾ...

ಪುಸ್ತಕವನ್ನು ತೆರೆದಿಟ್ಟು ಹೋಗಬಾರದು.. ಯಾಕೆ ಗೊತ್ತಾ..?

ಮಕ್ಕಳು ಓದುತ್ತಿರುವಾಗ ಕೆಲವೊಮ್ಮೆ ಪುಸ್ತಕಗಳನ್ನ ಮುಚ್ಚದೇ, ಹಾಗೇ ತೆಗೆದಿಟ್ಟು ಹೋಗುತ್ತಾರೆ. ಆದ್ರೆ ಹೀಗೆ ಮಾಡುವುದು ತಪ್ಪು. ಯಾಕೆ ಪುಸ್ತಕಗಳನ್ನು ತೆರೆದಿಟ್ಟು ಹೋಗಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/YUoAVy_WiAo ವಿದ್ಯಾರ್ಥಿಗಳು ಎಷ್ಟೇ ಬುದ್ಧಿವಂತರಾಗಿದ್ದರೂ, ಕೆಲವೊಮ್ಮೆ ಅವರು ಮಾಡುವ ತಪ್ಪುಗಳು, ಅವರ ಬುದ್ಧಿವಂತಿಕೆಯನ್ನೇ ಹಾಳು ಮಾಡುತ್ತದೆ. ಗಮನವಿಟ್ಟು ಓದಿಕೊಂಡ ಪಾಠದ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img