Tuesday, March 17, 2026

Border

ಭಾರತದ ಎದುರು ಶರಣಾದ ಪಾಕ್‌ : ಬಿಎಸ್‌ಎಫ್‌ ಯೋಧನ ರಿಲೀಸ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪಾಕ್‌ ವಿರುದ್ಧ ಪ್ರತೀಕಾರಕ್ಕೆ ಕೂಗು ಹೆಚ್ಚಾಗಿತ್ತು, ಈ ವೇಳೆ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿ ಬಂಧಿತರಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ...

ದಸರಾ ನಂತರ ಗಡಿ ಭಾಗಗಳಿಗೆ ಹೇರಿರುವ ನಿರ್ಬಂಧ ಸಡಿಲಿಕೆ..!

www.karnatakatv.net: ದಸರಾ ಹಬ್ಬದ ನಂತರ ರಾಜ್ಯದಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆದು ಹಾಕುವ ನಿರ್ಧಾರವನ್ನು ತೆಗೆದುಕೊಳ್ಳುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೌದು.. ಹಬ್ಬಗಳ ನಿಮಿತ್ಯ ಕೊರೊನಾ ನಿಯಮಗಳನ್ನು ಕೊಂಚ ಬಿಗಿ ಇಡಲಾಗಿತ್ತು ಆದರೆ ದಸರಾ ಮುಗಿದ ನಂತರ ಕರ್ನಾಟಕದ ಗಡಿ ಭಾಗಗಳಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆಯುವ ಬಗ್ಗೆ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ರು. ಕೇರಳ...

ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ ವಿಸ್ತರಣೆ..!

www.karnatakatv.net : ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಆಸ್ಸಾಂನಲ್ಲಿ ಅಂತಾರಾಷ್ಟ್ರ ಗಡಿಯುದ್ದಕ್ಕೂ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಲಾಗಿದೆ. ಹೌದು.. ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಿ ಅಧಿಕಾರ ವ್ಯಾಪ್ತಿಯಲ್ಲಿ ಏಕರೂಪತೆ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಸ್ಪಷ್ಟಪಡಿಸಿದೆ. ಈ "ತಿದ್ದುಪಡಿ"ಯಿಂದ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img