Tuesday, February 24, 2026

border dispute

ಮರಳು ದಂಧೆ ವೇಳೆ ತೆಲಂಗಾಣ v/s ಕರ್ನಾಟಕ ಪೊಲೀಸ್ ಮುಖಾಮುಖಿ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಡಿಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಯಲು ತೆರಳಿದ್ದ ಕರ್ನಾಟಕ ರಾಜ್ಯ ಪೊಲೀಸರ ಮತ್ತು ತೆಲಂಗಾಣ ಪೊಲೀಸರ ನಡುವೆ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ. ಗುರುಮಠಕಲ್ ಸಮೀಪದ ಚೆಲ್ಲೇರಿ ಗ್ರಾಮದ ಬಳಿ ಸೋಮವಾರ ಈ ಘಟನೆ ನಡೆದಿದ್ದು, ಗಡಿಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ವಿರುದ್ಧ...

ಭಾರತ ದಾಳಿಯ ಭೀತಿ : ಪಾಕ್‌ ಅಲರ್ಟ್‌, ನೋ ಫ್ಲೈಯಿಂಗ್‌ ಝೋನ್..!

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್‌ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img