Sunday, July 6, 2025

border firing

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ವೀರ ಮರಣವನ್ನಪ್ಪಿದ್ದಾರೆ. ಇನ್ನೂ ಗುರುವಾರ ರಾತ್ರಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img