Monday, July 27, 2026

#borewell

BENGALURU : ಬೋರ್‌ ಫೇಲಾಯ್ತಾ? ಮುಚ್ಚದಿದ್ರೆ, 1 ವರ್ಷ ಜೈಲು

ಇನ್ಮಂದೆ ತೆರೆದ ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚದೆ ಇದ್ದಲ್ಲಿ ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವುದು ನಿಶ್ಚಿತವಾಗಿದೆ. ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರು. ದಂಡ ವಿಧಿಸಬಹುದಾದ ಕರ್ನಾಟಕ ಅಂತರ್ಜಲ ತಿದ್ದುಪಡಿ ವಿಧೇಯಕ 2024ಕ್ಕೆ ಮಂಗಳವಾರ ವಿಧಾನ ಪರಿಷತ್‌ನಲ್ಲೂ ಅಂಗೀಕಾರ ದೊರೆಯಿತು. ಸೋಮವಾರವಷ್ಟೇ ವಿಧಾನಸಭೆಯಲ್ಲಿ ಈ ಮಸೂದೆ...

Nandi parvatha: ಆಪ್ತನಿಂದಲೆ ಕೊಲೆಯಾದ ಜೈನ ಮುನಿ

ಬೆಳಗಾವಿ:ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ವಾಸವಾಗಿದ್ದ ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಜುಲೈ 6 ರಂದು ಆಶ್ರಮದಿಂದ  ಕಾಣೆಯಾಗಿದ್ದರು , ಘಟನೆ ಬಳಿಕ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿತ್ತು. ನಂತರ ಕಾರ್ಯ ಶೋಧ ನಡೆಸಿದ ಪೊಲೀಸರು ಕೊಲೆಗಾರರನ್ನು ಕಂಡುಹಿಡಿದಿದ್ದಾರೆ. ಕೊಲೆಗಾರರನ್ನು ವಿಚಾರಣೆ ನಡೆಸಿದಾಗ ಪೊಲೀಸರಿಗೆ ನಿಜ ಬಾಯಿಬಿಟ್ಟಿದ್ದಾನೆ ಮೂಲತಃ ಖಟಕಬಾವಿ...
- Advertisement -spot_img

Latest News

Koppala News: ಬರಗಾಲದಲ್ಲೂ ಅರ್ಥಪೂರ್ಣವಾಗಿ ನೆರವೇರಿದ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

Koppala News: ಕೊಪ್ಪಳ ಜಿಲ್ಲೆಯ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರಗಾಲದ ಸನ್ನಿವೇಶದಲ್ಲೂ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಸಾಹಿತಿ...
- Advertisement -spot_img