Saturday, May 2, 2026

Boss

ಇದು ಸ್ಟಾರ್ ವಾರ್ ಅಲ್ಲ ಫ್ಯಾನ್ಸ್ ವಾರ್.! ಅಷ್ಟಕ್ಕೂ ಜೋಡೆತ್ತು ಫ್ಯಾನ್ಸ್ ಕಿತ್ತಾಡಿಕೊಳ್ತಿರೋದ್ಯಾಕೆ.?

ಸ್ಯಾಂಡಲ್ ವುಡ್ ನಲ್ಲಿ ಹಾಗಾಗೇ ನಡೆಯೋ ಸ್ಟಾರ್ ವಾರ್ ಬಗ್ಗೆ ಹೇಳಬೇಕಿಲ್ಲ. ಇತ್ತೀಚೆಗೆ ದರ್ಶನ್ ಹಾಗೂ ಕಿಚ್ಚ ಸುದೀಪ್ ಟ್ವೀಟ್ ಟ್ವೀಟ್ ನಲ್ಲಿ ಟಾಂಗ್ ಕೊಟ್ಟಿದ್ರು. ಈಗ ಬಾಸ್ ಪಟ್ಟಕ್ಕಾಗಿ ಜೋಡೆತ್ತುಗಳ ನಡುವೆ ವಾರ್ ಶುರುವಾಗಲಿದೆ ಅನ್ನೋ ಸುದ್ದಿ ಈಗ ಗಾಂಧಿ ನಗರದ ತುಂಬೆಲ್ಲಾ ಹರಡಿದೆ ಅದಕ್ಕೆ ಕಾರಣ ಯಶ್ ಟ್ವೀಟ್. https://twitter.com/TheNameIsYash/status/1171024199944589312?s=20 ಯಶ್ ಗಡ್ಡದ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img