Friday, November 28, 2025

both the leaders

 ಸಿದ್ದು ಜೊತೆ ಇನ್ನೂ ನಿಂತಿಲ್ಲವಾ ಡಿಕೆಶಿ ಮುನಿಸು?

ಬೆಂಗಳೂರು : ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸಲಾಗದ ತಿರುವು, ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಬದಲಾವಣೆಯ ಚರ್ಚೆಗಳ ನಡುವೆಯೇ ಖುದ್ದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೆಜ್ಜೆ ಇಡುತ್ತಿದ್ದಾರೆ. ಮೈಸೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವಿಬ್ಬರು ಒಂದೇ ಎನ್ನುವ ಸಂದೇಶ ನೀಡಿದ್ದರು. ನಮ್ಮ ಸರ್ಕಾರ ಬಂಡೆಯಂತೆ ಭದ್ರವಾಗಿದೆ ಎನ್ನುವ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img