Thursday, July 31, 2025

bowl keeper

ಆದಿತ್ಯ ತಾರೆ ಗಾಯಾಳು; ರಣಜಿಯಿಂದ ಹೊರಕ್ಕೆ..!

https://www.youtube.com/watch?v=G4bmMAc__YE   ಉತ್ತರಖಾಂಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಕೈಬೆರಳಿಗೆ ಏಟು ಮಾಡಿಕೊಂಡ ಮುಂಬೈ ತಂಡದ ವಿಕೆಟ್ ಕೀಪರ್ ಆದಿತ್ಯ ತಾರೆ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇತರ ಸ್ಥಾನಕ್ಕೆ ಹೆಚ್ವಿವರಿ ಕೀಪರ್ ಆಗಿ ಪ್ರಸಾದ್ ಪವಾರ್ ಅವರನ್ನು ಆರಿಸಲಾಗಿದೆ. ಆದರೆ ತಂಡದಲ್ಲಿರುವ ದ್ವಿತೀಯ ಕೀಪರ್ ಹಾರ್ದಿಕ್ ತಮೋರೆ ಸೆಮಿಫೈನಲ್ಸ್ ನಲ್ಲಿ ಕೀಪಿಂಗ್ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಶನಿವಾರ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img