Wednesday, August 6, 2025

BPL Card

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ ನೀಡಿದ ಸರ್ಕಾರ..!

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಿದೆ. ಇದೇ ಜೂನ್ 15ರೊಳಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರು ಸಂಬಂಧಪಟ್ಟ ಕಚೇರಿಗೆ ವಾಪಸ್ ತಂದುಕೊಡಬೇಕು ಎಂದು ಸೂಚನೆ ನೀಡಿದೆ. ಹೀಗೆ ಮಾಡದಿದ್ದರೆ ಅಂತಹ ಕುಟುಂಬಗಳನ್ನು ಇಲಾಖೆಯಿಂದಲೇ ಪತ್ತೆ ಮಾಡಿ, ನಿಯಮಾನುಸಾರವಾಗಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್...

ಶಿಕಾರಿಪುರ ಜನರಿಗೆ ಕಳಪೆ ಗುಣಮಟ್ಟದ ಅಕ್ಕಿ

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ಎರಡು ತಿಂಗಳ ಪಡಿತರವನ್ನ ಸರ್ಕಾರ ಉಚಿತವಾಗಿ ಹಾಗೂ ಮುಂಚಿತವಾಗಿ ನೀಡ್ತಿದೆ. ಆದ್ರೆ ಕೊಟ್ಟಿರುವ ಅಕ್ಕಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಾವು ಈ ಅಕ್ಕಿಯನ್ನ ತಿಂದರೆ ಕೊರೊನಾಗಿಂತ ಹೆಚ್ಚು ಅಪಾಯ ಆಗುತ್ತೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ ಮಂಡ್ಯ ಜಿಲ್ಲೆ ಪಾಂತವಪುರ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ಸರ್ಕಾರ ನೀಡಿರುವ ಕಳಪೆ ಗುಣಮಟ್ಟದ...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img