Wednesday, September 16, 2026

BPL Ration Card

BPL ಕಾರ್ಡ್‌ ರದ್ದಾಗುತ್ತಾ? ಸರ್ಕಾರ ಹೇಳಿದ್ದೇನು ಗೊತ್ತಾ?

ರಾಜ್ಯದಲ್ಲಿ ಮುಂದಿನ ಮೂರು ತಿಂಗಳ ಕಾಲ ಯಾವುದೇ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಎಸ್ 'ಬಿಪಿಎಲ್ ಪಟ್ಟಿಯಲ್ಲಿ ಅನರ್ಹ ಫಲಾನುಭವಿಗಳು ಇರುವುದು ಸರ್ಕಾರದ...

ರೇಷನ್ ಕಾರ್ಡ್‌ಗೆ ಹೊಸ ರೂಲ್ಸ್ – ಈ ಕೆಲ್ಸ ಮಾಡಿಸದಿದ್ರೆ ಪಡಿತರ ಬಂದ್?

ಬೋಗಸ್ ಕಾರ್ಡ್‌ಗಳನ್ನು ಪತ್ತೆ ಮಾಡಲು ಮತ್ತು ಪಡಿತರ ಸೋರಿಕೆಯನ್ನು ತಡೆಯಲು ಆಹಾರ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಇದೀಗ ಮುಂದಾಗಿದೆ. ಇದರಡಿ ಕಳೆದ 6 ತಿಂಗಳಿಂದ ಯಾವುದೇ ಆಹಾರ ಪದಾರ್ಥಗಳನ್ನು ಪಡೆಯದ ಬಿಪಿಎಲ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ಇಲಾಖೆ ತೀರ್ಮಾನಿಸಿದೆ ಅಂತ ಹೇಳಲಾಗ್ತಿದೆ! ಹೌದು 'ಸರ್ಕಾರದಿಂದ ಅನ್ನಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ...

ಬಿಪಿಎಲ್ ಕಾರ್ಡ್ ಉಳಿಯುತ್ತಾ? ಸರ್ಕಾರದಿಂದ ಬಂತು ಬಿಗ್ ಅಪ್ಡೇಟ್!

ಬಿಪಿಎಲ್ ಕಾರ್ಡ್‌ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಒಂದು ಬಿಗ್ ರಿಲೀಫ್ ಸಿಕ್ಕಿದೆ. ಹೌದು, ಮಾನದಂಡ ಉಲ್ಲಂಘಿಸಿ ಪಡೆದಿದ್ದಾರೆ ಅನ್ನೋ ಕಾರಣಕ್ಕೆ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡ್ತಿದ್ದ ಪ್ರಕ್ರಿಯೆಗೆ ಸದ್ಯಕ್ಕೆ ಬ್ರೇಕ್ ಹಾಕಲಾಗಿದೆ! ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಮಹತ್ವದ ಘೋಷಣೆ ಮಾಡಿದ್ದು, ಜನ ಸಾಮಾನ್ಯರಿಗೆ ದೊಡ್ಡ ನಿರಾಳ...

ಸರ್ಕಾರದ ‘ಇಂದಿರಾ ಕಿಟ್’ ಸಂಕ್ರಾಂತಿಗಿಲ್ಲ

5 ಕೆಜಿ ಅಕ್ಕಿ ಬದಲಾಗಿ ಬಡ ಕುಟುಂಬಗಳಿಗೆ ಸಕ್ಕರೆ, ಅಡುಗೆ ಎಣ್ಣೆ, ತೊಗರಿ ಬೇಳೆ ಸೇರಿದಂತೆ ಅಗತ್ಯ ದಿನಸಿ ಪದಾರ್ಥಗಳನ್ನು ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕಿಟ್’ ಯೋಜನೆ ಜನವರಿ ತಿಂಗಳಲ್ಲಿ ಪಡಿತರದಾರರ ಕೈಗೆ ಸಿಗುವ ನಿರೀಕ್ಷೆ ಹುಸಿಯಾಗಿದೆ. ಹೊಸ ವರ್ಷದ ಆರಂಭದಲ್ಲಿ, ವಿಶೇಷವಾಗಿ ಸಂಕ್ರಾಂತಿ ಹಬ್ಬದ ವೇಳೆಗೆ ಅಂತ್ಯೋದ ಹಾಗೂ PHH...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img