ತಿರುಮಲ ಹಿಂದೂಗಳ ಪಾಲಿನ ಪವಿತ್ರ ಪುಣ್ಯಕ್ಷೇತ್ರ.. ಪ್ರತಿ ಹಿಂದೂ ಕೂಡ ಜೀವನದಲ್ಲಿ ಒಮ್ಮೆಯಾದ್ರೂ ಈ ತಿರುಮಲದ ವೆಂಕಟೇಶ್ವರನ ದರ್ಶನ ಮಾಡೇ ಮಾಡ್ತಾನೆ.. ಸಂಕಟ ಬಂದಾಗಂತೂ ಮೊದಲ ನೆನಪಾಗೋದು ವೆಂಕಟರಮಣನೇ.. ಆದ್ರೆ ಕೆಲ ದಿನಗಳ ಹಿಂದೆ ಇದೇ ವೆಂಕಟೇಶ್ವರನಿಗೇ ಸಂಕಷ್ಟ ಎದುರಾಗಿತ್ತು. ಇಡೀ ತಿರುಮಲವೇ ಅಪವಿತ್ರ ಆಗಿತ್ತು. ಭಕ್ತರ ನಂಬಿಕೆಗೆ ಭಾರಿ ಪೆಟ್ಟುಬಿದ್ದಿತ್ತು.. ಇದಾದ ಬಳಿಕ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...