Sunday, September 20, 2026

BR Naidu

ತಿರುಮಲದಲ್ಲಿ ಅನ್ಯಧರ್ಮೀಯರಿಗೆ ಗೇಟ್​​ಪಾಸ್ – ಮುಮ್ತಾಜ್ ಹೋಟೆಲ್​​ ಕ್ಲೋಸ್!

ತಿರುಮಲ ಹಿಂದೂಗಳ ಪಾಲಿನ ಪವಿತ್ರ ಪುಣ್ಯಕ್ಷೇತ್ರ.. ಪ್ರತಿ ಹಿಂದೂ ಕೂಡ ಜೀವನದಲ್ಲಿ ಒಮ್ಮೆಯಾದ್ರೂ ಈ ತಿರುಮಲದ ವೆಂಕಟೇಶ್ವರನ ದರ್ಶನ ಮಾಡೇ ಮಾಡ್ತಾನೆ.. ಸಂಕಟ ಬಂದಾಗಂತೂ ಮೊದಲ ನೆನಪಾಗೋದು ವೆಂಕಟರಮಣನೇ.. ಆದ್ರೆ ಕೆಲ ದಿನಗಳ ಹಿಂದೆ ಇದೇ ವೆಂಕಟೇಶ್ವರನಿಗೇ ಸಂಕಷ್ಟ ಎದುರಾಗಿತ್ತು. ಇಡೀ ತಿರುಮಲವೇ ಅಪವಿತ್ರ ಆಗಿತ್ತು. ಭಕ್ತರ ನಂಬಿಕೆಗೆ ಭಾರಿ ಪೆಟ್ಟುಬಿದ್ದಿತ್ತು.. ಇದಾದ ಬಳಿಕ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img