ತಿರುಮಲ ಹಿಂದೂಗಳ ಪಾಲಿನ ಪವಿತ್ರ ಪುಣ್ಯಕ್ಷೇತ್ರ.. ಪ್ರತಿ ಹಿಂದೂ ಕೂಡ ಜೀವನದಲ್ಲಿ ಒಮ್ಮೆಯಾದ್ರೂ ಈ ತಿರುಮಲದ ವೆಂಕಟೇಶ್ವರನ ದರ್ಶನ ಮಾಡೇ ಮಾಡ್ತಾನೆ.. ಸಂಕಟ ಬಂದಾಗಂತೂ ಮೊದಲ ನೆನಪಾಗೋದು ವೆಂಕಟರಮಣನೇ.. ಆದ್ರೆ ಕೆಲ ದಿನಗಳ ಹಿಂದೆ ಇದೇ ವೆಂಕಟೇಶ್ವರನಿಗೇ ಸಂಕಷ್ಟ ಎದುರಾಗಿತ್ತು. ಇಡೀ ತಿರುಮಲವೇ ಅಪವಿತ್ರ ಆಗಿತ್ತು. ಭಕ್ತರ ನಂಬಿಕೆಗೆ ಭಾರಿ ಪೆಟ್ಟುಬಿದ್ದಿತ್ತು.. ಇದಾದ ಬಳಿಕ...
Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ.
https://youtu.be/WPixudhIgd0
ಈ ಬಗ್ಗೆ...