Wednesday, March 25, 2026

BR PATIL

ಸಚಿವರ ಡಬಲ್ ಟೆನ್ಷನ್‌ : ಸಚಿವರಿಗೆ ಪರೀಕ್ಷೆ ಫೇಲ್ ಆದ್ರೆ ಗೇಟ್‌ಪಾಸ್‌!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...

ಸಿದ್ದು ಮಾಸ್ ಲೀಡರ್ – ಲಾಟರಿ ಹೇಳಿಕೆಗೆ B.R. ಪಾಟೀಲ್ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕ ತಮ್ಮ ಆಪ್ತರ ಜೊತೆ​ ಫೋನಿನಲ್ಲಿ ಮಾತಾಡಿದ್ದರು. ಈ ವೀಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಫೋನ್​ನಲ್ಲಿ ಆಪ್ತರ ಜೊತೆ ಮಾತಾಡ್ತಿದ್ದ ಬಿ.ಆರ್. ಪಾಟೀಲ್, ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ. ಮುಖ್ಯಮಂತ್ರಿಯೂ ಆಗಿಬಿಟ್ಟ. ಅಲ್ಲದೇ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಅವರನ್ನು ಮೊದಲು ಭೇಟಿ ಮಾಡಿಸಿದವನು ನಾನೇ. ಅವನ...

ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಕಂಟಿನ್ಯೂ..!?

ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...

ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಬಿ.ಆರ್‌. ಪಾಟೀಲ್!

ಕಾಂಗ್ರೆಸ್​ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸ್ವಪಕ್ಷೀಯ ಶಾಸಕರೇ ಸಚಿವರ ಮೇಲೆ ಮುಗಿಬಿದ್ದಿದ್ರು. ಕೊನೆಗೆ ಹೈಕಮಾಂಡ್ ಎಂಟ್ರಿ ಕೊಟ್ಟು ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದೆ. ಆದರೆ, ಕಾಂಗ್ರೆಸ್ ನಾಯಕರಲ್ಲಿ ತಾಳ-ಮೇಳ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದ ಶಾಸಕ ಬಿ.ಆರ್ ಪಾಟೀಲ್ ಅವರೇ ಶೀತಲ ಸಮರ ಸಾರಿದ್ದಾರೆ. ವಸತಿ ಯೋಜನೆಗಳಲ್ಲಿನ ಲಂಚಾವತಾರದ ಬಗ್ಗೆ...

‘ಕೈ’ ಕಲಹಕ್ಕೆ ಸುರ್ಜೇವಾಲ ‘6’ ಮದ್ದು! – ಉಸ್ತುವಾರಿ ಮೀಟಿಂಗ್ ರಹಸ್ಯ?

ಬಿ.ಆರ್. ಪಾಟೀಲ್, ರಾಜು ಕಾಗೆ ಸೇರಿದಂತೆ ಸ್ವಪಕ್ಷೀಯರ ಬಹಿರಂಗ ಹೇಳಿಕೆಗಳು ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಆಂತರಿಕ ಕಲಹ, ಅಸಮಾಧಾನಕ್ಕೆ ಮದ್ದು ಅರೆಯಲು ದೆಹಲಿ ವರಿಷ್ಠರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಅಸಮಾಧಾನಿತ ಶಾಸಕರ ಜೊತೆ ಒನ್ ಟು ಒನ್‌ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಸರಣಿ ಸಭೆಗಳು...

ಡ್ಯಾಮೇಜ್ ಕಂಟ್ರೋಲ್​​ಗೆ ಯತ್ನ – ಸಿಎಂ ಸಿದ್ದರಾಮಯ್ಯ ಖಡಕ್ ಕ್ಲಾಸ್!

  ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ. ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...

‘ಕೈ’ ಬೆಂಕಿಗೆ ತುಪ್ಪ ಸುರಿದ MLA ಬಾಲಕೃಷ್ಣ!

ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನ ಸಿಗ್ತಿಲ್ಲ. ಇದು ಬಿಜೆಪಿ, ಜೆಡಿಎಸ್ ಶಾಸಕರ ಮಾತಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕೆಲ ದಿನಗಳಿಂದ ಶಾಸಕರಾದ ಬಿ.ಆರ್. ಪಾಟೀಲ್, ರಾಜು ಕಾಗೆ, ಎನ್.ವೈ. ಗೋಪಾಲಸ್ವಾಮಿ, ಅನುದಾನ ಸಿಕ್ತಿಲ್ಲ. ನಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಶಾಸಕರಾಗಿದ್ದುಕೊಂಡು ಚರಂಡಿಯನ್ನೂ ಮಾಡಿಸೋಕೆ ಆಗ್ತಿಲ್ಲ ಅಂತಾ,...
- Advertisement -spot_img

Latest News

ಜಮೀರ್ ಅಹಮದ್ ಅಲ್ಲ ಪರಮಾತ್ಮನೇ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ: ಸಾದಿಕ್

Davanagere: ದಾವಣಗೆರೆ: ಅಲ್ಪಸಂಖ್ಯಾತರು ಹಾಗೂ ಅಹಿಂದ ವರ್ಗದವರನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ತಕ್ಕ ಪಾಠ ಕಲಿಸಲಿಕ್ಕಾಗಿಯೇ ತಾವು ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ತಾವು...
- Advertisement -spot_img