Saturday, June 21, 2025

BR Ravikantegowda

ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ: ಸಂಚಾರಿ ಪೊಲೀಸ್ ಆಯುಕ್ತ

ಬೆಂಗಳೂರು: ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳನ್ನ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು 12 ಪ್ರಕರಣ ದಾಖಲಿಸಲಾಗಿದೆ. ವೀಲಿಂಗ್ ಪ್ರಕರಣ ದಾಖಲಾದರೆ 5...

ವಾಹನ ಸವಾರರಿಗೆ ಗುಡ್ ನ್ಯೂಸ್

www.karnatakatv.net: ಬೆಂಗಳೂರು: ಜು.8: ಇನ್ನು ಮುಂದೆ ಪೊಲೀಸರ ತಪಾಸಣೆ ವೇಳೆ ಭೌತಿಕ ದಾಖಲೆಗಳ ಬದಲಾಗಿ ಡಿಜಿಟಲ್ ದಾಖಲೆಗಳನ್ನೇ ತೋರಿಸಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್. ರವಿಕಾಂತೇಗೌಡ ತಿಳಿಸಿದರು. ಎಲ್ಲೆಡೆ ಡಿಜಿಟಲ್ ಕ್ರಾಂತಿ ಕಾಲಿಡುತ್ತಿದ್ದುಈ ವಿಷಯದಲ್ಲಿ ಬೆಂಗಳೂರು ನಗರ ಪೊಲೀಸ್ ವಿಭಾಗವು ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲೂ ಭೌತಿಕ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img