Saturday, July 12, 2025

Brahma

ಈ ಪ್ರದೇಶದಲ್ಲಿ ತೀರ್ಥ ಸ್ನಾನ ಮಾಡಿ.. ಶಿವ ಬ್ರಹ್ಮರ ಪೂಜೆ ಮಾಡಿದರೆ ಅದೃಷ್ಟ ನಿಮ್ಮ ಬೆನ್ನತ್ತುತ್ತದೆ..!

ಸನಾತನ ಹಿಂದೂ ಧರ್ಮವು ಕರ್ಮ ಸಿದ್ಧಾಂತವನ್ನು ನಂಬುತ್ತದೆ. ಹುಟ್ಟಿನಿಂದ ಹಿಡಿದು ವಿದ್ಯಾಭ್ಯಾಸ, ಉದ್ಯೋಗ, ಮದುವೆ ಮತ್ತು ಜೀವನದಲ್ಲಿ ನಡೆಯುವ ಎಲ್ಲವೂ ಕರ್ಮದ ಮೇಲೆ ಆಧಾರಿತವಾಗಿದೆ ಎಂದು ನಂಬಲಾಗಿದೆ. ಬ್ರಹ್ಮ ಹಣೆಯಲ್ಲಿ ಬರೆದ ಬರಹವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ.. ಆದರೆ ಪರಿಣಾಮವನ್ನು ಕಡಿಮೆ ಮಾಡಬಹುದು ಎಂದು ಅನೇಕ ಪರಿಹಾರಗಳನ್ನು ಮಾಡತ್ತಾರೆ. ದೇವಾಲಯಗಳ ಮೊರೆ ಹೋಗುತ್ತಾರೆ. ಆದರೆ...

ಬ್ರಹ್ಮ, ,ವಿಷ್ಣು ,ಮತ್ತು ಮಹೇಶ್ವರರು ಒಟ್ಟಿಗೆ ಇರುವ ಏಕೈಕ ದೇವಾಲಯ ಎಲ್ಲಿದೆ ಗೊತ್ತಾ..?

ನಾವು ಇತಿಹಾಸವನ್ನು ಆಳವಾಗಿ ನೋಡಿದರೆ.. ಹಿಂದೂ ಸನಾತನ ಧರ್ಮ, ಸಂಪ್ರದಾಯಗಳು ಮತ್ತು ಪದ್ಧತಿಗಳು ಪ್ರಪಂಚದಾದ್ಯಂತ ಅಸ್ತಿತ್ವದಲ್ಲಿವೆ ಎಂಬುದಕ್ಕೆ ನಮ್ಮಲ್ಲಿ ಅನೇಕ ಪುರಾವೆಗಳಿವೆ. ಸಾವಿರಾರು ವರ್ಷಗಳ ಹಿಂದೆ ನಮ್ಮ ಹಿಂದೂ ಧರ್ಮವು ಜಾಗತಿಕವಾಗಿ ಹರಡಿತು ಮತ್ತು ನಮ್ಮ ಸಾಮರ್ಥ್ಯವನ್ನು ತೋರಿಸಿದೆ. ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂಬಂತೆ ಕಾಂಬೋಡಿಯಾದಲ್ಲಿರುವ ವಿಷ್ಣು ದೇವಾಲಯವನ್ನು ಹೇಳಬಹುದು. ಹಿಂದೂ ಸಂಪ್ರದಾಯಗಳ ಬಗ್ಗೆ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img