ಸನಾತನ ಹಿಂದೂ ಧರ್ಮವು ಕರ್ಮ ಸಿದ್ಧಾಂತವನ್ನು ನಂಬುತ್ತದೆ. ಹುಟ್ಟಿನಿಂದ ಹಿಡಿದು ವಿದ್ಯಾಭ್ಯಾಸ, ಉದ್ಯೋಗ, ಮದುವೆ ಮತ್ತು ಜೀವನದಲ್ಲಿ ನಡೆಯುವ ಎಲ್ಲವೂ ಕರ್ಮದ ಮೇಲೆ ಆಧಾರಿತವಾಗಿದೆ ಎಂದು ನಂಬಲಾಗಿದೆ. ಬ್ರಹ್ಮ ಹಣೆಯಲ್ಲಿ ಬರೆದ ಬರಹವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ.. ಆದರೆ ಪರಿಣಾಮವನ್ನು ಕಡಿಮೆ ಮಾಡಬಹುದು ಎಂದು ಅನೇಕ ಪರಿಹಾರಗಳನ್ನು ಮಾಡತ್ತಾರೆ. ದೇವಾಲಯಗಳ ಮೊರೆ ಹೋಗುತ್ತಾರೆ. ಆದರೆ...
ನಾವು ಇತಿಹಾಸವನ್ನು ಆಳವಾಗಿ ನೋಡಿದರೆ.. ಹಿಂದೂ ಸನಾತನ ಧರ್ಮ, ಸಂಪ್ರದಾಯಗಳು ಮತ್ತು ಪದ್ಧತಿಗಳು ಪ್ರಪಂಚದಾದ್ಯಂತ ಅಸ್ತಿತ್ವದಲ್ಲಿವೆ ಎಂಬುದಕ್ಕೆ ನಮ್ಮಲ್ಲಿ ಅನೇಕ ಪುರಾವೆಗಳಿವೆ. ಸಾವಿರಾರು ವರ್ಷಗಳ ಹಿಂದೆ ನಮ್ಮ ಹಿಂದೂ ಧರ್ಮವು ಜಾಗತಿಕವಾಗಿ ಹರಡಿತು ಮತ್ತು ನಮ್ಮ ಸಾಮರ್ಥ್ಯವನ್ನು ತೋರಿಸಿದೆ. ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂಬಂತೆ ಕಾಂಬೋಡಿಯಾದಲ್ಲಿರುವ ವಿಷ್ಣು ದೇವಾಲಯವನ್ನು ಹೇಳಬಹುದು. ಹಿಂದೂ ಸಂಪ್ರದಾಯಗಳ ಬಗ್ಗೆ...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...