Monday, March 30, 2026

Brahma Rathotsava

ತ್ರಿಮೂರ್ತಿಗಳ ಪವಾಡ ಕ್ಷೇತ್ರದಲ್ಲಿ ಏಪ್ರಿಲ್ 1ಕ್ಕೆ ಅದ್ಧೂರಿ ರಥೋತ್ಸವ ಸಂಭ್ರಮ!

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿ ಹಳೆ ಪಾಳ್ಯ ಗ್ರಾಮದಲ್ಲಿರುವ ಐತಿಹಾಸಿಕ ಲಕ್ಷ್ಮೀ ಜನಾರ್ದನಸ್ವಾಮಿ ದೇವಸ್ಥಾನದಲ್ಲಿ ಶತಮಾನಗಳ ಸಂಪ್ರದಾಯದ ಜಾತ್ರೆ ಸಂಭ್ರಮ ಮನೆಮಾಡಿದೆ. ಸುಮಾರು 1200 ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದಲ್ಲಿ ಮಾರ್ಚ್ 31ರಂದು ಸಂಜೆ ಕಲ್ಯಾಣ ಮಹೋತ್ಸವ ಮತ್ತು ಏಪ್ರಿಲ್ 1ರಂದು ಬ್ರಹ್ಮ ರಥೋತ್ಸವ ಜರುಗಲಿವೆ. ದೇವಾಲಯದ ಸ್ಥಳ ಪುರಾಣಕ್ಕೂ ವಿಶೇಷ...
- Advertisement -spot_img

Latest News

ಮಂಡ್ಯ ಜನರಿಗೆ ಗೂಡ್ ನ್ಯೂಸ್; ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ!

2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ...
- Advertisement -spot_img