Saturday, August 15, 2026

brahmana

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಕೇಸ್: ಸಿಎಂ, ಡಿಸಿಎಂ ಹೇಳಿದ್ದಿಷ್ಟು..

Political News: ಬೀದರ್, ಶಿವಮೊಗ್ಗ, ಧಾರವಾಡದಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ...

Political News: ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ, ಇದು ಖಂಡನೀಯ: ಸಚಿವ ಗುಂಡೂರಾವ್

Political News: ಸಿಇಟಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಮತ್ತು ಇನ್ನೋರ್ವ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ಧರಿಸಿದ್ದಾನೆಂದು ಅವನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೇ ಇರುವ ವಿಷಯವನ್ನು ಎಲ್ಲ ರಾಜಕೀಯ ರಾಯಕರು ಖಂಡಿಸಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಆರೋಗ್ಯ ಸಚಿ ದಿನೇಶ್ ಗುಂಡೂರಾವ್, ಇದು ಅತ್ಯಂತ ಖಂಡನೀಯ ಸುದ್ದಿ ಎಂದಿದ್ದಾರೆ. ಸಿಇಟಿ...

ತನಗೆ 60 ಸಾವಿರ ಹೆಣ್ಣು ಮಕ್ಕಳು ಬೇಕೆಂದು ಈ ರಾಜ ಬಯಸಿದ್ದನಂತೆ..? ಆಮೇಲೇನಾಯಿತು..?

ಸೂರ್ಯವಂಶದ ರಾಜನಾಗಿದ್ದ ಸಾಗರನಿಗೆ 60 ಸಾವಿರ ಹೆಣ್ಣು ಮಕ್ಕಳು ಬೇಕೆಂಬ ಬಯಕೆ ಇತ್ತು.. ಅವನು ಇಷ್ಟು ಮಕ್ಕಳನ್ನೇಕೆ ಪಡೆಯಬೇಕೆಂದು ಹಂಬಲಿಸಿದ..? ಆಮೇಲೇನಾಯಿತು..? ಈ ಎಲ್ಲದರ ಬಗ್ಗೆ ಮಾಹಿತಿ ಪಡೆಯೋಣ ಬನ್ನಿ.. ಒಮ್ಮೆ ಸಾಗರ ರಾಜ, ತನ್ನ ಗುರುಗಳ ಬಳಿ ಹೋಗಿ, ನೆಮ್ಮದಿಗಾಗಿ, ಆತ್ಮ ಸಂತೋಷಕ್ಕಾಗಿ ನಾನೇನು ಮಾಡಬೇಕು. ನನ್ನ ಬಳಿ ಹಣವಿದೆ, ಚಿನ್ನಾಭರಣ, ವಜ್ರ ವೈಢೂರ್ಯ,...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img