Thursday, July 23, 2026

Brahmavar Police

ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ!

ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img