Thursday, July 23, 2026

Brahme kannada film

‘ಭ್ರಮೆ’ ಮೂಡಿಸ್ತಾ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದಾರೆ ನಟ ನವೀನ್ ರಘು..!

ಲಾಕ್ ಡೌನ್ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಈಗೀಗ ಒಂದೊಂದೇ ಹೊಸಬರ ಸಿನಿಮಾಗಳು ಶುರುವಾಗ್ತಿವೆ.. ಹಾಗೆ ಇದೀಗ ಚಿತ್ರರಂಗದಲ್ಲಿ ಭ್ರಮೆ ಅನ್ನೋ ಸಿನಿಮಾ ಮೂಡಿಬರ್ತಿದೆ.. ಹಿರಿಯ ನಿರ್ದೇಶಕ ತಿಪಟೂರ್ ರಘು ಅವರ ಪುತ್ರ ನವೀನ್ ರಘು ಈ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದಾರೆ.. ಈ ಚಿತ್ರದ ಟ್ರೇಲರ್ ಸದ್ಯ ಬಿಡುಗಡೆಯಾಗಿದೆ.. ವಿಶೇಷ ಅಂದ್ರೆ ಹಿರಿಯ ನಿರ್ದೇಶಕ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img