Thursday, December 4, 2025

brahmi muhurtham

ಬ್ರಾಹ್ಮಿ ಮುಹೂರ್ತದಲ್ಲಿ ಯಾವ ಯಾವ ಕೆಲಸಗಳನ್ನು ಮಾಡಬಾರದು ಗೊತ್ತಾ..?

Spiritual News: ಬ್ರಾಹ್ಮಿ ಮುಹೂರ್ತ ಎಂದರೆ, ದೇವತೆಗಳ ಮುಹೂರ್ತವೆಂದು ಹೇಳಲಾಗುತ್ತದೆ. ಹಾಗಾಗಿ ಧಾರ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ, ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನ ಮುಗಿಸಿ, ದೇವರ ಧ್ಯಾನ ಮಾಡಿ, ಓದಲು ಕುಳಿತರೆ, ಅಥವಾ ನಮ್ಮ ಕೆಲಸ ಮಾಡಿದರೆ, ಆ ಕೆಲಸದಲ್ಲಿ ನಾವು ಯಶಸ್ಸು ಕಾಣುತ್ತೇವೆ ಅನ್ನೋ ನಂಬಿಕೆ ಇದೆ. ಆದರೆ ಬ್ರಾಹ್ಮಿ ಮುಹೂರ್ತದಲ್ಲಿ ಕೆಲವು ತಪ್ಪುಗಳನ್ನು...

ಬ್ರಾಹ್ಮಿ ಮುಹೂರ್ತದಲ್ಲಿ ಇಂಥ ತಪ್ಪನ್ನ ಎಂದಿಗೂ ಮಾಡಬೇಡಿ..

ಹಿಂದೂಗಳಲ್ಲಿ ಹಲವು ನಂಬಿಕೆಗಳಿದೆ. ಒಬ್ಬೊಬ್ಬರದ್ದು ಒಂದೊಂದು ರೀತಿಯ ನಂಬಿಕೆಗಳು. ಆದರೆ ಬ್ರಾಹ್ಮಿ ಮುಹೂರ್ತದ ವಿಷಯಕ್ಕೆ ಬಂದಾಗ ಮಾತ್ರ, ಎಲ್ಲರದ್ದೂ ಒಂದೇ ನಂಬಿಕೆ. ಅದೇನಂದ್ರೆ, ಬ್ರಾಹ್ಮಿ ಮುಹೂರ್ತ ಅನ್ನೋದು ಅತ್ಯುತ್ತಮ ಮುಹೂರ್ತ. ಈ ಸಮಯದಲ್ಲಿ ವಿವಾಹವಾದರೆ, ಅಂಥವರ ವೈವಾಹಿಕ ಜೀವನ ಉತ್ತಮವಾಗಿರತ್ತೆ. ಈ ಸಮಯದಲ್ಲಿ ಯಾವುದೇ ಉತ್ತಮ ಕೆಲಸ ಮಾಡಿದರೂ, ಅದು ಫಲ ಕೊಡತ್ತೆ ಅಂತಾ...

ಬೆಳಿಗ್ಗೆ ಬೇಗ ಏಳಬೇಕಂದ್ರೆ ಈ ಟ್ರಿಕ್ಸ್ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ..

https://youtu.be/U6CA1eFRUrY ನಮ್ಮಲ್ಲಿ ಎಷ್ಟೋ ಜನ ಬೆಳಿಗ್ಗೆ ಬೇಗ ಏಳಬೇಕು. ವ್ಯಾಯಾಮ ಮಾಡಬೇಕು. ವಾಕಿಂಗ್ ಹೋಗಬೇಕು, ಬೇಗ ಬೇಗ ಕೆಲಸ ಮುಗಿಸಿ, ಹೊಸತೇನಾದ್ರೂ ಮಾಡಬೇಕು. ಫಿಟ್ ಆಗಿರಬೇಕು. ಹಾಗೆ ಮಾಡಬೇಕು, ಹೀಗೆ ಮಾಡಬೇಕು ಅಂತಾ ಏನೇನೋ ಆಸೆ ಇಟ್ಟುಕೊಂಡಿರ್ತೀವಿ. ಆದ್ರೆ ಬೆಳಿಗ್ಗೆ ಎಚ್ಚರಾಗುತ್ತಿದ್ದಂತೆ, ಇಷ್ಟು ಬೇಗ ಬೆಳಗಾಗೋಯ್ತಾ. ಇನ್ನೊಂದೈದು ನಿಮಿಷ ಮಲಗೋಣ ಅಂತಾ ಹೇಳಿ. ಅರ್ಧ ಗಂಟೆ...

ಬ್ರಾಹ್ಮಿ ಮುಹೂರ್ತದಲ್ಲಿ ಲಕ್ಷ್ಮೀ ಪೂಜೆ ಮಾಡಿದ್ರೆ ಧನಲಾಭ ಖಚಿತ..!

ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಯೋಗಾಭ್ಯಾಸ ಮಾಡಿದ್ರೆ ಆರೋಗ್ಯ ವೃದ್ಧಿಸುತ್ತೆ, ಈ ಸಮಯದಲ್ಲಿ ಎದ್ದು ಓದಿದ್ರೆ, ಉನ್ನತ ವಿದ್ಯೆ ಪ್ರಾಪ್ತಿಯಾಗತ್ತೆ ಇತ್ಯಾದಿ ವಿಷಯಗಳ ಬಗ್ಗೆ ನಾವು ಈಗಾಗಲೇ ತಿಳಿಸಿಕೊಟ್ಟಿದ್ದೇವೆ. ಇಂದು ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು, ಲಕ್ಷ್ಮೀ ಪೂಜೆ ಮಾಡುವುದರಿಂದ ಏನಾಗುತ್ತದೆ ಎಂಬ ಬಗ್ಗೆ ತಿಳಿಸಿಕೊಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್...
- Advertisement -spot_img

Latest News

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ,...
- Advertisement -spot_img